ಬೆಳ್ತಂಗಡಿ
-
Puttur: ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ
ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯಗೋಪುರ ಲೋಕಾರ್ಪಣೆಯ ಪೂರ್ವಭಾವಿ ಸಭೆ ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ.…
-
ಬೆಳ್ತಂಗಡಿ: ಕಾರಿಂಜ ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಬೆಳ್ತಂಗಡಿ: ಉರುವಾಲು ಗ್ರಾಮದ ಕಾರಿಂಜ ಅಂಗನವಾಡಿ ಕೇಂದ್ರಕ್ಕೆ ಪ್ಯಾರದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಇವರು ಸಿಎಸ್ಆರ್ ಅನುದಾನದಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮಾಡಲಾಯಿತು. ಇದನ್ನೂ ಓದಿ: ⭕ಬೆಳ್ತಂಗಡಿ: ಮೆದುಳಿನ ರಕ್ತ ಸ್ರಾವದಿಂದ ಯುವತಿ ಸಾವು ಕಂಪನಿಯ ಪ್ರತಿನಿಧಿಗಳಾದ ಸಿ ಎಸ್ ಆರ್ ಸಮನ್ವಯಾಧಿಕಾರಿ ವಿವೇಕ್ ಕೋಟ್ಯಾನ್, ಸಹಾಯಕ ವ್ಯವಸ್ಥಾಪಕರಾದ ರಾಕೇಶ್ , ಅಭಿನಂದನ್ ಆನಡ್ಕ,ಇವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಈಶ್ವರ ಭಟ್ ಮೈಲ್ತೋಡಿ ಹಿರಿಯರಾದ ದಾಸಪ್ಪ ಕೋಡಿಯಡ್ಕ,…
-
Belthangady: ಮೆದುಳಿನ ರಕ್ತಸ್ರಾವದಿಂದ ಯುವತಿ ಸಾವು
ಬೆಳ್ತಂಗಡಿ: ಮೆದುಳಿನ ರಕ್ತ ಸ್ರಾವದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ ಆಕೆಯ ಅಂಗಾಂಗಗಳನ್ನು ದಾನ ಮಾಡಲು ಮನೆಯವರು ನಿರ್ಧರಿಸಿದ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಅಂಗಾಂಗ ಮೈಸೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಸುಳ್ಯದ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದ ರೀತಿಯಲ್ಲಿ ಸುಳ್ಯದ ಆಂಬುಲೆನ್ಸ್ ಚಾಲಕ ಮಾಲಕ ಸಂಘದ ಸದಸ್ಯರು ಸಹಕಾರ ನೀಡಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆದರು. ಸುಳ್ಯದ ರಥಬೀದಿ ನಿವಾಸಿಯಾಗಿದ್ದ ಮಮತಾ ಎಂಬವರ ಪುತ್ರಿ ಸಿಂಧು ಮೃತಪಟ್ಟ ಯುವತಿ. ಪುತ್ತೂರು…
-
ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತುಕಾರಾಮ ಬಿ, ಪ್ರಧಾನ ಕಾರ್ಯದರ್ಶಿ ಮನೋಹರ ಬಳಂಜ, ಕೋಶಾಧಿಕಾರಿ ಗಣೇಶ್ ಬಿ. ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕಾರಾಮ ಬಿ., ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮನೋಹರ ಬಳಂಜ, ಇದನ್ನೂ ಓದಿ: ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ & ಪರಿವಾರ ದೈವಗಳ ನರ್ತನ ಸೇವೆ ಪ್ರಯುಕ್ತ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ & ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ ಕಾರ್ಯದರ್ಶಿ ಸ್ಥಾನಕ್ಕೆ ಅರವಿಂದ ಹೆಬ್ಬಾರ್, ಉಪಾಧ್ಯಕ್ಷ ಸ್ಥಾನಕ್ಕೆ ಶಿಬಿ ಧರ್ಮಸ್ಥಳ, ಕೋಶಾಧಿಕಾರಿ ಸ್ಥಾನಕ್ಕೆ ಗಣೇಶ್ ಬಿ. ಹಾಗೂಕಾರ್ಯಕಾರಿ ಸಮಿತಿಯ…
-
ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ
ಉರುವಾಲು: (ಡಿ. 23)ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಇದನ್ನೂ ಓದಿ: 🔷ಬೆಳ್ತಂಗಡಿ : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ – ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರ ಪಾಣಿ ಹರೀಶ್ ತಾಳಿoಜ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು,…
-
ಬೆಳ್ತಂಗಡಿ : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ – ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದ ಮೂಡುಬಿದಿರೆಯ ಸೈಂಟ್ ಥೋಮಸ್ ಸಂಸ್ಥೆಯ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಇದನ್ನೂ ಓದಿ: 🔷ಉಜಿರೆ: ಎಸ್.ಡಿ.ಎಂ ಸಿಬಿಎಸ್ಇ ಶಾಲೆ ಉಜಿರೆಯಲ್ಲಿ ಪ್ರತಿಭಾ ಕಲರವ “ಕಲಾಬ್ಧಿ – 2025” 9 ತಾಲೂಕುಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯ 13…
-
ಬೆಳ್ತಂಗಡಿ : ಕನ್ಯಾಡಿ ಲಾಡ್ಜ್ ಗೆ ಅಕ್ರಮ ಜೂಜಾಟದ ಮೇಲೆ ಪೋಲಿಸ್ ದಾಳಿ – 11 ಮಂದಿಯ ಬಂಧನ
ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ನಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ…
-
ಬೆಳ್ತಂಗಡಿ: ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025 – ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ
ಬೆಳ್ತಂಗಡಿ: ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ಇದನ್ನೂ ಓದಿ: 🔷ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ…
-
ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗಣಿತ ಲೋಕದ ಪಿತಾಮಹ ಶ್ರೀನಿವಾಸ್ ರಾಮಾನುಜನ್ ಇವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಗಣಿತ ದಿನಾಚರಣೆ ಹಾಗೂ ಗಣಿತ ವಸ್ತು ಪ್ರದರ್ಶನದ ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ಇದನ್ನೂ ಓದಿ: 🔷ಉಜಿರೆ: ಎಸ್.ಡಿ.ಎಂ ಸಿಬಿಎಸ್ಇ ಶಾಲೆ ಉಜಿರೆ “ಕಲಾಬ್ಧಿ – 2025” ಗೆ ಚಾಲನೆ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸಯ್ಯದ್ ಅಯ್ಯುಬ್ ನೆರವೇರಿಸಿ ಮಾತನಾಡಿ “ಜೀವನದಲ್ಲಿ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ…
-
ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಚಿನ್ನಯ್ಯ ಹಾಜರು
ಬೆಳ್ತಂಗಡಿ : ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಡಿ.22 ರಂದು ಆರೋಪಿ ಚಿನ್ನಯ್ಯ ಇದನ್ನೂ ಓದಿ: 💠ಉಜಿರೆ : ಎಸ್.ಡಿ.ಎಂ ಸೆಕೆಂಡರಿ ಶಾಲೆ – ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ತನ್ನ ಪತ್ನಿ ಮಲ್ಲಿಕಾ ಜೊತೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ. Like Dislike










