ಪುತ್ತೂರು
-
ಪುತ್ತೂರು: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ
ಪುತ್ತೂರು:(ಜು.18) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದನ್ನೂ ಓದಿ: ⭕ತೆಕ್ಕಾರು: ಪತ್ನಿಯನ್ನು ಇರಿದು ಕೊಂದ ಪತಿ ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು…
-
ಪುತ್ತೂರು: ಸಾಮೆತ್ತಡ್ಕದಲ್ಲಿ ಅಕ್ರಮ ವೇಶ್ಯಾವಾಟಿಕೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು
ಪುತ್ತೂರು:(ಜು.16) ಪುತ್ತೂರಿನ ಸಾಮೆತ್ತಡ್ಕದಲ್ಲಿ ಪತ್ತೆಯಾಗಿದ್ದ ಅಕ್ರಮ ವೇಶ್ಯಾವಾಟಿಕೆ ಪ್ರಕರಣದ ಆರೋಪಿಗಳಾಗಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: 🔴ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ ಜು.1ರಂದು ರಾತ್ರಿ ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಸಾಮೆತ್ತಡ್ಕದಲ್ಲಿ ವಿಲೆಡ್ ಡಿಸೋಜ ಎಂಬವರ ಮನೆ ಸಮೀಪದ ಕಟ್ಟಡದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿಯಾಧರಿಸಿ ಈ ದಾಳಿ ನಡೆದಿತ್ತು. ಅಲ್ಲಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದ ಪೊಲೀಸರು ಆರೋಪಿಗಳಾದ…
-
Akshay Kallega: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳ ಜಾಮೀನು ಅರ್ಜಿ ವಜಾ
ಬೆಂಗಳೂರು :(ಜು.16) ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಇದನ್ನೂ ಓದಿ: ⭕ಉಡುಪಿ: ಹೃದಯಾಘಾತಕ್ಕೆ ಬಾಲಕ ಬ#ಲಿ ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು…
-
Puttur: 8 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ “ಪಿಕ್ಸೆಲ್ ಸಂಸ್ಥೆ”
ಪುತ್ತೂರು :(ಜು.16) ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. “ಎಲ್ ಇ ಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ ಸಂಬಂಧಿಸಿದ ತಾಂತ್ರಿಕ ವ್ಯವಸ್ಥೆ ಹಾಗೂ ಲೈವ್ ವೀಡಿಯೊ ಮಿಕ್ಸಿಂಗ್ ಇತ್ಯಾದಿ ಉತ್ತಮ ಗುಣಮಟ್ಟದ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಪಿಕ್ಸೆಲ್ ಸಹ ಸಂಸ್ಥೆಯಾಗಿರುವ ‘ ಪಿಕ್ಸೆಲ್ ಟೆಕ್ ಸೊಲ್ಯೂಷನ್ಸ್ ‘ ಮೂಲಕ ಮಿಂಚಿನಿಂದ ಸಮಗ್ರ ರಕ್ಷಣೆಗಾಗಿ ಸಂಯೋಜಿತ ವಿಧಾನದ…
-
ಪುತ್ತೂರು: ಲಾರಿ ಚಾಲಕನ ನಿರ್ಲಕ್ಷ್ಯ – ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ
ಪುತ್ತೂರು:(ಜು.16) ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಪ್ರೆಸ್ ಕ್ಲಬ್ ಸಮೀಪ ನೀರು ಹರಿಯುವ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್ ಮೇಲೆ ನಿರ್ಲಕ್ಷ್ಯದಿಂದ ಲಾರಿಯನ್ನು ಚಲಾಯಿಸಿದ ಪರಿಣಾಮ ಸ್ಲ್ಯಾಬ್ ಮುರಿದು ಚರಂಡಿಗೆ ಬಿದ್ದಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಪಕ್ಕದಲ್ಲಿ ಸರಕಾರಿ ಆಸ್ಪತ್ರೆಯ ಲ್ಯಾಬ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಗೆ ಸರಕು ಸಾಮಾನುಗಳನ್ನು ತರುತ್ತಿದ್ದ…
-
ಪುತ್ತೂರು: ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ – ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು:(ಜು.15) ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಇದನ್ನೂ ಓದಿ: ⭕ಕೇರಳ: ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ ಬನ್ನೂರು ಮೂಲದ ವ್ಯಕ್ತಿಯೊಬ್ಬರು ಹರಿತವಾದ ಆಯುಧವನ್ನು ದುರಸ್ಥಿಗಾಗಿ ಪುತ್ತೂರು ಪೇಟೆಗೆ ತಂದವರು ಬೊಳುವಾರು ಮಸೀದಿಯ ಬಳಿ ಶರ್ಟ್ ಹಿಂಬದಿ ಸಿಕ್ಕಿಸಿ ಪ್ರದರ್ಶನ ಮಾಡಿದ್ದಾರೆಂದು ಆರೋಪಿಸಲಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Like Dislike
-
Puttur: ಪುತ್ತೂರಿನಲ್ಲಿ ಜು.11 ಕ್ಕೆ ‘ಧರ್ಮ ಚಾವಡಿ’ ತುಳು ಚಿತ್ರ ಬಿಡುಗಡೆ
ಪುತ್ತೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದ ಧರ್ಮ ಚಾವಡಿ’ ತುಳು ಚಿತ್ರ ಜು.11ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು ಪುತ್ತೂರಿನಲ್ಲಿ ಜಿ.ಎಲ್ ವನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ನಲ್ಲಿ ಚಿತ್ರ ಪ್ರರ್ದಶನವಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಮಾತನಾಡಿ, ತುಳು ಸಿನೆಮಾರಂಗದಲ್ಲಿ ನಾವು ಪ್ರಥಮವಾಗಿ ಧರ್ಮ ದೈವ ಚಿತ್ರ ಮಾಡಿದ್ದೆವು ಅದು…
-
Puttur: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್ ಉತ್ತೀರ್ಣ
ಪುತ್ತೂರು:(ಜು.9) ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ | ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು। ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್ ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇದನ್ನೂ ಓದಿ: 🟢ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಭರತನಾಟ್ಯ ತರಗತಿ ಪ್ರಾರಂಭ ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು ಸಿಎ ಗಣೇಶ್ ರಾವ್ ಪಿ.…
-
Puttur: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್
ಪುತ್ತೂರು:(ಜು.9) ದಿನಾಂಕ 08.07.2025 ರಂದು ಬೆಳಿಗ್ಗೆ, ಪ್ರಕರಣದ ಅಪ್ರಾಪ್ತ ಪ್ರಾಯದ ಬಾಲಕಿಯು ತನ್ನ ತಾಯಿಯೊಂದಿಗೆ, ಪುತ್ತೂರು ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಸಂತ್ರಸ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ. ಇದನ್ನೂ ಓದಿ: ⭕ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ…
-
Puttur: ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ಮಾಜಿ ಬಿಜೆಪಿ ನಗರ ಮಂಡಲ ಅಧ್ಯಕ್ಷ, ನಗರಸಭೆ ಸದಸ್ಯ ಪಿ.ಜಿ ಜಗನ್ನಿವಾಸ ಅವರಿಗೆ ಬಿಜೆಪಿ ನೋಟಿಸ್
ಪುತ್ತೂರು:(ಜು.8) ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ತಂದೆ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷ ಹಾಗು ಪ್ರಸ್ತುತ ನಗರಸಭಾ ಸದಸ್ಯ ಆಗಿರುವ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಪುತ್ತೂರು ಬಿಜೆಪಿಯಿಂದ ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ಪಿ.ಜಿ ಜಗನ್ನಿವಾಸ ಅವರಿಗೆ ಬಿಜೆಪಿ ನೋಟಿಸ್ ಜಾರಿಯಾಗಿದೆ. ಇದನ್ನೂ ಓದಿ: 🟠ಪುತ್ತೂರು: ಉದ್ಘಾಟನೆಗೆ ಸಿದ್ಧಗೊಂಡ ಹೊಸ ನ್ಯಾಯಾಲಯ ಸಂಕೀರ್ಣ ಪುತ್ತೂರು ನಗರ ಮಂಡಲದ ಮಾಜಿ ಅಧ್ಯಕ್ಷರು, ಪ್ರಸ್ತುತ ಪುತ್ತೂರು ನಗರ ಸಭಾ…