Thu. Jan 1st, 2026

ಕ್ರೈಂ ನ್ಯೂಸ್

  • Assam: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು – ಕಾರಣ ಕೇಳಿದರೆ ಶಾಕ್ ಆಗ್ತೀರಾ..!

    Assam: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು – ಕಾರಣ ಕೇಳಿದರೆ ಶಾಕ್ ಆಗ್ತೀರಾ..!

    ಅಸ್ಸಾಂ: ಅಸ್ಸಾಂನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಇಲ್ಲಿನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು : ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ ಆ ದಂಪತಿ ಮಾಟಮಂತ್ರ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿಯೇ ಅವರನ್ನು ಸುಟ್ಟುಹಾಕಲಾಗಿದೆ. ಮೃತರನ್ನು ಗಾರ್ಡಿ ಬಿರೋವಾ (43) ಮತ್ತು ಅವರ ಪತ್ನಿ ಮೀರಾ ಬಿರೋವಾ (33) ಎಂದು ಗುರುತಿಸಲಾಗಿದೆ. ಇಲ್ಲಿನ ಬೆಲೋಗುರಿ ಮುಂಡಾ ಗ್ರಾಮದಲ್ಲಿ ಮಂಗಳವಾರ…

  • Chikkamagaluru: ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ – ಯುವಕನ ಬರ್ಬರ ಹತ್ಯೆ

    Chikkamagaluru: ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ – ಯುವಕನ ಬರ್ಬರ ಹತ್ಯೆ

    ಚಿಕ್ಕಮಗಳೂರು (ಜ.1): ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ಹೊಸಂಗಡಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ – ಬಾಲಕ ಸಾವು ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ…

  • ಬೆಂಗಳೂರು : ಆಂಟಿ ಜೊತೆ ಯುವಕನಿಗೆ ಲವ್‌ – ಕೊನೆಗೆ ಆಗಿದ್ದೇನು ಗೊತ್ತಾ?

    ಬೆಂಗಳೂರು : ಆಂಟಿ ಜೊತೆ ಯುವಕನಿಗೆ ಲವ್‌ – ಕೊನೆಗೆ ಆಗಿದ್ದೇನು ಗೊತ್ತಾ?

    ಬೆಂಗಳೂರು : ತನಗಿಂತ ವಯಸ್ಸಿನಲ್ಲಿ ಮಮತಾ ಅವರು ದೊಡ್ಡವರೆಂದು ತಿಳಿಯದೇ ಸುಧಾಕರ್‌ ಪ್ರೀತಿಯ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ⭕ಬೆಂಗಳೂರು: ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್ ಈತನ ಪ್ರೀತಿಯನ್ನು ಆಕೆಯೂ ಸಹ ಒಪ್ಪಿಕೊಂಡು ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಸುಧಾಕರ್‌ಗೆ ಆತನ ಕುಟುಂಬಸ್ಥರು ಇತ್ತೀಚೆಗೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದಾರೆ. ಈ ವಿಷಯ ಮಮತಾಗೆ ಗೊತ್ತಾಗಿ ಕೋಪಗೊಂಡು ನೀನು ತನ್ನನ್ನೇ ಮದುವೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಒಂಟಿಯಾಗಿ ವಾಸವಾಗಿದ್ದ ಸ್ಟಾಫ್‌ನರ್ಸ್‌ ಕತ್ತು ಕೊಯ್ದು ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ…

  • Belthangady: 6ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ

    Belthangady: 6ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಪೇಟೆಯಲ್ಲಿರುವ ಅಂಗಡಿಯೊಂದರ ಮಾಲಕನ ವಿರುದ್ಧ 6ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 📍 ಪ್ರಕರಣದ ವಿವರ:ಗೇರುಕಟ್ಟೆ ಪೇಟೆಯ ‘ಟಿಕ್ಕಾ ಪಾರ್ಕ್’ ಎಂಬ ಅಂಗಡಿಯ ಮಾಲಕ ಮಹಮ್ಮದ್ ಆರೋಪಿ ಎಂದು ಗುರುತಿಸಲಾಗಿದೆ. ಟಿಕ್ಕಾ ತರಲು ಹಾಗೂ ಟ್ಯೂಷನ್‌ಗೆ ಹೋಗುವಾಗ ಅಂಗಡಿಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿರುವ…

  • Shivamogga: ಡೆತ್‌ ನೋಟ್‌ ಬರೆದಿಟ್ಟು ತಾಯಿ ಆತ್ಮಹತ್ಯೆ –  ತಾಯಿಯ  ಡೆತ್‌ ನೋಟ್‌ ನೋಡಿ ಮಗನೂ ಆತ್ಮಹತ್ಯೆ

    Shivamogga: ಡೆತ್‌ ನೋಟ್‌ ಬರೆದಿಟ್ಟು ತಾಯಿ ಆತ್ಮಹತ್ಯೆ – ತಾಯಿಯ ಡೆತ್‌ ನೋಟ್‌ ನೋಡಿ ಮಗನೂ ಆತ್ಮಹತ್ಯೆ

    ಶಿವಮೊಗ್ಗ: ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ⭕ಚಿತ್ರದುರ್ಗ : ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ…

  • Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ

    Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ

    ಚಿತ್ರದುರ್ಗ : ತಂದೆ ಎಂದರೆ ಮಕ್ಕಳಿನ ಪಾಲಿನ ಮೊದಲ ಹೀರೋ. ಅದರಲ್ಲೂ ಬಹುತೇಕ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದ್ರೆ ಚಿತ್ರದುರ್ಗದಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಮಾತ್ರವಲ್ಲದೇ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿದ್ದ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ; 🟣ಉಜಿರೆ: ಉಜಿರೆ ಎಸ್.ಡಿ.ಎಂ ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ ಗಣಿ…

  • Chikkamagaluru: ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ – ಕೊಂದಿದ್ದು ಯಾರು ಗೊತ್ತಾ.?

    Chikkamagaluru: ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ – ಕೊಂದಿದ್ದು ಯಾರು ಗೊತ್ತಾ.?

    ಚಿಕ್ಕಮಗಳೂರು: ಡಿಸೆಂಬರ್ 1ರ ಬೆಳಗ್ಗೆ ಅರೇನೂರು ಗ್ರಾಮದ ಸಂಧ್ಯಾ ಎಂಬ ಮಹಿಳೆಯನ್ನು ಮನೆಯ ಹಿಂಭಾಗದಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಹಂತಕ ಎಸ್ಕೇಪ್ ಆಗಿದ್ದ. ಘಟನೆ ನಡೆದು ಎರಡು ದಿನಗಳ ಬಳಿಕ ಸಂಧ್ಯಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ⭕ಕಾರ್ಕಳ : ಮದ್ಯವೆಂದು ಭಾವಿಸಿ ವಾಹನದ ಬ್ರೇಕ್ ಪ್ಯೂಡ್ ಆಯಿಲ್ ಸೇವಿಸಿದ್ದ ವ್ಯಕ್ತಿ ಸಾವು ಅತ್ತೆ ಮಗನಿಂದಲೇ ಸಂಧ್ಯಾ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಇದಕ್ಕೆ ಕಾರಣವಾಗಿದ್ದು, ಅನೈತಿಕ ಸಂಬಂಧ. ಜನಾರ್ಧನ್ ಸಂಧ್ಯಾಳ…

  • Chikkamagaluru : ಮೂರು ಮಕ್ಕಳ ತಾಯಿಗೆ ಸಂಬಂಧಿಯೊಂದಿಗೆ ಲವ್‌ – ಆಮೇಲೆ ಆಗಿದ್ದು ಡೆಡ್ಲಿ ಮರ್ಡರ್..!

    Chikkamagaluru : ಮೂರು ಮಕ್ಕಳ ತಾಯಿಗೆ ಸಂಬಂಧಿಯೊಂದಿಗೆ ಲವ್‌ – ಆಮೇಲೆ ಆಗಿದ್ದು ಡೆಡ್ಲಿ ಮರ್ಡರ್..!

    ಚಿಕ್ಕಮಗಳೂರು : ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೆಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ⭕ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ. ಸಂಧ್ಯಾ (32) ಮೃತ ಮಹಿಳೆಯಾಗಿದ್ದಾರೆ. ಮೃತ ಸಂಧ್ಯಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅರೇನೂರು ಗ್ರಾಮದವರು. ಕಳೆದ 10 ವರ್ಷಗಳ ಹಿಂದೆ ಅರೇನೂರು ಗ್ರಾಮದಿಂದ 20 ಕಿಮೀ ದೂರದ ಶಿರಗೋಳ…

  • shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ

    shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ

    ಪಾಣಿಪತ್ : ಮಧ್ಯವಯಸ್ಕ ಮಹಿಳೆಯೊಬ್ಬಳು ತನಗಿಂತ ಹೆಚ್ಚು ಸುಂದರವಾಗಿದ್ದ ಬಾಲಕಿಯರ ಮೇಲಿನ ಅಸೂಯೆಯಿಂದ ಮೂವರು ಹುಡುಗಿಯರನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ತನ್ನ ಸ್ವಂತ ಮಗನನ್ನು ಕೂಡ ಕೊಲೆ ಮಾಡಿದ್ದಾಳೆ. ಹೀಗೆ ಕೊಲೆಯಾದ ಬಾಲಕಿಯರಲ್ಲಿ ಆಕೆಯ ಅಣ್ಣನ ಮಗಳೂ ಸೇರಿದ್ದಾಳೆ. ತನ್ನ ಸೋದರ ಸೊಸೆ ತನಗಿಂತ ಸುಂದರವಾಗಿದ್ದಾಳೆ ಎಂಬ ಅಸೂಯೆಯಿಂದ ಆಕೆ ಅವಳನ್ನೂ ಕೊಂದಿದ್ದಾಳೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್ ಹರಿಯಾಣದ ಪಾಣಿಪತ್‌ನ ಅಧಿಕಾರಿಗಳು 4 ಮಕ್ಕಳನ್ನು ನೀರಿನ…

  • ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್

    ಉಪ್ಪಿನಂಗಡಿ:(ಡಿ.4) ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಆರೋಪಿ ಮುಹಮ್ಮದ್ ಮುಸ್ತಫಾ (40) ಎಂಬಾತನು ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದ. ಕಳೆದ ತಿಂಗಳ 29ನೇ ತಾರೀಕಿನಂದು ಪಿರ್ಯಾದಿರವರ ಸಹೋದರಿಯನ್ನು ಸದ್ರಿ ಆರೋಪಿಯು ಆತನ ಮನೆಗೆ ಕರೆದಿರುತ್ತಾನೆ. ಇದನ್ನೂ ಓದಿ: ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಡಿಕ್ಕಿ ಹೊಡೆದ ಕಾರು – ಬಾಲಕ ಸಾವು ಈ ಬಗ್ಗೆ ಪಿರ್ಯಾದಿರವರು ತನ್ನ ಹೆತ್ತವರಿಗೆ ತಿಳಿಸಿದ್ದು, ದಿನಾಂಕ: 02.12 2025 ರಂದು ಆರೋಪಿಯ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ.114/2025, ಕಲಂ:…