Thu. Jan 15th, 2026

ಬೆಳ್ತಂಗಡಿ

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

2026’te kullanıcı dostu tasarımıyla bahsegel sürümü geliyor.

Dijital oyun deneyimini artırmak için bahsegel platformları kullanılıyor.

Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.

Türkiye’de oyuncular ortalama haftalık 250 TL bahis yatırımı yapmaktadır, bettilt apk düşük limitli seçenekler sunar.

Mobil kullanıcı deneyimini geliştiren bettilt sistemi oldukça popüler.

Oyun sonuçları bağımsız RNG testleriyle doğrulanan bettilt para çekme, adil oyun prensibini uygular.

Kumarhane eğlencesini dijital dünyaya taşıyan bahsegel çeşitliliği artıyor.

Canlı bahislerde yüksek kazanç oranları sunan bahsegel fark yaratır.

  • ಬೆಳ್ತಂಗಡಿ : ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ – ಕೆರೆಯಲ್ಲಿ ಕತ್ತಿ ಹಾಗೂ ಟಾರ್ಚ್‌ ಲೈಟ್ ಪತ್ತೆ

    ಬೆಳ್ತಂಗಡಿ : ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ – ಕೆರೆಯಲ್ಲಿ ಕತ್ತಿ ಹಾಗೂ ಟಾರ್ಚ್‌ ಲೈಟ್ ಪತ್ತೆ

    ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ. 14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜ.15 ರಂದು ಕೆರೆಯ ನೀರನ್ನು ಪಂಪ್ ಮೂಲಕ ಖಾಲಿ ಮಾಡಿ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಬ್ ಇನ್ಸ್‌ಪೆಕ್ಟರ್…

  • ಬೆಳ್ತಂಗಡಿ: ಅನಾರು-ಪಟ್ರಮೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಯಮಿ, ಸಮಾಜ ಸೇವಕ ಶ್ರೀ ಕೆ. ಮೋಹನ್ ಕುಮಾರ್ ಅವರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ಅನಾರು-ಪಟ್ರಮೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಯಮಿ, ಸಮಾಜ ಸೇವಕ ಶ್ರೀ ಕೆ. ಮೋಹನ್ ಕುಮಾರ್ ಅವರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ಸಮಾಜಸೇವೆ ಮತ್ತು ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಉಜಿರೆಯ ಖ್ಯಾತ ಉದ್ಯಮಿ ಶ್ರೀ ಕೆ. ಮೋಹನ್ ಕುಮಾರ್ ಅವರಿಗೆ ಭವ್ಯ ಸನ್ಮಾನ ನೆರವೇರಿದೆ. ಬೆಳ್ತಂಗಡಿ ತಾಲೂಕಿನ ಅನಾರು-ಪಟ್ಟಮೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಇವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ‘ಸನ್ಮಾನ ಪತ್ರ’ ನೀಡಿ ಗೌರವಿಸಲಾಯಿತು. “ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲೀಕರಾದ ಶ್ರೀ ಕೆ. ಮೋಹನ್ ಕುಮಾರ್ ಅವರು ಕೇವಲ ಯಶಸ್ವಿ ಉದ್ಯಮಿಯಷ್ಟೇ ಅಲ್ಲದೆ, ನೂರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ ಆಸರೆಯಾಗಿದ್ದಾರೆ.…

  • ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ .ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ “ಸ್ಟಾರ್ ಆಫ್ ಕರ್ನಾಟಕ ರಾಜ್ಯ” ಪ್ರಶಸ್ತಿ

    ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ .ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ “ಸ್ಟಾರ್ ಆಫ್ ಕರ್ನಾಟಕ ರಾಜ್ಯ” ಪ್ರಶಸ್ತಿ

    ಬೆಳ್ತಂಗಡಿ: ಕರ್ನಾಟಕ ಸರಕಾರ ಸೋಶಿಯಲ್ ವರ್ಕಸ್ ಅಸೋಸಿಯನ್. ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ (ರಿ) ಇವರ ಸಹಾಯದಲ್ಲಿ ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಯಾರೇ ಕಡುಬಡವರು ಅವರ ಬಳಿ ಬಂದರೆ ಅವರನ್ನು ಸೂಕ್ತವಾಗಿ ಆರಿಸಿ, ಅವರಿಗೆ ಸದಾ ಕೈಲಾದ ಸೇವೆಯ ಮೂಲಕಸದಾ ಕಡುಬಡವರ ಚಿಂತನೆಯಲ್ಲಿ ತಾನು ಬಡವರ್ಗವನಾಗಿದ್ದರೂ ಕೂಡ ತನ್ನ ಸಂಬಳದಲ್ಲಿ ಶೇಕಡ 20%ರಷ್ಟು ಕಡುಬಡವರಿಗೆ ಸಹಾಯದ ಮೂಲಕ ತನ್ನ ಜೊತೆ…

  • ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ

    ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ

    ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು…

  • ಬೆಳ್ತಂಗಡಿ: ಜ.16 ರಿಂದ 25 ರವರೆಗೆ ಐತಿಹಾಸಿಕ ಕಾಜೂರು ಉರೂಸ್

    ಬೆಳ್ತಂಗಡಿ: ಜ.16 ರಿಂದ 25 ರವರೆಗೆ ಐತಿಹಾಸಿಕ ಕಾಜೂರು ಉರೂಸ್

    ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿ ಪಡೆದಿರುವ, ಸುಮಾರು 8 ಶತಮಾನಗಳ ಇತಿಹಾಸವಿರುವ ಸರ್ವಧರ್ಮ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 16 ರಿಂದ 25 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ತಿಳಿಸಿದ್ದಾರೆ. ಜನವರಿ 25ರಂದು ಬೆಳಗ್ಗೆ ನಡೆಯಲಿರುವ ಉರೂಸ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಯ್ಯಿದ್ ಕುಂಚಿಕೋಯ ತಂಙಳ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ತೈಬಾ ಮರ್ಕಝ್ ಚೇರ್ಮನ್ ಸಯ್ಯಿದ್…

  • ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆ

    ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆ

    ಬೆಳ್ತಂಗಡಿ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿತ್ತು. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್‌ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ…

  • Belthangady: ಧನುಪೂಜೆಗೆ ತೆರಳಿದ್ದ ಬಾಲಕ ನಿಗೂಢವಾಗಿ ನಾಪತ್ತೆ

    Belthangady: ಧನುಪೂಜೆಗೆ ತೆರಳಿದ್ದ ಬಾಲಕ ನಿಗೂಢವಾಗಿ ನಾಪತ್ತೆ

    ಬೆಳ್ತಂಗಡಿ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ…

  • ಕಾಶಿಪಟ್ಣ: ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇವರ ಆಶ್ರಯದಲ್ಲಿ ಜ.17 ರಂದು ಅದ್ಧೂರಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ

    ಕಾಶಿಪಟ್ಣ: ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇವರ ಆಶ್ರಯದಲ್ಲಿ ಜ.17 ರಂದು ಅದ್ಧೂರಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ

    ಕಾಶಿಪಟ್ಣ: ತುಳುನಾಡಿನ ಸಮೃದ್ಧ ಜನಪದ ಕಲೆ ಮತ್ತು ನಾಟಕ ರಂಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾಶಿಪಟ್ಣದಲ್ಲಿ ಒಂದು ವಿಶೇಷ ಸಾಂಸ್ಕೃತಿಕ ಸಂಜೆ ಸಜ್ಜಾಗಿದೆ. ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇದರ ಆಶ್ರಯದಲ್ಲಿ ಜನವರಿ 17 ಶನಿವಾರ ಸಂಜೆ 7:00 ಗಂಟೆಗೆ “ಜೋಡು ಜೀಟಿಗೆ” ಅದ್ಧೂರಿ ತುಳು ಜನಪದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಬಿಜೆಪಿ ಕಾಶಿಪಟ್ಣ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವು ಕರಾವಳಿಯ ವಿಶಿಷ್ಟ ಜಾನಪದ ಸೊಗಡನ್ನು ಅನಾವರಣಗೊಳಿಸಲಿದೆ. ‘ಜೋಡು ಜೀಟಿಗೆ’ ನಾಟಕವು ತನ್ನ ವಿಭಿನ್ನ ಕಥಾವಸ್ತು ಮತ್ತು…

  • ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

    ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

    ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹ ದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು. ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ…

  • ಬೆಳ್ತಂಗಡಿ: ಶ್ರೀರಾಮ ಶಿಶು ಮಂದಿರದಲ್ಲಿ ಯುವ ದಿನಾಚರಣೆ

    ಬೆಳ್ತಂಗಡಿ: ಶ್ರೀರಾಮ ಶಿಶು ಮಂದಿರದಲ್ಲಿ ಯುವ ದಿನಾಚರಣೆ

    ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು. ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ…