Tue. Sep 16th, 2025

ಬಂಟ್ವಾಳ​

  • ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ

    ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ

    ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು ಬಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಇದನ್ನೂ ಓದಿ: 🔴ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬೆಳಿಗ್ಗೆ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುವ ಅಪವಾದಗಳಿಂದ ಮುಕ್ತವಾಗುವಂತೆ ಪ್ರಾರ್ಥಿಸಿ ಶ್ರೀ ನಿಟಿಲಾಕ್ಷನಿಗೆ ಸುಮಾರು 250 ಸಿಯಾಳ…

  • ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ತುಂಬೆ ಶಾರದಾಂಬ ಸಮುದಾಯ ಭವನಕ್ಕೆ 5 ಲಕ್ಷ ಸಹಾಯಧನ ಮಂಜೂರಾತಿ ಪತ್ರ ಹಸ್ತಾಂತರ

    ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ತುಂಬೆ ಶಾರದಾಂಬ ಸಮುದಾಯ ಭವನಕ್ಕೆ 5 ಲಕ್ಷ ಸಹಾಯಧನ ಮಂಜೂರಾತಿ ಪತ್ರ ಹಸ್ತಾಂತರ

    ಬಂಟ್ವಾಳ : ಬಂಟ್ವಾಳ ತಾಲೂಕು ತುಂಬೆ ಗ್ರಾಮದ ಶ್ರೀ ಶಾರದಾಂಬ ಸಮುದಾಯ ಭವನದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ ಅನುದಾನ ಮಂಜೂರಾತಿಯಾಗಿದ್ದು ಇದರ ಮಂಜೂರಾತಿ ಪತ್ರವನ್ನು ಸೋಮವಾರ ಬಂಟ್ವಾಳ ತಾಲೂಕಿನ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಮಾಧವ ವಲವೂರು ಶ್ರೀ ಶಾರದಾ ರಜತ ಮಹೋತ್ಸವ ಸಮಿತಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ⭕ಕರ್ನಾಟಕ ಹೈಕೋರ್ಟ್ – ಧರ್ಮಸ್ಥಳ ಶವಗಳ ಪ್ರಕರಣದ ಕುರಿತು ಎಸ್‌ಐಟಿಗೆ ನೋಟಿಸ್…

  • ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

    ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

    ಕಲ್ಲಡ್ಕ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ. ಮದುವೆ ಮದರಂಗಿ ಮುಂತಾದ ಕಾರ್ಯಕ್ರಮಗಳಲ್ಲಿ ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು ಅನಗತ್ಯ ಖರ್ಚುಗಳನ್ನು ಮಾಡಿ ಸಾಲಗಾರರು ಆಗದೆ ಸರಳವಾಗಿ ಮಾಡಿ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಅಧ್ಯಕ್ಷರಾದ ಪ್ರೊಫೆಸರ್ ತುಕಾರಾಮ ಪೂಜಾರಿ ಕರೆ ನೀಡಿದರು. ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ,, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.)…

  • ಮಡಂತ್ಯಾರು: ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದಲ್ಲಿ ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಆಚರಣೆ

    ಮಡಂತ್ಯಾರು: ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದಲ್ಲಿ ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಆಚರಣೆ

    ಮಡಂತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ, ಶಿಶುವಿಹಾರ ಶಿಕ್ಷಕರು ಮತ್ತು ಮುದ್ದು ಪುಟಾಣಿಗಳು ಉಪಸ್ಥಿತರಿದ್ದರು. Like Dislike

  • ಕಲ್ಲಡ್ಕ : ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆ ಯ ಪೂರ್ವಭಾವಿ ಸಭೆ

    ಕಲ್ಲಡ್ಕ : ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆ ಯ ಪೂರ್ವಭಾವಿ ಸಭೆ

    ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಇದನ್ನೂ ಓದಿ: 🟠ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

  • ಬಂಟ್ವಾಳ: ರಾಮ್ ಫ್ರೆಂಡ್ಸ್ (ರಿ.) ಕಟೀಲು ಸೇವಾ ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯ ಹಸ್ತ ನಿಧಿ ವಿತರಣೆ ಕಾರ್ಯಕ್ರಮ

    ಬಂಟ್ವಾಳ: ರಾಮ್ ಫ್ರೆಂಡ್ಸ್ (ರಿ.) ಕಟೀಲು ಸೇವಾ ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯ ಹಸ್ತ ನಿಧಿ ವಿತರಣೆ ಕಾರ್ಯಕ್ರಮ

    ಬಂಟ್ವಾಳ:(ಆ.13) ರಾಮ್ ಫ್ರೆಂಡ್ಸ್ ರಿ ಕಟೀಲು ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯಧನ ವಿತರಣೆ ಕಾರ್ಯಕ್ರಮ ನಮ್ಮ ಹಿರಿಯರ ಮನೆ ಆಶ್ರಮ ಸ್ನೇಹ ಭಾರತಿ ವಿದ್ಯಾ ಸಂಸ್ಥೆ (ರಿ) ಗುಡ್ಡೆಯಂಗಡಿ ಅರಳ ಬಂಟ್ವಾಳ ತಾಲೂಕು ಇಲ್ಲಿ ಜರುಗಿತು. ಇದನ್ನೂ ಓದಿ: ⭕ಗುರುವಾಯನಕೆರೆ: ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ ಕಾರ್ಯಕ್ರಮವನ್ನು ರಂಜಿತ್ ಪೂಜಾರಿ ತೋಡಾರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೃದ್ಧಾಶ್ರಮಕ್ಕೆ ಅಗತ್ಯವಿರುವ 20000 ಮೌಲ್ಯದ ವಸ್ತುಗಳನ್ನು ನೀಡಲಾಯಿತು ಹಾಗೂ 2 ಅಶಕ್ತ ಕುಟುಂಬಕ್ಕೆ 20000…

  • ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ

    ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ

    ಬಂಟ್ವಾಳ :(ಆ.12) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಭಾಗಿತ್ವದಲ್ಲಿ “ರೋಟಾಲಯ” ಸಂಗೀತ ಸ್ಪರ್ಧೆ ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ…

  • Bantwal: ಬಂಟ್ವಾಳ ಪಿ ಎಸ್ ಐ ಆತ್ಮಹತ್ಯೆ ಪ್ರಕರಣ – ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಿದ ಬಗ್ಗೆ ಮಗಳಿಂದ ದೂರು

    Bantwal: ಬಂಟ್ವಾಳ ಪಿ ಎಸ್ ಐ ಆತ್ಮಹತ್ಯೆ ಪ್ರಕರಣ – ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಿದ ಬಗ್ಗೆ ಮಗಳಿಂದ ದೂರು

    ಬಂಟ್ವಾಳ:(ಆ.1) ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿರ್ಯಾದಿರವರ ತಂದೆ ಖೀರಪ್ಪ ರವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪುತ್ರಿ ಕ್ಷಮಾ ದಿನಾಂಕ: 28.07.2025 ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಇದನ್ನೂ ಓದಿ: ⭕ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ ನಾಲ್ಕು ಇನ್ಸ್ಟಾಗ್ರಾಂ ಖಾತೆಗಳಲ್ಲಿ ಪಿರ್ಯಾದಿರವರ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣವೊಂದರ ತನಿಖೆಗೂ ಸಂಬಂಧ ಕಲ್ಪಿಸುವಂತಹ…

  • ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

    ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

    ಬಂಟ್ವಾಳ:(ಆ.1) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಎಂಬ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಹೇಮಂತ್ (21) ಕೆಲಸಕ್ಕೆ ಹೋದವರು ಬಳಿಕ ಬಾರದೆ ನಾಪತ್ತೆಯಾಗಿದ್ದ. ಆತನ ದ್ವಿಚಕ್ರ ವಾಹನ ಬಂಟ್ವಾಳದ ಜಕ್ರಿಬೆಟ್ಟು ನೇತ್ರಾವತಿ ನದಿಯ ಬದಿಯಲ್ಲಿ ಪತ್ತೆಯಾಗಿತ್ತು. ಆ ಪ್ರಕಾರ ಪೊಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದ್ದರು.ಮೂರನೇ ದಿನ ಆತನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. Like Dislike2

  • ಬಂಟ್ವಾಳ: ನಾಪತ್ತೆಯಾದ ಹೇಮಂತ್ ಗಾಗಿ ಮುಂದುವರೆದ ಶೋಧ ಕಾರ್ಯ

    ಬಂಟ್ವಾಳ: ನಾಪತ್ತೆಯಾದ ಹೇಮಂತ್ ಗಾಗಿ ಮುಂದುವರೆದ ಶೋಧ ಕಾರ್ಯ

    ಬಂಟ್ವಾಳ: ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21) ಎಂಬಾತ ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಇದನ್ನೂ ಓದಿ: 🔴ಬೆಳ್ತಂಗಡಿ: ಕೆಂಪು ಕಲ್ಲು & ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಹೇಮಂತ್ ಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ…