Tue. Dec 30th, 2025

ಬೆಳ್ತಂಗಡಿ

  • ಬಂಟ್ವಾಳ: ಕಾರು ಹಾಗೂ ಬೈಕ್ ಅಪಘಾತ – ಬೈಕ್‌ ಸವಾರ ಮೃತ್ಯು

    ಬಂಟ್ವಾಳ: ಕಾರು ಹಾಗೂ ಬೈಕ್ ಅಪಘಾತ – ಬೈಕ್‌ ಸವಾರ ಮೃತ್ಯು

    ಬಂಟ್ವಾಳ : ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಕಟ್ಟೆಮನೆ ಎಂಬಲ್ಲಿ ಡಿ.29ರಂದು ನಡೆದ ಬೈಕ್ ಹಾಗೂ ನ್ಯಾನೋ ಕಾರು ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್ ಎ ಮೊಹಮ್ಮದ್ ತ್ವಾಹ (40 ವ.) ಮೃತ ದುರ್ದೈವಿ. ಇಮ್ರಾನ್ ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ದರು. ಇದೇ…

  • ಬೆಳಾಲು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!

    ಬೆಳಾಲು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!

    ಬೆಳಾಲು: ನಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಪುರುಷರಬೆಟ್ಟು ನಿವಾಸಿಯೊಬ್ಬರು ಇಂದು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಘಟನೆಯ ವಿವರ: ಬೆಳಾಲು ಗ್ರಾಮದ ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30 ವರ್ಷ) ಎಂಬುವವರೇ ಮೃತಪಟ್ಟ ಯುವಕ. ಡಿಸೆಂಬರ್ 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದ ರಾಜೇಶ್ ಅವರು ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಮನೆಯವರು ಮತ್ತು ಸ್ಥಳೀಯರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು.ರಾಜೇಶ್ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ…

  • ಬೆಳ್ತಂಗಡಿ: ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

    ಬೆಳ್ತಂಗಡಿ: ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

    ಬೆಳ್ತಂಗಡಿ: ದಿನಾಂಕ 27/12/25 ರಿಂದ 1/1/2026 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಉಜಿರೆ: ವೈಕುಂಠ ಏಕಾದಶಿ ಸಂಭ್ರಮ – ಶ್ರೀ ಜನಾರ್ದನ ಸ್ವಾಮಿಗೆ ವಿಶೇಷ ಧನುರ್ಮಾಸ ಅಲಂಕಾರ ಪೂಜೆ ಎಸ್.ಡಿ.ಎಮ್.ಶಿಕ್ಷಣ ಸಂಸ್ಥೆಗಳ…

  • ಗುರುವಾಯನಕೆರೆ: ಎಕ್ಸೆಲ್ ಕಾಲೇಜು ಆವರಣದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್‌ಟಿಪಿ ಘಟಕಕ್ಕೆ ಭೂಮಿ ಪೂಜೆ

    ಗುರುವಾಯನಕೆರೆ: ಎಕ್ಸೆಲ್ ಕಾಲೇಜು ಆವರಣದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್‌ಟಿಪಿ ಘಟಕಕ್ಕೆ ಭೂಮಿ ಪೂಜೆ

    ಗುರುವಾಯನಕೆರೆ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕಾಲೇಜಿನ ಬಳಿಯಲ್ಲಿ ನೂತನವಾಗಿ ರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿನ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾ‌ರ್ ಜೈನ್ ಅವರು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ…

  • ಬೆಳ್ತಂಗಡಿ : ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯ್ದೆ’ & ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಹಿಂದೂಗಳ ಘರ್ಜನೆ !

    ಬೆಳ್ತಂಗಡಿ : ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯ್ದೆ’ & ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಹಿಂದೂಗಳ ಘರ್ಜನೆ !

    ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ಕರ್ನಾಟಕ ಸರ್ಕಾರದ ‘ದ್ವೇಷ ಭಾಷಣ ತಡೆ ಕಾಯಿದೆ-2025’ ವಿರುದ್ಧ ಸಮರ ! ಹಿಂದೂ ಸಂಘಟನೆಗಳನ್ನು ದಮನಿಸಲು ಸರ್ಕಾರದ ಕುತಂತ್ರ: ರಾಜ್ಯಪಾಲರೇ, ಮಸೂದೆಗೆ…

  • ಬೆಳ್ತಂಗಡಿ: ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ಬೆಳ್ತಂಗಡಿಯ ಆರು ಜನ ಭಾಗಿ

    ಬೆಳ್ತಂಗಡಿ: ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ಬೆಳ್ತಂಗಡಿಯ ಆರು ಜನ ಭಾಗಿ

    ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ 2025-26ನೇ ಸಾಲಿಗೆ ಮಂಗಳೂರು ವಲಯದ 14 ವರ್ಷದೊಳಗಿನ ಪುರುಷರ ತಂಡವನ್ನು ಆಯ್ಕೆ ಮಾಡಲು ಇದನ್ನೂ ಓದಿ: 👏🏻ಬೆಳ್ತಂಗಡಿ : ಪ್ರಾಮಾಣಿಕತೆ ಮೆರೆದ ಸಿದ್ದೇಶ್. ಟಿ ದಂಪತಿ ಕೆಎಸ್‌ಸಿಎ ಮಂಗಳೂರು ವಲಯವು ಅಂಡರ್14 ವರ್ಷದೊಳಗಿನ ಪುರುಷರ ಆಯ್ಕೆ ಟ್ರಯಲ್ಸ್ ಅನ್ನು ಶನಿವಾರ, 27-12-2025 ರಂದು ಮಂಗಳೂರು ನಂತೂರಿನ ಪದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಎಸ್ ಡಿ ಎಂ KSCB ತೀರ್ಪುದಾರರಾದ ಶ್ರೀ ಪವಿತ್ರ ಕುಮಾರ್ ಹಾಗೂ…

  • ಬೆಳ್ತಂಗಡಿ : ಪ್ರಾಮಾಣಿಕತೆ ಮೆರೆದ ಸಿದ್ದೇಶ್. ಟಿ ದಂಪತಿ – ಪಾರ್ಕಿಂಗ್‌ನಲ್ಲಿ ಸಿಕ್ಕ ಮೂರು ಚಿನ್ನದ ಉಂಗುರಗಳು ಬೆಳ್ತಂಗಡಿ ಪೋಲಿಸ್‌ ಠಾಣೆಗೆ ಹಸ್ತಾಂತರ

    ಬೆಳ್ತಂಗಡಿ : ಪ್ರಾಮಾಣಿಕತೆ ಮೆರೆದ ಸಿದ್ದೇಶ್. ಟಿ ದಂಪತಿ – ಪಾರ್ಕಿಂಗ್‌ನಲ್ಲಿ ಸಿಕ್ಕ ಮೂರು ಚಿನ್ನದ ಉಂಗುರಗಳು ಬೆಳ್ತಂಗಡಿ ಪೋಲಿಸ್‌ ಠಾಣೆಗೆ ಹಸ್ತಾಂತರ

    ಬೆಳ್ತಂಗಡಿ : ಡಿಸೆಂಬರ್ 27ರಂದು ಸಂಜೆ ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಸಮಡೈನ್ ಹೋಟೆಲ್ ಮೇಲ್ಭಾಗದ ಮಾತೃಶ್ರೀ ಬಟ್ಟೆ ಅಂಗಡಿಗೆ ಸಿದ್ದೇಶ್ ಹಾಗೂ ಪತ್ನಿ ಐಶ್ವರ್ಯ ಅವರು ಬಟ್ಟೆ ಖರೀದಿಸಲು ತೆರಳಿದ್ದರು. ಇದನ್ನೂ ಓದಿ: ಉಜಿರೆ: ದ.ಕ.ಜಿಲ್ಲಾ ಪ.ಪೂ.ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ವತಿಯಿಂದ ಶಾಪಿಂಗ್ ಮುಗಿಸಿ ವಾಪಸ್ ಬಂದು ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತಮ್ಮ ಕಾರನ್ನು ಹತ್ತುವ ಸಂದರ್ಭದಲ್ಲಿ, ಕೆಳಗೆ ಬಿದ್ದಿದ್ದ ಮೂರು ಚಿನ್ನದ ಕೈ ಉಂಗುರಗಳು ಐಶ್ವರ್ಯ ಅವರ ಕಣ್ಣಿಗೆ ಬಿದ್ದಿವೆ. ತಕ್ಷಣವೇ ಅವುಗಳನ್ನು ಪರಿಶೀಲಿಸಿದಾಗ…

  • ಬೆಳ್ತಂಗಡಿ: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ದಿ.26-12-2025 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ದಿನದ ಆರಂಭದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ಗೊನೆ ಮುಹೂರ್ತಗಳು ಶಾಸ್ತ್ರೋಕ್ತವಾಗಿ ನೆರವೇರಿದವು. ಸ್ವಸ್ತಿ ಪುಣ್ಯಾಹವಾಚನ, ಶ್ರೀ ಗಣಪತಿ ಹವನ, ಪಂಚವಿಂಶತಿ ಕಳಶ ಪೂಜೆ ಮತ್ತು ಸಹಸ್ರನಾಮಾರ್ಚನೆ ಸಹಿತ ಹಾಲು ಪಾಯಸ ಸೇವೆಯು ಭಕ್ತಿಯ ಪರಾಕಾಷ್ಠೆ ಮೆರೆಯಿತು. ನಾಗತಂಬಿಲ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕದ ಜೊತೆಗೆ…

  • Puttur: ಮುಳಿಯ ಗೋಲ್ಡ್ & ಡೈಮಂಡ್ಸ್‌ ನಲ್ಲಿ ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

    Puttur: ಮುಳಿಯ ಗೋಲ್ಡ್ & ಡೈಮಂಡ್ಸ್‌ ನಲ್ಲಿ ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

    ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯಗೋಪುರ ಲೋಕಾರ್ಪಣೆಯ ಪೂರ್ವಭಾವಿ ಸಭೆ ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ.…

  • ಬೆಳ್ತಂಗಡಿ: ಕಾರಿಂಜ ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ

    ಬೆಳ್ತಂಗಡಿ: ಕಾರಿಂಜ ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ

    ಬೆಳ್ತಂಗಡಿ: ಉರುವಾಲು ಗ್ರಾಮದ ಕಾರಿಂಜ ಅಂಗನವಾಡಿ ಕೇಂದ್ರಕ್ಕೆ ಪ್ಯಾರದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಇವರು ಸಿಎಸ್ಆರ್ ಅನುದಾನದಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮಾಡಲಾಯಿತು. ಇದನ್ನೂ ಓದಿ: ⭕ಬೆಳ್ತಂಗಡಿ: ಮೆದುಳಿನ ರಕ್ತ ಸ್ರಾವದಿಂದ ಯುವತಿ ಸಾವು ಕಂಪನಿಯ ಪ್ರತಿನಿಧಿಗಳಾದ ಸಿ ಎಸ್ ಆರ್ ಸಮನ್ವಯಾಧಿಕಾರಿ ವಿವೇಕ್ ಕೋಟ್ಯಾನ್, ಸಹಾಯಕ ವ್ಯವಸ್ಥಾಪಕರಾದ ರಾಕೇಶ್ , ಅಭಿನಂದನ್ ಆನಡ್ಕ,ಇವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಈಶ್ವರ ಭಟ್ ಮೈಲ್ತೋಡಿ ಹಿರಿಯರಾದ ದಾಸಪ್ಪ ಕೋಡಿಯಡ್ಕ,…