ಕ್ರೈಂ ನ್ಯೂಸ್
-
ಮಂಗಳೂರು : ಸಾಲ ಕೊಡುವುದಾಗಿ ಕೋಟ್ಯಂತರ ರೂ. ವಂಚನೆ – ಬಹುಕೋಟಿ ವಂಚಕನ ರಹಸ್ಯ ಅಡಗುತಾಣ ಭೇದಿಸಿದ ಪೊಲೀಸರು!
ಮಂಗಳೂರು (ಜು.18): ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ ನಟೋರಿಯಸ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರೋಹನ್ ಸಲ್ಡಾನಾ (45) ಬಂಧಿತ ಆರೋಪಿ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 💐💐ಧರ್ಮಸ್ಥಳ: ಹೆಡ್ ಕಾನ್ಸ್ಟೇಬಲ್ ಶಶಿಧರ್ ಡಿ.ಎನ್ ರವರಿಗೆ ಬಡ್ತಿ ದೇಶದ ಐಷಾರಾಮಿ ವ್ಯಕ್ತಿಗಳು ಮತ್ತು ಉದ್ಯಮಿಗಳೇ ಈತನ ಟಾರ್ಗೆಟ್. ಸುಮಾರು ವರ್ಷಗಳಿಂದ ಇದನ್ನೇ ಕಾಯಕ…
-
ಪುತ್ತೂರು: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ
ಪುತ್ತೂರು:(ಜು.18) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದನ್ನೂ ಓದಿ: ⭕ತೆಕ್ಕಾರು: ಪತ್ನಿಯನ್ನು ಇರಿದು ಕೊಂದ ಪತಿ ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು…
-
ತೆಕ್ಕಾರು: ಪತ್ನಿಯನ್ನು ಇರಿದು ಕೊಂದ ಪತಿ
ತೆಕ್ಕಾರು: (ಜು.18) ಪತ್ನಿಯನ್ನು ಪತಿಯೇ ಕೊಂದ ಘಟನೆ ಬೆಳ್ತಂಗಡಿಯ ತೆಕ್ಕಾರು ಎಂಬಲ್ಲಿ ನಡೆದಿದೆ. ಬಾಜಾರುವಿನ ರಫೀಕ್ ಎಂಬಾತ ತನ್ನ ಪತ್ನಿ ಝೀನತ್ ರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವುದಾಗಿ ತಿಳಿದುಬಂದಿದೆ.ಕೌಟುಂಬಿಕ ಕಲಹ ಮುಂದುವರಿದಿದ್ದರಿಂದ ಪತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ರಫೀಕ್ ವಿದೇಶದಲ್ಲಿ ಉದ್ಯೋಗದಲ್ಲಿದ್ದ. ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತೆಕ್ಕಾರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. Like Dislike
-
Chennai: ನೆಗಡಿ ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ ಹಚ್ಚಿದ ಪೋಷಕರು – ಶಿಶು ಸಾವು
ಚೆನ್ನೈ (ಜು.16): ಮಗುವಿಗೆ ನೆಗಡಿಯಾಗಿದೆ ಎಂದು ಪೋಷಕರು ವಿಕ್ಸ್ ಹಚ್ಚಿದ ಪರಿಣಾಮ 8 ತಿಂಗಳ ಶಿಶು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಅಬಿರಾಮಪುರಂ ಪ್ರದೇಶದಲ್ಲಿ ಘಟನೆ ನಡೆದಿದೆ. ಮಗುವಿಗೆ ನೆಗಡಿ ಹಾಗೂ ಕೆಮ್ಮಿತ್ತು, ಪೋಷಕರು ಮೂಗಿಗೆ ಹಾಗೂ ಗಂಟಲಿಗೆ ವಿಕ್ಸ್ ಹಚ್ಚಿದ್ದಾರೆ ಇದರಿಂದ ಉಸಿರಾಟ ಸಮಸ್ಯೆಯುಂಟಾಗಿ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ⭕ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಅಬಿರಾಮಪುರಂ ನಿವಾಸಿ ರಾಧಾಕೃಷ್ಣನ್ ಪುರಂ ದೇವನಾಥನ್ ಅವರಿಗೆ 8 ತಿಂಗಳ ಹೆಣ್ಣು…
-
ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮಂಗಳೂರು (ಜು.16): ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಪೊಲೀಸ್ ಕಾನ್ಸ್ಟೇಬಲ್ನನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆ ಕಾನ್ಸ್ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಪತ್ನಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡನನ್ನು ಕೂಡ ಬಂಧಿಸಲಾಗಿದೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ಗೆ ಮಹಿಳೆ ದೂರು ನೀಡಿದ್ದರು. ಇದನ್ನೂ ಓದಿ: ⭕ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ನಡೆದದ್ದೇನು?ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ…
-
ಮಂಗಳೂರು: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ
ಮಂಗಳೂರು:(ಜು.16) ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರಿನಲ್ಲಿ ಕಾನ್ಸ್ಟೇಬಲ್ನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕಾನ್ಸ್ಟೇಬಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬಂಧಿತ ಕಾನ್ಸ್ಟೇಬಲ್ನನ್ನು ಚಂದ್ರನಾಯಕ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 💐💐ಪುತ್ತೂರು : 8 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ “ಪಿಕ್ಸೆಲ್ ಸಂಸ್ಥೆ” ಮಂಗಳೂರಿನ ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ಕುಮಾರ್ ರೆಡ್ಡಿ…
-
ಕಾರ್ಕಳ : ಹೆಂಡತಿಯನ್ನು ಕೊಂ#ದು ಆ#ತ್ಮಹತ್ಯೆ ಮಾಡಿಕೊಂಡ ಗಂಡ
ಕಾರ್ಕಳ :(ಜು.16) ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬುದು ಕನ್ನಡ ಗಾದೆಯಾಗಿದೆ. ಇದರ ಅರ್ಥವೇನೆಂದರೆ, ಗಂಡ ಮತ್ತು ಹೆಂಡತಿಯ ನಡುವಿನ ಜಗಳವು ಸಾಮಾನ್ಯವಾಗಿ ಊಟ ಮಾಡಿ ಮಲಗುವ ಮುಂಚೆಯೇ ಕೊನೆಗೊಳ್ಳುತ್ತದೆ. ಇದು ತಾತ್ಕಾಲಿಕ ಜಗಳ ಎಂದು ಸೂಚಿಸುತ್ತದೆ, ಮತ್ತು ಅದು ರಾತ್ರಿಯೊಳಗೆ ಪರಿಹಾರವಾಗುತ್ತದೆ ಎಂದು ಹೇಳುತ್ತದೆ. ಇದನ್ನೂ ಓದಿ: 🟠ಮಂಗಳೂರು: ವಿಶ್ವದ ಪ್ರತಿಷ್ಠಿತ “ರೋಲ್ಸ್ ರಾಯ್ಸ್ ” ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ “ರಿತುಪರ್ಣ” ಆದ್ರೆ ಇಲ್ಲೊಂದು ಭೀಕರ ಘಟನೆ ನಡೆದಿದೆ. ಹೆಂಡತಿಗೆ ಕತ್ತಿಯಿಂದ ಗಂಡ…
-
ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಮೂವರು ಆರೋಪಿಗಳ ಬಂಧನ
ಮೂಡುಬಿದಿರೆ (ಜು.15): ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ⭕ಕಾರ್ಕಳ: ಹಾಸ್ಟೆಲ್ ಗೋಡೆಯಲ್ಲಿ ಪ್ರಚೋದನಕಾರಿ ಬರವಣಿಗೆ ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ:ಫಿಸಿಕ್ಸ್ ಉಪನ್ಯಾಸಕ ನರೇಂದ್ರ…
-
ಕೇರಳ: ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ – ಡೆತ್ ನೋಟ್ ನಲ್ಲಿತ್ತು ಭಯಾನಕ ಸಂಗತಿ
ಕೇರಳ, (ಜುಲೈ.15): ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ.ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು. ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ…
-
Crime : ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್ಗಾಗಿ ಜಗಳ – ಸ್ನೇಹಿತನ ಕೊಲೆ
ಬೆಳಗಾವಿ (ಜು.15): ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದ ಹೊರ ವಲಯದಲ್ಲಿ ರಾತ್ರಿ ನಡೆದ ಎಣ್ಣೆ ಪಾರ್ಟಿಯಲ್ಲಿ ಚಿಕನ್ ಪೀಸ್ಗಾಗಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವಿನೋದ್ ಮಲಶಟ್ಟಿ (30 ವರ್ಷ) ಕೊಲೆಯಾದ ಯುವಕ. ವಿಠ್ಠಲ್ ಹಾರಗೊಪ್ಪ ಕೊಲೆ ಮಾಡಿದ ಆರೋಪಿ. ಇದನ್ನೂ ಓದಿ: ⭕ಬೆಳ್ತಂಗಡಿ : ತಾಲೂಕು ಕಚೇರಿಯ ಪ್ರಥಮದರ್ಜೆ ಸಹಾಯಕ ಹೃದಯಾಘಾತದಿಂದ ಸಾವು ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡು ಸಂಸಾರದ ಬಂಡಿಯನ್ನು ಎಳೆದುಕೊಂಡು ಹೋಗುತ್ತಿದ್ದನು. ವಿನೋದ್ ಮಲಶೆಟ್ಟಿಯ ಸ್ನೇಹಿತ ಅಭಿಷೇಕ್ ಕೊಪ್ಪದ ಎಂಬುವವರು ಎರಡು…