ಬೆಳ್ತಂಗಡಿ
Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.
Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.
Klasik masa oyunlarından slotlara kadar bahis siteleri çeşitliliği sunuluyor.
Oyuncular hızlıca işlem yapmak için Bahsegel giriş bağlantısını takip ediyor.
-
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ .ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ “ಸ್ಟಾರ್ ಆಫ್ ಕರ್ನಾಟಕ ರಾಜ್ಯ” ಪ್ರಶಸ್ತಿ
ಬೆಳ್ತಂಗಡಿ: ಕರ್ನಾಟಕ ಸರಕಾರ ಸೋಶಿಯಲ್ ವರ್ಕಸ್ ಅಸೋಸಿಯನ್. ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ (ರಿ) ಇವರ ಸಹಾಯದಲ್ಲಿ ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಯಾರೇ ಕಡುಬಡವರು ಅವರ ಬಳಿ ಬಂದರೆ ಅವರನ್ನು ಸೂಕ್ತವಾಗಿ ಆರಿಸಿ, ಅವರಿಗೆ ಸದಾ ಕೈಲಾದ ಸೇವೆಯ ಮೂಲಕಸದಾ ಕಡುಬಡವರ ಚಿಂತನೆಯಲ್ಲಿ ತಾನು ಬಡವರ್ಗವನಾಗಿದ್ದರೂ ಕೂಡ ತನ್ನ ಸಂಬಳದಲ್ಲಿ ಶೇಕಡ 20%ರಷ್ಟು ಕಡುಬಡವರಿಗೆ ಸಹಾಯದ ಮೂಲಕ ತನ್ನ ಜೊತೆ…
-
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು…
-
ಬೆಳ್ತಂಗಡಿ: ಜ.16 ರಿಂದ 25 ರವರೆಗೆ ಐತಿಹಾಸಿಕ ಕಾಜೂರು ಉರೂಸ್
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿ ಪಡೆದಿರುವ, ಸುಮಾರು 8 ಶತಮಾನಗಳ ಇತಿಹಾಸವಿರುವ ಸರ್ವಧರ್ಮ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 16 ರಿಂದ 25 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ತಿಳಿಸಿದ್ದಾರೆ. ಜನವರಿ 25ರಂದು ಬೆಳಗ್ಗೆ ನಡೆಯಲಿರುವ ಉರೂಸ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಯ್ಯಿದ್ ಕುಂಚಿಕೋಯ ತಂಙಳ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ತೈಬಾ ಮರ್ಕಝ್ ಚೇರ್ಮನ್ ಸಯ್ಯಿದ್…
-
ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆ
ಬೆಳ್ತಂಗಡಿ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿತ್ತು. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ…
-
Belthangady: ಧನುಪೂಜೆಗೆ ತೆರಳಿದ್ದ ಬಾಲಕ ನಿಗೂಢವಾಗಿ ನಾಪತ್ತೆ
ಬೆಳ್ತಂಗಡಿ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ…
-
ಕಾಶಿಪಟ್ಣ: ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇವರ ಆಶ್ರಯದಲ್ಲಿ ಜ.17 ರಂದು ಅದ್ಧೂರಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ
ಕಾಶಿಪಟ್ಣ: ತುಳುನಾಡಿನ ಸಮೃದ್ಧ ಜನಪದ ಕಲೆ ಮತ್ತು ನಾಟಕ ರಂಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾಶಿಪಟ್ಣದಲ್ಲಿ ಒಂದು ವಿಶೇಷ ಸಾಂಸ್ಕೃತಿಕ ಸಂಜೆ ಸಜ್ಜಾಗಿದೆ. ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇದರ ಆಶ್ರಯದಲ್ಲಿ ಜನವರಿ 17 ಶನಿವಾರ ಸಂಜೆ 7:00 ಗಂಟೆಗೆ “ಜೋಡು ಜೀಟಿಗೆ” ಅದ್ಧೂರಿ ತುಳು ಜನಪದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಬಿಜೆಪಿ ಕಾಶಿಪಟ್ಣ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವು ಕರಾವಳಿಯ ವಿಶಿಷ್ಟ ಜಾನಪದ ಸೊಗಡನ್ನು ಅನಾವರಣಗೊಳಿಸಲಿದೆ. ‘ಜೋಡು ಜೀಟಿಗೆ’ ನಾಟಕವು ತನ್ನ ವಿಭಿನ್ನ ಕಥಾವಸ್ತು ಮತ್ತು…
-
ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹ ದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು. ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ…
-
ಬೆಳ್ತಂಗಡಿ: ಶ್ರೀರಾಮ ಶಿಶು ಮಂದಿರದಲ್ಲಿ ಯುವ ದಿನಾಚರಣೆ
ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು. ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ…
-
ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿ ಯಿಂದ ಶಿಶಿಲದ ಫಲಾನುಭವಿ ಗಿರಿಜನ ಬಂಧುಗಳ ಮನೆ ಮನೆಗೆ ತೆರಳಿ ಬೆಡ್ ಶೀಟ್ (ಹೊದಿಕೆ )ವಿತರಣೆ
ಶಿಶಿಲ: ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಗಿರಿಜನ ಬಂಧುಗಳಿಗೆಬೆಡ್ ಶೀಟ್ ವ್ಯವಸ್ಥೆಯನ್ನು ಮಾಡಿರುವ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ ಯವರ ಸಹಕಾರದಲ್ಲಿ ತಾಲೂಕು ಘುಮಂತು ಕಾರ್ಯ ಟೋಳಿ ಸದಸ್ಯ ಕರುಣಾಕರ ಶಿಶಿಲ, ಬಿಜೆಪಿ ಬೂತ್ ಅಧ್ಯಕ್ಷ ರಾಧಾಕೃಷ್ಣ ಗುತ್ತು,ನಿಕಟ ಪೂರ್ವ ಅಧ್ಯಕ್ಷರಾದ ಸಂದೀಪ್ ಶಿಶಿಲ,ಚೆನ್ನಪ್ಪ ಎಂ. ಕೆ ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. Like Dislike
-
ಹೊಸಂಗಡಿ : ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ ದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಭಜನಾ ಮ್ಯಾಂಗಲೋತ್ಸವ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ಕಾರ್ಯಕ್ರಮ ವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು ಕಾರ್ಯ ಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರು ಉಮೇಶ್ ಶೆಟ್ಟಿ ಕೊನೆರೊಟ್ಟು ಗುತ್ತು, ಒಕ್ಕೂಟ ಅಧ್ಯಕ್ಷರು ಚಂದ್ರ ಪೂಜಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರು ಶ್ರೀಮತಿ ಪ್ರವೀಣಿ, ಹಾಗೂ…










