ಬೆಳ್ತಂಗಡಿ
Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.
Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.
Klasik masa oyunlarından slotlara kadar bahis siteleri çeşitliliği sunuluyor.
Oyuncular hızlıca işlem yapmak için Bahsegel giriş bağlantısını takip ediyor.
-
ಕಾಶಿಪಟ್ಣ: ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇವರ ಆಶ್ರಯದಲ್ಲಿ ಜ.17 ರಂದು ಅದ್ಧೂರಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ
ಕಾಶಿಪಟ್ಣ: ತುಳುನಾಡಿನ ಸಮೃದ್ಧ ಜನಪದ ಕಲೆ ಮತ್ತು ನಾಟಕ ರಂಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾಶಿಪಟ್ಣದಲ್ಲಿ ಒಂದು ವಿಶೇಷ ಸಾಂಸ್ಕೃತಿಕ ಸಂಜೆ ಸಜ್ಜಾಗಿದೆ. ಭಾರತೀಯ ಜನತಾ ಪಾರ್ಟಿ ಕಾಶಿಪಟ್ಣ ಇದರ ಆಶ್ರಯದಲ್ಲಿ ಜನವರಿ 17 ಶನಿವಾರ ಸಂಜೆ 7:00 ಗಂಟೆಗೆ “ಜೋಡು ಜೀಟಿಗೆ” ಅದ್ಧೂರಿ ತುಳು ಜನಪದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಬಿಜೆಪಿ ಕಾಶಿಪಟ್ಣ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವು ಕರಾವಳಿಯ ವಿಶಿಷ್ಟ ಜಾನಪದ ಸೊಗಡನ್ನು ಅನಾವರಣಗೊಳಿಸಲಿದೆ. ‘ಜೋಡು ಜೀಟಿಗೆ’ ನಾಟಕವು ತನ್ನ ವಿಭಿನ್ನ ಕಥಾವಸ್ತು ಮತ್ತು…
-
ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ಕಬ್ ಬುಲ್ ಬುಲ್ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹ ದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು ನಡೆಯಿತು. ವಾಹನ ಚಲಾಯಿಸಲು ವಯಸ್ಸಿನ ಮಿತಿ, ಹಾಗೂ ಯಾವೆಲ್ಲ ದಾಖಲೆಗಳನ್ನು ವಾಹನ ಸವಾರರು ಹೊಂದಿರಬೇಕು. ಎಂಬುದರ ಬಗ್ಗೆ ಕಿಶೋರ್ ಪಿ ಸಬ್ ಇನ್ಸ್ಪೆಕ್ಟರ್ ಸಂಚಾರಿ ಪೋಲಿಸ್ ಠಾಣೆ ಬೆಳ್ತಂಗಡಿ ಮಾಹಿತಿ…
-
ಬೆಳ್ತಂಗಡಿ: ಶ್ರೀರಾಮ ಶಿಶು ಮಂದಿರದಲ್ಲಿ ಯುವ ದಿನಾಚರಣೆ
ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು. ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ…
-
ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿ ಯಿಂದ ಶಿಶಿಲದ ಫಲಾನುಭವಿ ಗಿರಿಜನ ಬಂಧುಗಳ ಮನೆ ಮನೆಗೆ ತೆರಳಿ ಬೆಡ್ ಶೀಟ್ (ಹೊದಿಕೆ )ವಿತರಣೆ
ಶಿಶಿಲ: ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಗಿರಿಜನ ಬಂಧುಗಳಿಗೆಬೆಡ್ ಶೀಟ್ ವ್ಯವಸ್ಥೆಯನ್ನು ಮಾಡಿರುವ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ ಯವರ ಸಹಕಾರದಲ್ಲಿ ತಾಲೂಕು ಘುಮಂತು ಕಾರ್ಯ ಟೋಳಿ ಸದಸ್ಯ ಕರುಣಾಕರ ಶಿಶಿಲ, ಬಿಜೆಪಿ ಬೂತ್ ಅಧ್ಯಕ್ಷ ರಾಧಾಕೃಷ್ಣ ಗುತ್ತು,ನಿಕಟ ಪೂರ್ವ ಅಧ್ಯಕ್ಷರಾದ ಸಂದೀಪ್ ಶಿಶಿಲ,ಚೆನ್ನಪ್ಪ ಎಂ. ಕೆ ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. Like Dislike
-
ಹೊಸಂಗಡಿ : ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ ದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಭಜನಾ ಮ್ಯಾಂಗಲೋತ್ಸವ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ಕಾರ್ಯಕ್ರಮ ವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು ಕಾರ್ಯ ಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರು ಉಮೇಶ್ ಶೆಟ್ಟಿ ಕೊನೆರೊಟ್ಟು ಗುತ್ತು, ಒಕ್ಕೂಟ ಅಧ್ಯಕ್ಷರು ಚಂದ್ರ ಪೂಜಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರು ಶ್ರೀಮತಿ ಪ್ರವೀಣಿ, ಹಾಗೂ…
-
ಗುರುವಾಯನಕೆರೆ: ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರಂಕಿ ಬಿ, ಪಾರಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ ಎಸ್.ಹೆಚ್.ಜಿ ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ.ಕೆ.ಎಸ್. ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೊಕ್ತೇಸರರು, ಕಿರಣ್…
-
ಬೆಳ್ತಂಗಡಿ: ಇರ್ವತ್ತೂರಿನ ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ
ಬೆಳ್ತಂಗಡಿ: ತಾಲೂಕಿನ ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಇರ್ವತ್ತೂರು ಗ್ರಾಮದ ಪರಾರಿಯಲ್ಲಿ ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜನವರಿ 10ರಂದು ಬೆಳಿಗ್ಗೆ ಸುಮಾರು 10 ಗಂಟೆಯ ಹೊತ್ತಿಗೆ ಇರ್ವತ್ತೂರಿನ ಸರಕಾರಿ ಜಾಗದಲ್ಲಿ ಚಿರತೆಯ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕರಾದ ಸುರೇಶ್ ಮತ್ತು ದಿವಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಹಜರು…
-
ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಸಂಸದ, ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ, ಹಾಗೂ ಸಹಕರಿಸಿದ ಜನಪ್ರಿಯ ಶಾಸಕರು, ಅಭಿವೃದ್ಧಿಯ ಹರಿಕಾರ ಶ್ರೀ ಹರೀಶ್ ಪೂಂಜ ಮತ್ತು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಧರ್ಮಸ್ಥಳ ಶ್ರೀನಿವಾಸ್ ರಾವ್ ರವರಿಗೆ ಆ ಭಾಗದ ನಾಗರಿಕರು ಅಭಿನಂದನೆಗಳು ಸಲ್ಲಿಸಿದರು. Like Dislike
-
ಬೆಳ್ತಂಗಡಿ: ಜನವರಿ 16 ರಿಂದ 25 ಕಾಜೂರು ಮಖಾಂ ಉರೂಸ್ – ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಉರೂಸ್ ಸಂದರ್ಭದಲ್ಲಿ ನಾಡಿನುದ್ದಗಲದಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿರುವುದರಿಂದ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನಿಗದಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲೇ ವಾಹನಗಳನ್ನು ನಿಲ್ಲಿಸುವುದು, ರಸ್ತೆ…
-
ಇಂದಬೆಟ್ಟು: ವಿದ್ಯುತ್ ಅವಘಡಕ್ಕೆ ಯುವಕ ಸಾವು
ಇಂದಬೆಟ್ಟು: ಇಲ್ಲಿಯ ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಜ.8ರಂದು ನಡೆದಿದೆ. ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ ಅಕ್ಬರ್ ಅಲಿ (22ವ) ಗುರುತಿಸಲಾಗಿದೆ. ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. Like Dislike










