ಕ್ರೈಂ ನ್ಯೂಸ್
-
Bihar: ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ
ಬಿಹಾರ (ಜು.03): ಮದುವೆಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು. ಇದನ್ನೂ ಓದಿ: ⭕ಮಂಗಳೂರು: ವಿವಿಧ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರಿಗೆ ಷರತ್ತು ವಿಧಿಸಿದ ಪೊಲೀಸ್…
-
Manipal: ರಸ್ತೆ ದಾಟುತ್ತಿದ್ದ ಮಹಿಳೆ ಬಸ್ಸಿನಡಿಗೆ ಬಿದ್ದು ಮೃತ್ಯು
ಮಣಿಪಾಲ:(ಜು.3) : ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: ⭕ಪುತ್ತೂರು: ಸಾಮೆತ್ತಡ್ಕದ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಮೃತರನ್ನು ವಿನೋದ ಸಿಸ್ಟರ್ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಬಸ್ ನ ಚಕ್ರದಡಿಗೆ…
-
Puttur prostitution: ಸಾಮೆತ್ತಡ್ಕದ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಇಬ್ಬರಿಗೆ 14 ದಿನ ನ್ಯಾಯಾಂಗ ಬಂಧನ
ಪುತ್ತೂರು:(ಜು.3) ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದನ್ನೂ ಓದಿ: 🟢ಬೆಳ್ತಂಗಡಿ: ಬೆಳ್ತಂಗಡಿಯ ನ್ಯಾಯಾಲಯ & ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ಭೇಟಿ ಸಾಮೆತ್ತಡ್ಕ ನಿವಾಸಿ ವಿಲೇಡ್ ಎಂಬಾತನು ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ…
-
Belagavi : ಮದುವೆಗೆ ಮನೆಯವರ ವಿರೋಧ – ಆಟೋದಲ್ಲಿಯೇ ನೇಣಿಗೆ ಶರಣಾದ ಜೋಡಿ
ಬೆಳಗಾವಿ :(ಜು.1) ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೇ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗೂ ರಂಜಿತಾ (26) ಎಂದು ತಿಳಿದುಬಂದಿದೆ. ಇದನ್ನೂ ಓದಿ: 🔴ಧರ್ಮಸ್ಥಳ: ಶ್ರೀ ಧ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ…
-
Swetcha votarkar: ಖ್ಯಾತ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾಗ್ರಾಮ್ ಪೋಸ್ಟ್
Swetcha votarkar: (ಜೂ.28) ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮದಲ್ಲಿ ಸುದ್ದಿ ನಿರೂಪಕಿಯಾಗಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 🟠ಕುದ್ಯಾಡಿ: 44ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸದ್ಧರ್ಮ ಸಭಾಭವನ…
-
Manjeshwara: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ – ಕೊಲೆ ಸತ್ಯ ಬಿಚ್ಚಿಟ್ಟ ಆರೋಪಿ
ಮಂಜೇಶ್ವರ:(ಜೂ.೨೮) ವರ್ಕಾಡಿ ಕಲ್ಲೆಂಗಿಯ ದಿ.ಲೂಯಿಸ್ ಮೊಂತೆರೋ ಅವರ ಪತ್ನಿ ಹಿಲ್ಡಾ ಮೊಂತೆರೋ (60) ಅವರನ್ನು ಅವರ ಸ್ವಂತ ಮಗನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದನ್ನೂ ಓದಿ: 🔴ಬೆಳ್ತಂಗಡಿ: ಜು.1 ರಂದು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರೋಪಿ ಮೆಲ್ವಿನ್ ಮೊಂತೆರೋ (33) ನನ್ನ ಮಂಜೇಶ್ವರ ಪೊಲೀಸರು ತನಿಖೆ ಮಾಡುತ್ತಿದ್ದು, ಆರ್ಥಿಕ ಸಂದಿಗ್ಧತೆಯೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗೆ ಕೆಲಸವಿಲ್ಲದಿರುವುದು ಹಾಗಾಗಿ ತನ್ನ ತಾಯಿಯಿಂದ ಜಮೀನು…
-
Puttur: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಪುತ್ತೂರು: (ಜೂ.27)ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:🟠ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ದಿಢೀರ್ ರದ್ದಾದ ಘಟನೆ ನಡೆದಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಕೃಷ್ಣ ಜೆ.ರಾವ್…
-
Kolkata Law College : ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ
ಕೋಲ್ಕತ್ತಾ(ಜೂ.27): ಕಾನೂನು ವಿದ್ಯಾರ್ಥಿನಿ ಮೇಲೆ ಕಾನೂನು ಕಾಲೇಜಿನ ಆವರಣದಲ್ಲೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕಳೆದ ವರ್ಷವಷ್ಟೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೂ ಓದಿ: ⭕PUBG ಆಡುವಾಗ ಶುರುವಾದ ಲವ್ ಇದೀಗ ಕಾನೂನು ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು…
-
Lucknow Horror: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ
ಲಕ್ನೋ(ಜೂ.27): ಮಲತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಲಕ್ನೋದ ವಿಜ್ಞಾನಪುರಿಯಲ್ಲಿ ಘಟನೆ ನಡೆದಿದೆ. ಕೊಲೆಯಾದಾಕೆ ಬಿಸಿಎ ವಿದ್ಯಾರ್ಥಿನಿಯಾಗಿದ್ದಳು. ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: 🟣ಮೊಗ್ರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಎರಡು ಮೂರು ದಿನಗಳಿಂದ ಮಗಳ ಮಲತಂದೆ ಆಕೆಯ ಬಳಿ ತನ್ನ ಜತೆ ಇರುವಂತೆ…
-
Manjeshwar: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ..!! ನೆರೆಮನೆಯ ಮಹಿಳೆಗೂ ಬೆಂಕಿ ಹಚ್ಚಿ ಪರಾರಿ..!!
ಮಂಜೇಶ್ವರ:(ಜೂ. 26) ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ದಾರುಣ ಘಟನೆ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದಿದೆ. ತಾಯಿಯನ್ನು ಕೊಂದ ಬಳಿಕ, ನೆರೆಮನೆಯ ಮಹಿಳೆಯನ್ನೂ ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ್ದಾನೆ. ಇದನ್ನೂ ಓದಿ: 🟣ಬೆಳ್ತಂಗಡಿ: ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ…