ಕ್ರೈಂ ನ್ಯೂಸ್
-
Shivamogga: ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ – ತಾಯಿಯ ಡೆತ್ ನೋಟ್ ನೋಡಿ ಮಗನೂ ಆತ್ಮಹತ್ಯೆ
ಶಿವಮೊಗ್ಗ: ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ⭕ಚಿತ್ರದುರ್ಗ : ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ…
-
Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ
ಚಿತ್ರದುರ್ಗ : ತಂದೆ ಎಂದರೆ ಮಕ್ಕಳಿನ ಪಾಲಿನ ಮೊದಲ ಹೀರೋ. ಅದರಲ್ಲೂ ಬಹುತೇಕ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದ್ರೆ ಚಿತ್ರದುರ್ಗದಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಮಾತ್ರವಲ್ಲದೇ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿದ್ದ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ; 🟣ಉಜಿರೆ: ಉಜಿರೆ ಎಸ್.ಡಿ.ಎಂ ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ ಗಣಿ…
-
Chikkamagaluru: ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಕೊಂದಿದ್ದು ಯಾರು ಗೊತ್ತಾ.?
ಚಿಕ್ಕಮಗಳೂರು: ಡಿಸೆಂಬರ್ 1ರ ಬೆಳಗ್ಗೆ ಅರೇನೂರು ಗ್ರಾಮದ ಸಂಧ್ಯಾ ಎಂಬ ಮಹಿಳೆಯನ್ನು ಮನೆಯ ಹಿಂಭಾಗದಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಹಂತಕ ಎಸ್ಕೇಪ್ ಆಗಿದ್ದ. ಘಟನೆ ನಡೆದು ಎರಡು ದಿನಗಳ ಬಳಿಕ ಸಂಧ್ಯಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ⭕ಕಾರ್ಕಳ : ಮದ್ಯವೆಂದು ಭಾವಿಸಿ ವಾಹನದ ಬ್ರೇಕ್ ಪ್ಯೂಡ್ ಆಯಿಲ್ ಸೇವಿಸಿದ್ದ ವ್ಯಕ್ತಿ ಸಾವು ಅತ್ತೆ ಮಗನಿಂದಲೇ ಸಂಧ್ಯಾ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಇದಕ್ಕೆ ಕಾರಣವಾಗಿದ್ದು, ಅನೈತಿಕ ಸಂಬಂಧ. ಜನಾರ್ಧನ್ ಸಂಧ್ಯಾಳ…
-
Chikkamagaluru : ಮೂರು ಮಕ್ಕಳ ತಾಯಿಗೆ ಸಂಬಂಧಿಯೊಂದಿಗೆ ಲವ್ – ಆಮೇಲೆ ಆಗಿದ್ದು ಡೆಡ್ಲಿ ಮರ್ಡರ್..!
ಚಿಕ್ಕಮಗಳೂರು : ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೆಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ⭕ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ. ಸಂಧ್ಯಾ (32) ಮೃತ ಮಹಿಳೆಯಾಗಿದ್ದಾರೆ. ಮೃತ ಸಂಧ್ಯಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅರೇನೂರು ಗ್ರಾಮದವರು. ಕಳೆದ 10 ವರ್ಷಗಳ ಹಿಂದೆ ಅರೇನೂರು ಗ್ರಾಮದಿಂದ 20 ಕಿಮೀ ದೂರದ ಶಿರಗೋಳ…
-
shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ
ಪಾಣಿಪತ್ : ಮಧ್ಯವಯಸ್ಕ ಮಹಿಳೆಯೊಬ್ಬಳು ತನಗಿಂತ ಹೆಚ್ಚು ಸುಂದರವಾಗಿದ್ದ ಬಾಲಕಿಯರ ಮೇಲಿನ ಅಸೂಯೆಯಿಂದ ಮೂವರು ಹುಡುಗಿಯರನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ತನ್ನ ಸ್ವಂತ ಮಗನನ್ನು ಕೂಡ ಕೊಲೆ ಮಾಡಿದ್ದಾಳೆ. ಹೀಗೆ ಕೊಲೆಯಾದ ಬಾಲಕಿಯರಲ್ಲಿ ಆಕೆಯ ಅಣ್ಣನ ಮಗಳೂ ಸೇರಿದ್ದಾಳೆ. ತನ್ನ ಸೋದರ ಸೊಸೆ ತನಗಿಂತ ಸುಂದರವಾಗಿದ್ದಾಳೆ ಎಂಬ ಅಸೂಯೆಯಿಂದ ಆಕೆ ಅವಳನ್ನೂ ಕೊಂದಿದ್ದಾಳೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್ ಹರಿಯಾಣದ ಪಾಣಿಪತ್ನ ಅಧಿಕಾರಿಗಳು 4 ಮಕ್ಕಳನ್ನು ನೀರಿನ…
-
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್
ಉಪ್ಪಿನಂಗಡಿ:(ಡಿ.4) ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಆರೋಪಿ ಮುಹಮ್ಮದ್ ಮುಸ್ತಫಾ (40) ಎಂಬಾತನು ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದ. ಕಳೆದ ತಿಂಗಳ 29ನೇ ತಾರೀಕಿನಂದು ಪಿರ್ಯಾದಿರವರ ಸಹೋದರಿಯನ್ನು ಸದ್ರಿ ಆರೋಪಿಯು ಆತನ ಮನೆಗೆ ಕರೆದಿರುತ್ತಾನೆ. ಇದನ್ನೂ ಓದಿ: ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಡಿಕ್ಕಿ ಹೊಡೆದ ಕಾರು – ಬಾಲಕ ಸಾವು ಈ ಬಗ್ಗೆ ಪಿರ್ಯಾದಿರವರು ತನ್ನ ಹೆತ್ತವರಿಗೆ ತಿಳಿಸಿದ್ದು, ದಿನಾಂಕ: 02.12 2025 ರಂದು ಆರೋಪಿಯ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ.114/2025, ಕಲಂ:…
-
Maharashtra: ಪ್ರಿಯಕರನ ಶವದ ಜತೆ ಮದುವೆಯಾದ ಯುವತಿ ಹೇಳಿದ್ದೇನು?
ಮಹಾರಾಷ್ಟ್ರ (ಡಿ.02): ಪ್ರೀತಿ ಆಗಷ್ಟೇ ಚಿಗುರೊಡೆದಿತ್ತು. ಜಾತಿ, ಬಡವ, ಶ್ರೀಮಂತ ಎಲ್ಲವನ್ನೂ ಮೀರಿ ಗಟ್ಟಿಯಾಗಿತ್ತು. ಅಷ್ಟೊತ್ತಿಗೆ ಬೇರೆ ಯಾರದ್ದೂ ಅಲ್ಲ ಕುಟುಂಬದವರ ಕಣ್ಣೇ ಬಿತ್ತು. ಹುಡುಗ ಬೇರೆ ಜಾತಿಯವನೆಂದು ಮದುವೆ ಬೇಡ ಅಂದಿದ್ದಷ್ಟೇ ಅಲ್ಲದೆ ಗುಂಡು ಹಾರಿಸಿ ಆತನನ್ನು ಕೊಂದೇ ಬಿಟ್ಟಿದ್ದರು. ಆ ಪ್ರೀತಿ ಇಂದು ಬಂದು ನಾಳೆ ಹೋಗುವುದಾಗಿರಲಿಲ್ಲ, ಆತನೇ ಗಂಡನಾಗಬೇಕೆಂದು ಆಕೆಯೂ ಕೂಡ ಬಯಸಿದ್ದಳು. ಹೀಗಾಗಿ ಗೆಳೆಯನ ಶವದ ಜತೆಯೇ ಮದುವೆಯಾಗಿ, ಅವರ ಮನೆಗೆ ಸೊಸೆಯಾಗಿ ಹೋಗಿದ್ದ ಅಂಚಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…
-
Kadaba: ನೇಣುಬಿಗಿದುಕೊಂಡು ಚೇತನ್ ಲಾರೆನ್ಸ್ ಆತ್ಮಹತ್ಯೆ
ಕಡಬ: ನೇಣುಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಇದನ್ನೂ ಓದಿ: ⭕ಬಂಟ್ವಾಳ: ಪತಿಗೆ ಚಾಕು ಇರಿದ ಪತ್ನಿ ನೂಜಿಬಾಳ್ತಿಲ ಆಕೋಟ ನಿವಾಸಿ ಚೇತನ್ ಲಾರೆನ್ಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Like Dislike
-
Bantwal: ಪತಿಗೆ ಚಾಕು ಇರಿದ ಪತ್ನಿ
ಬಂಟ್ವಾಳ:(ನ.20) ಗ್ರಾಹಕರ ಸೋಗಿನಲ್ಲಿ ಬುರ್ಖಾ ಧರಿಸಿ ಓರ್ವ ಹೆಂಗಸು, ಕೃಷ್ಣ ಕುಮಾರ್ ಸೋಮಯಾಜಿ ಎಂಬವರಿಗೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇದನ್ನೂ ಓದಿ: 🛑ಧರ್ಮಸ್ಥಳ: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಏನಿದು ಘಟನೆ??ದಿನಾಂಕ: 19.11.2025 ರಂದು ರಾತ್ರಿ ಸುಮಾರು 7.00 ಗಂಟೆ ವೇಳೆಗೆ, ಸೋಮಯಾಜಿ ಟೆಕ್ಸ್ ಟೈಲ್ಸ್ ಮಾಲಕ ಕೃಷ್ಣ ಕುಮಾರ್ ಸೋಮಯಾಜಿಯವರು ಅಂಗಡಿಯಲ್ಲಿದ್ದಾಗ, ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದ ಓರ್ವ ಹೆಂಗಸು, ಕೃಷ್ಣ ಕುಮಾರ್ ಸೋಮಯಾಜಿಯವರಿಗೆ ಕತ್ತಿಯಿಂದ ಹಲ್ಲೆ ನಡೆಸಿರುತ್ತಾರೆ. ಈ ವೇಳೆ…
-
ಬೆಳ್ತಂಗಡಿ: ಬೆಳ್ತಂಗಡಿ ನಗರದ ಸಂತೆಕಟ್ಟೆ ಅಯ್ಯಪ್ಪ ಮಂದಿರದಿಂದ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ…









