ಪುತ್ತೂರು
-
Pernaje: ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರದಾನ
ಪೆರ್ನಾಜೆ: ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು,ಕಲಾ ನಿರ್ದೇಶಕರು, ಕಲಾ ಪೋಷಕರು ಆದ ಕುಮಾರ್ ಪೆರ್ನಾಜೆ ಮಾತನಾಡುತ್ತಾ ಬೆಳೆಯುವವರು ಬೆಳೆಯುತ್ತಲೇ ಇರುತ್ತಾರೆ.…
-
Puttur: ಒಂದೂವರೆ ತಿಂಗಳ ಮಗು ಮೃತ್ಯು
ಪುತ್ತೂರು: ಒಂದೂವರೆ ತಿಂಗಳ ಗಂಡು ಮಗು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಇದನ್ನೂ ಓದಿ: 🔶ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಗುತ್ತಿಗಾರು ಗ್ರಾಮದ ಕಮಿಲ ಮಾಧವ-ವೀಣಾ ದಂಪತಿಯ ಒಂದೂವರೆ ತಿಂಗಳ ಗಂಡು ಮಗು ನಿಶ್ಚಿತ್. ವೀಣಾ ಅವರು ಮಗುವಿನೊಂದಿಗೆ ತನ್ನ ತವರಿನಲ್ಲಿದ್ದರು. ಡಿ. 5ರಂದು ಮಗುವಿಗೆ ವಾಂತಿ ಆರಂಭವಾಗಿದ್ದು ಕುಂಬ್ರದ ಕ್ಲಿನಿಕ್ನಿಂದ ಔಷಧ ತಂದಿದ್ದರು. ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಾಗ ಪುತ್ತೂರಿನ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ…
-
Puttur: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಪುತ್ತೂರು:(ಡಿ.8) ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ. Like Dislike
-
Bantwal: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ತಾಯಿ ಕೊಟ್ಟ ದೂರಿನಲ್ಲೇನಿದೆ??
ಬಂಟ್ವಾಳ: ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ (25) ಎಂಬಾತ ನ.25 ರಂದು ನಾಪತ್ತೆಯಾಗಿದ್ದ, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಇದನ್ನೂ ಓದಿ: 🔵ಬೆಳ್ತಂಗಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸ್ವಚ್ಛತೆ ಕಾರ್ಯಕ್ರಮ ಬಳಿಕ ಈತನ ಮೃತದೇಹ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲು ಎಂಬಲ್ಲಿ ಗುಡ್ಡದ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು,…
-
Puttur: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುಡ್ಡದಲ್ಲಿ ಪತ್ತೆ
ಪುತ್ತೂರು: ನಾಪತ್ತೆಯಾಗಿದ್ದ ಬದ್ರುದ್ದೀನ್ ಡಿಕೆ (27) ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ…
-
Puttur: ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ
ಪುತ್ತೂರು: ನೇಣುಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಪೊಯೊಳೆ ನಿವಾಸಿ ನೀತಾ(22ವ) ಆತ್ಮಹತ್ಯೆ ಮಾಡಿಕೊಂಡ ಯುವತಿ.ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ರೈಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ,ತಂಗಿ ಮಾತ್ರ ಇರುವುದಾಗಿದೆ. ನ.23ರಂದು ಬೆಳಿಗ್ಗೆ ತಾನು ಕೆಲಸದ ನಿಮಿತ್ತ ಮತ್ತು ತಂಗಿಗೆ ಔಷಧಿಯನ್ನು ತರಲೆಂದು ಮಂಗಳೂರಿಗೆ ಹೊರಟು ಮನೆಯ ಎದುರು ಬಾಗಿಲಿನ…
-
Puttur: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🟡ಬೆಳ್ತಂಗಡಿ: ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Like Dislike
-
Puttur: ಶಾಲೆಗೆ ಹೋಗುತ್ತಿದ್ದ ಬಾಲಕಿಯರಿಬ್ಬರಿಗೆ ಕಿರುಕುಳ – ರಿಕ್ಷಾ ಚಾಲಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ಪುತ್ತೂರು: ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪಿ ರಿಕ್ಷಾ ಚಾಲಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 💐ಕಾಶಿಪಟ್ಣ : ಕಾಶಿಪಟ್ಣ ಶಾಲೆಯ ಹಳೆ ವಿದ್ಯಾರ್ಥಿ ಜಿನೇಂದ್ರ ಕೋಟ್ಯಾನ್ ಉಡುಪಿ ಜಿಲ್ಲೆಯ ಅಲ್ಪಸಂಖ್ಯಾತ ನಿಗಮದ ಪ್ರಭಾರ ಜಿಲ್ಲಾಡಳಿತಾಧಿಕಾರಿಯಾಗಿ ನೇಮಕ ಅಪ್ರಾಪ್ತ ಬಾಲಕಿಯರಿಬ್ಬರು ಕೆಲವು ದಿನಗಳ ಹಿಂದೆ ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದ. ನ.8ರಂದು ಬೆಳಿಗ್ಗೆ ಬಾಲಕಿಯರು ಶಾಲೆಗೆ ಹೋಗುತ್ತಿದ್ದಾಗ, ಅದೇ ಅಪರಿಚಿತ ವ್ಯಕ್ತಿಯು ಆಟೊ…
-
Puttur: ಕಾರು & ಆಟೋ ನಡುವೆ ಭೀಕರ ಅಪಘಾತ – ನಾಲ್ಕೂವರೆ ವರ್ಷದ ಕಂದಮ್ಮ ದಾರುಣ ಸಾವು
ಪುತ್ತೂರು: (ನ.2): ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಬಸ್ ಓವರ್ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿಯಾಗಿದೆ. ಇದನ್ನೂ ಓದಿ: ⭕ಮಂಗಳೂರು: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ನ ಬರ್ಬರ ಹತ್ಯೆ ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಪುತ್ತೂರಿನಿಂದ…
-
Puttur: ತಂದೆಯಿಂದಲೇ ಮಗಳ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ – ಆರೋಪಿ ಅರೆಸ್ಟ್
ಪುತ್ತೂರು:(ನ.1) ತಂದೆಯಿಂದಲೇ ಬಲವಂತವಾಗಿ ಮಗಳು ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 🔴ಉಜಿರೆ: ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ ಆರೋಪಿ ಅಬ್ದುಲ್ ಹನೀಫ್ ನನ್ನು ಪೋಲಿಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ. Like Dislike










