Sat. May 10th, 2025

ಕ್ರೈಂ ನ್ಯೂಸ್

  • Belthangady: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಯುವಕ!!

    Belthangady: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಯುವಕ!!

    ಬೆಳ್ತಂಗಡಿ:(ಮೇ.7) ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶಿರ್ಲಾಲು ಗ್ರಾಮದ ಸನತ್ (28ವ) ಎಂಬಾತನೇ ಆರೋಪಿಯಾಗಿದ್ದಾನೆ. ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿಯ ತಂದೆಯೊಂದಿಗೆ ಆಗಾಗ ಮನೆಗೆ ಬಂರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದ ಎಂದು ತಿಳಿದು ಬಂದಿದೆ. ಬಾಲಕಿಯ ಜನ್ಮ…

  • Panambur: 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ!!

    Panambur: 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ!!

    ಪಣಂಬೂರು:(ಮೇ.5) ಬೆಂಗ್ರೆಯಲ್ಲಿ ಕೂಲಿ ಕಾರ್ಮಿಕರ 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಉತ್ತರ ಭಾರತದಿಂದ ಕೂಲಿ ಕೆಲಸಕ್ಕಾಗಿ ಪಣಂಬೂರಿನ ಬೆಂಗ್ರೆಗೆ ಬಂದಿದ್ದ ದಂಪತಿಗಳ 3ರ ಹರೆಯದ ಮಗುವನ್ನು ತಂದೆ ತಾಯಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಅಶೋಕ್ ಖಾರ್ವಿ(50) ಎನ್ನುವ ವ್ಯಕ್ತಿಯೋರ್ವ ಚಾಕಲೇಟ್ ನೀಡುವ ನೆಪದಲ್ಲಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ರವಿವಾರ ರಾತ್ರಿ ಮಗುವಿನ ಅಳುವಿನ ಶಬ್ದ ಕೇಳಿ…

  • Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

    Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

    ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿ ಅವರ ಹತ್ಯೆ ನಗರದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು. ಅವು…

  • Mangaluru: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

    Mangaluru: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

    ಮಂಗಳೂರು (ಮೇ.2): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಅದೊಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ⭕⭕ಮಂಗಳೂರು :…

  • Mangaluru: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ

    Mangaluru: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ

    ಮಂಗಳೂರು, (ಮೇ.02): ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್​ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್​ನ ಫಾಜಿಲ್ ಕೊಲೆ ಕೇಸ್​ನ​ ಪ್ರಮುಖ ಆರೋಪಿಯಾಗಿದ್ದರು. ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದನು. ಸಹಾಸ್​ ಶೆಟ್ಟಿ ವಿರುದ್ಧ ಹಲವು ಕೊಲೆ, ಕೊಲೆಯತ್ನ ಕೇಸ್​ಗಳು ದಾಖಲಾಗಿದ್ದವು. ಬಜ್ಪೆ…

  • Mangaluru: ಕೊಲೆಯಾದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣ – 15 ಜನ ಆರೋಪಿಗಳ ಬಂಧನ

    Mangaluru: ಕೊಲೆಯಾದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣ – 15 ಜನ ಆರೋಪಿಗಳ ಬಂಧನ

    ಮಂಗಳೂರು:(ಎ. 30) ಕುಡುಪಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 15 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ☘ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಜತ ಮಹೋತ್ಸವ ಸಂಭ್ರಮ ದಿನಾಂಕ 27-04-2025 ರಂದು ಸಂಜೆ ಸುಮಾರು 5:30 ಗಂಟೆಗೆ ಮಂಗಳೂರು ನಗರದ ಕುಡುಪು ಭಟ್ರ ಕಲ್ಲುರ್ಟಿದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ, ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ಲಭಿಸಿದಂತೆ, ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು…

  • Udupi: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ!!

    Udupi: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ!!

    ಉಡುಪಿ:(ಎ.30) ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ವಿಷ ಸೇವಿಸಿ, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: “ಸ್ಟಾರ್ ಲೈನ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾವಂತ ಯತೀಂ ವಿದ್ಯಾರ್ಥಿಗಳಿಗೆ ಹಾಗೂ ಕಾರಿನೊಳಗೆ ಕುಳಿತುಕೊಂಡು ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್.ಆ‌ರ್…

  • Mangaluru: ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ..!!

    Mangaluru: ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ..!!

    ಮಂಗಳೂರು :(28) ನಗರದ ಹೊರವಲಯದ ಕುಡುಪು ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೆಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: 🔴ನೇಲ್ಯಡ್ಕ: 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಅಲ್ಲೇ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ…

  • Belthangady: ವ್ಯಕ್ತಿಯೊಬ್ಬನ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಯತ್ನ

    Belthangady: ವ್ಯಕ್ತಿಯೊಬ್ಬನ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಯತ್ನ

    ಬೆಳ್ತಂಗಡಿ:(ಎ.28) ವ್ಯಕ್ತಿಯೊಬ್ಬನ ಕುತ್ತಿಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ⭕⭕ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಸ್ಥಳೀಯ ನಿವಾಸಿ ಶೀನ ಎಂಬವನೇ ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್…

  • Puttur: ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪ – ರಸ್ತೆ ತಡೆ ನಡೆಸಿ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    Puttur: ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪ – ರಸ್ತೆ ತಡೆ ನಡೆಸಿ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    ಪುತ್ತೂರು:(ಎ.26) ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪದ ಹಿನ್ನಲೆ ರಸ್ತೆ ತಡೆ ನಡೆಸಿ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: 🟣ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ 15 ಲಕ್ಷ ದೇಣಿಗೆ ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳಾದ ಜೊಹರಾ ಮತ್ತು ಸಮಾದ್ ಬಂಧಿಸುವಂತೆ ಒತ್ತಾಯ ಮಾಡಿದರು. ಸಂಘಟನೆಗಳ…