ಬಂಟ್ವಾಳ
-
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ
ಬಂಟ್ವಾಳ:(ಜು.15) ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ 7 ಕೋಟಿ ಕಾಡುಹಣ್ಣಿನ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಲಾಗುತ್ತಿದೆ ಎಂದು ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಹೇಳಿದರು. ಇದನ್ನೂ ಓದಿ: 🟠ಬಂಟ್ವಾಳ : ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ವತಿಯಿಂದ…
-
Bantwal : ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯಹಸ್ತ
ಬಂಟ್ವಾಳ :(ಜು.15) ಅಶಕ್ತ ಕುಟುಂಬಗಳಿಗೆ ಸದಾ ಸ್ಪಂದಿಸಿ ಸಹಾಯಹಸ್ತ ಚಾಚುವ ಕಟ್ಟೆಮಾರ್ ಶ್ರೀ ಮಂತ್ರದೇವತಾ ಜನಸೇವಾ ಟ್ರಸ್ಟ್ ತನ್ನ 21ನೇ ಸೇವಾ ಯೋಜನೆಯ 24260/- ರೂಪಾಯಿಯನ್ನು ಬೆನ್ನು ನೋವು, ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಶಾರದಾ ನಗರ ಅಲಾಡಿ ಎಂಬಲ್ಲಿಯ 13 ವರ್ಷದ ವಂದಿತ ಎಂಬ ಮಗುವಿನ ಚಿಕಿತ್ಸಾ ವೆಚ್ಚಕ್ಕೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: 🔴ಬಂಟ್ವಾಳ: ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಈ…
-
ಬಂಟ್ವಾಳ: ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ
ಬಂಟ್ವಾಳ :(ಜು.15) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು. ಇದನ್ನೂ ಓದಿ: 🟢ಬೆಳ್ತಂಗಡಿ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ ಜಿಲ್ಲಾ ನಿರ್ದೇಶಕರಾದ ದಿನೇಶ್. ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶೌರ್ಯ ತಂಡದ ಮೂಲಕ ಸಮಾಜ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಸದುಪಯೋಗ ಪಡೆದುಕೊಳ್ಳಿ,…
-
Bantwal: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ – ಮತ್ತೊಬ್ಬ ಆರೋಪಿಯ ಬಂಧನ
ಬಂಟ್ವಾಳ (ಜು.13): ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:☘ಬಂಟ್ವಾಳ : ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು…
-
Bantwal: ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ
ಬಂಟ್ವಾಳ :(ಜು.13) ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: 🟣ಕನ್ಯಾಡಿ: ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ಕಿರಣ್ರಾಜ್ ಪೂಂಜರೆಕೋಡಿ, ಕೋಶಾಧಿಕಾರಿ ನವೀನ್ ಪೂಜಾರಿ, ಸಂಚಾಲಕರಾದ ನವೀನ್ ಕಾರಾಜೆ, ಶೈಲಜಾ ಹರೀಶ್, ಸಾಂಸ್ಕೃತಿಕ…
-
Bantwal: ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ
ಬಂಟ್ವಾಳ : (ಜು.12)ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ ಮೊದಲ ಗುರು ಆಗಿರುತ್ತಾಳೆ. ಮಗುವಿನ ನಡವಳಿಕೆಯನ್ನು ತಿದ್ದಿ ತೀಡಿ ಉತ್ತಮ ಶಿಕ್ಷಣ ನೀಡುವಲ್ಲಿ ತಾಯಿ ಮುಖ್ಯ ಪಾತ್ರಧಾರಿಯಾಗಿದ್ದಾಳೆ. ಇದನ್ನೂ ಓದಿ: 💠ಉಜಿರೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಸರಕಾರಿ ಶಾಲೆಗಳು ಸಮಾಜದ ಕನ್ನಡಿಯಾಗಿವೆ ಇಲ್ಲಿ ಪಠ್ಯ ವಿಷಯದ ಜೊತೆಗೆ ಜೀವನ…
-
Bantwal: ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ತ್ರೈ ಮಾಸಿಕ ಸಭೆಯಲ್ಲಿ ಮಾದಕವಸ್ತು ವಿರೋಧಿ ದಿನಾಚರಣೆ
ಬಂಟ್ವಾಳ :(ಜು.8) ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ ಒತ್ತಡ ಮತ್ತು ಸಮಾಜದಲ್ಲಿ ಕೆಟ್ಟ ನಡವಳಿಕೆ ಉಂಟುಮಾಡುತ್ತದೆ. ಇದನ್ನೂ ಓದಿ: ⭕ಪುತ್ತೂರು: ಪ್ರೀತಿಸಿ ಮದುವೆಯಾಗುವುದಾಗಿ ಪ್ರಮಾಣ ಮಾಡಿ ಲೈಂಗಿಕ ದೌರ್ಜನ್ಯ ಇದರಿಂದ ಮುಕ್ತರಾಗಲು ನಮ್ಮಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು ಸಕಾರಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಮಿತ್ರರ ಸಹಾಯ ತಜ್ಞರ ಸಹಾಯವನ್ನು ಪಡೆದು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಾಗ…
-
Bantwal: ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ – ಬಳಿಕ ಯುವತಿಯ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವಕ
ಬಂಟ್ವಾಳ:(ಜು.7) ಯುವಕನೋರ್ವ ಯುವತಿಗೆ ಹಲ್ಲೆ ನಡೆಸಿ ಬಳಿಕ ಯುವತಿಯ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಇದನ್ನೂ ಓದಿ: 🟢ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಅಭಿನಂದನೆ ಫರಂಗಿಪೇಟೆಯ ಯುವತಿ ಹಾಗೂ ಕೋಡನ್ ಗ್ರಾಮ ನಿವಾಸಿ ಸುಧೀರ್ (30) ಎಂಬವರು ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಆದರೂ ಆರೋಪಿ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು, ಮಾಡುತ್ತಿದ್ದು, ಜು.7ರಂದು ಬೆಳಿಗ್ಗೆ ಫರಂಗಿಪೇಟೆ, ಸುಜೀರ್ ಮಲ್ಲಿ…
-
Bantwal: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಸವಾರ ಸ್ಥಳದಲ್ಲೇ ಮೃತ್ಯು
ಬಂಟ್ವಾಳ:(ಜು.5) ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಇದನ್ನೂ ಓದಿ: ⭕ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Like…
-
Bantwal Big twist: ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಹಾಗೂ ಕೋಣೆಯ ಬೆಡ್ಡಿನ ಕೆಳಗೆ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಬಂಟ್ವಾಳ:(ಜೂ.19) ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ⭕⭕ಮಂಗಳೂರು: ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ ಗಂಡನೇ ಹೆಂಡತಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿರುವುದಾಗಿ ತಿಳಿದು ಬಂದಿದೆ.ಬಳಿಕ ತಾನೂ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ…