Mon. Jan 5th, 2026

ಕ್ರೈಂ ನ್ಯೂಸ್

  • Bellare: ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

    Bellare: ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

    ಬೆಳ್ಳಾರೆ: ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಬಂದಾರು: ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ಈ ಸಂಬಂಧ ಮೃತ ಮಹಿಳೆಯ ತಂದೆಯಾದ ರುಕ್ಮಯ್ಯ ಗೌಡ ಅವರು ನೀಡಿದ ದೂರಿನ ಅನ್ವಯ, ದಿನಾಂಕ 04-01-2026ರಂದು ಬೆಳ್ಳಾರೆ…

  • ಬೆಳ್ಳಾರೆ: ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

    ಬೆಳ್ಳಾರೆ: ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

    ಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರು: ಸಾಮಾಜಿಕ ಪಿಡುಗುಗಳ ವಿರುದ್ಧದ ಸಮರ “ತಲ್ಲಣ” – ಬೆದ್ರದ ಬಂಟರಿಗೆ ಗೌರವದ ಸಲ್ಯೂಟ್ ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಮೃತಪಟ್ಟವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. Like Dislike

  • ಯಲ್ಲಾಪುರ: ಮದುವೆಗೆ ಒಪ್ಪದಿದ್ದಕ್ಕೆ ಹಿಂದೂ ಮಹಿಳೆಯ ಬರ್ಬರ ಹತ್ಯೆ – ಆರೋಪಿ ಕೂಡ ನೇಣಿಗೆ ಶರಣು

    ಯಲ್ಲಾಪುರ: ಮದುವೆಗೆ ಒಪ್ಪದಿದ್ದಕ್ಕೆ ಹಿಂದೂ ಮಹಿಳೆಯ ಬರ್ಬರ ಹತ್ಯೆ – ಆರೋಪಿ ಕೂಡ ನೇಣಿಗೆ ಶರಣು

    ಯಲ್ಲಾಪುರ : ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಂಜಿತಾ ಕೊಲೆಗೈದು ಪರಾರಿಯಾಗಿದ್ದ ರಫೀಕ್(30) ಮೃತದೇಹ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರ ಅರಣ್ಯದಲ್ಲಿ ಪತ್ತೆಯಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಗಂಡನಿಂದ ವಿಚ್ಛೇದನ ಪಡೆದಿದ್ದ ಮಹಿಳೆ ರಂಜಿತಾಳನ್ನು ರಫೀಕ್​​ ಪ್ರೀತಿಸುತ್ತಿದ್ದ. ಇಬ್ಬರ ಕುಟುಂಬಗಳ ನಡುವೆ ಒಳ್ಳೆಯ ಬಾಂಧವ್ಯ ಸಹ ಇದ್ದು, ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡಿ ಹೋಗುತ್ತಿದ್ದ.…

  • Mumbai: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಮಹಿಳೆ ಮಾಡಿದ್ದೇನು ಗೊತ್ತಾ.?!

    Mumbai: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಮಹಿಳೆ ಮಾಡಿದ್ದೇನು ಗೊತ್ತಾ.?!

    ಮುಂಬೈ: ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ ತನ್ನ ಪ್ರೇಮಿಯನ್ನು ವಿವಾಹಿತ ಮಹಿಳೆ ಆಹ್ವಾನಿಸಿದ್ದಾಳೆ. ಇದನ್ನೂ ಓದಿ: ಕೊಕ್ಕಡ: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಆತ ಬಂದ ಕೂಡಲೇ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಆಕೆ ಆತನ ಗುಪ್ತಾಂಗವನ್ನು ಕಟ್ ಮಾಡಿದ್ದಾಳೆ. ಸಾಂತಾಕ್ರೂಜ್ ಪೂರ್ವದ…

  • Assam: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು – ಕಾರಣ ಕೇಳಿದರೆ ಶಾಕ್ ಆಗ್ತೀರಾ..!

    Assam: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು – ಕಾರಣ ಕೇಳಿದರೆ ಶಾಕ್ ಆಗ್ತೀರಾ..!

    ಅಸ್ಸಾಂ: ಅಸ್ಸಾಂನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಇಲ್ಲಿನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು : ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ ಆ ದಂಪತಿ ಮಾಟಮಂತ್ರ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿಯೇ ಅವರನ್ನು ಸುಟ್ಟುಹಾಕಲಾಗಿದೆ. ಮೃತರನ್ನು ಗಾರ್ಡಿ ಬಿರೋವಾ (43) ಮತ್ತು ಅವರ ಪತ್ನಿ ಮೀರಾ ಬಿರೋವಾ (33) ಎಂದು ಗುರುತಿಸಲಾಗಿದೆ. ಇಲ್ಲಿನ ಬೆಲೋಗುರಿ ಮುಂಡಾ ಗ್ರಾಮದಲ್ಲಿ ಮಂಗಳವಾರ…

  • Chikkamagaluru: ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ – ಯುವಕನ ಬರ್ಬರ ಹತ್ಯೆ

    Chikkamagaluru: ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ – ಯುವಕನ ಬರ್ಬರ ಹತ್ಯೆ

    ಚಿಕ್ಕಮಗಳೂರು (ಜ.1): ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ಹೊಸಂಗಡಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ – ಬಾಲಕ ಸಾವು ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ…

  • ಬೆಂಗಳೂರು : ಆಂಟಿ ಜೊತೆ ಯುವಕನಿಗೆ ಲವ್‌ – ಕೊನೆಗೆ ಆಗಿದ್ದೇನು ಗೊತ್ತಾ?

    ಬೆಂಗಳೂರು : ಆಂಟಿ ಜೊತೆ ಯುವಕನಿಗೆ ಲವ್‌ – ಕೊನೆಗೆ ಆಗಿದ್ದೇನು ಗೊತ್ತಾ?

    ಬೆಂಗಳೂರು : ತನಗಿಂತ ವಯಸ್ಸಿನಲ್ಲಿ ಮಮತಾ ಅವರು ದೊಡ್ಡವರೆಂದು ತಿಳಿಯದೇ ಸುಧಾಕರ್‌ ಪ್ರೀತಿಯ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ⭕ಬೆಂಗಳೂರು: ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್ ಈತನ ಪ್ರೀತಿಯನ್ನು ಆಕೆಯೂ ಸಹ ಒಪ್ಪಿಕೊಂಡು ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಸುಧಾಕರ್‌ಗೆ ಆತನ ಕುಟುಂಬಸ್ಥರು ಇತ್ತೀಚೆಗೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದಾರೆ. ಈ ವಿಷಯ ಮಮತಾಗೆ ಗೊತ್ತಾಗಿ ಕೋಪಗೊಂಡು ನೀನು ತನ್ನನ್ನೇ ಮದುವೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಒಂಟಿಯಾಗಿ ವಾಸವಾಗಿದ್ದ ಸ್ಟಾಫ್‌ನರ್ಸ್‌ ಕತ್ತು ಕೊಯ್ದು ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ…

  • Belthangady: 6ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ

    Belthangady: 6ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಪೇಟೆಯಲ್ಲಿರುವ ಅಂಗಡಿಯೊಂದರ ಮಾಲಕನ ವಿರುದ್ಧ 6ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 📍 ಪ್ರಕರಣದ ವಿವರ:ಗೇರುಕಟ್ಟೆ ಪೇಟೆಯ ‘ಟಿಕ್ಕಾ ಪಾರ್ಕ್’ ಎಂಬ ಅಂಗಡಿಯ ಮಾಲಕ ಮಹಮ್ಮದ್ ಆರೋಪಿ ಎಂದು ಗುರುತಿಸಲಾಗಿದೆ. ಟಿಕ್ಕಾ ತರಲು ಹಾಗೂ ಟ್ಯೂಷನ್‌ಗೆ ಹೋಗುವಾಗ ಅಂಗಡಿಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿರುವ…

  • Shivamogga: ಡೆತ್‌ ನೋಟ್‌ ಬರೆದಿಟ್ಟು ತಾಯಿ ಆತ್ಮಹತ್ಯೆ –  ತಾಯಿಯ  ಡೆತ್‌ ನೋಟ್‌ ನೋಡಿ ಮಗನೂ ಆತ್ಮಹತ್ಯೆ

    Shivamogga: ಡೆತ್‌ ನೋಟ್‌ ಬರೆದಿಟ್ಟು ತಾಯಿ ಆತ್ಮಹತ್ಯೆ – ತಾಯಿಯ ಡೆತ್‌ ನೋಟ್‌ ನೋಡಿ ಮಗನೂ ಆತ್ಮಹತ್ಯೆ

    ಶಿವಮೊಗ್ಗ: ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ⭕ಚಿತ್ರದುರ್ಗ : ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ…

  • Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ

    Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ

    ಚಿತ್ರದುರ್ಗ : ತಂದೆ ಎಂದರೆ ಮಕ್ಕಳಿನ ಪಾಲಿನ ಮೊದಲ ಹೀರೋ. ಅದರಲ್ಲೂ ಬಹುತೇಕ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದ್ರೆ ಚಿತ್ರದುರ್ಗದಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಮಾತ್ರವಲ್ಲದೇ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿದ್ದ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ; 🟣ಉಜಿರೆ: ಉಜಿರೆ ಎಸ್.ಡಿ.ಎಂ ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ ಗಣಿ…