ಬೆಳ್ತಂಗಡಿ
-
Belthangady: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಇದನ್ನೂ ಓದಿ: 🟣ಗೇರುಕಟ್ಟೆ: ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ 11 ಕ್ಲಸ್ಟರ್ ಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ 40 ಕ್ಕೂ ಹೆಚ್ಚಿನ ಸ್ಪರ್ಧೆಗಳ ಪೈಕಿ ಹಲವು…
-
Gerukatte: ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಗೇರುಕಟ್ಟೆ: ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶವಿರುವ ಅಧಿಕಾರಿ ಹುದ್ದೆಗಳನ್ನು ಪಡೆಯಲು ಕೆಎಎಸ್,ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸನ್ನು ಪಡೆಯಲು ಪಿಯುಸಿ ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. ಇದನ್ನೂ ಓದಿ: 🟣ಉಜಿರೆ: ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…
-
Belthangady: ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ – ಹರೀಶ್ ಪೂಂಜ
ಬೆಳ್ತಂಗಡಿ(ಡಿ.3): 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಇದನ್ನೂ ಓದಿ: 🟣ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ…
-
Guruwayanakere: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ
ಗುರುವಾಯನಕೆರೆ: ಸಹಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ರಾಜ್ಯದಲ್ಲಿ ಪ್ರಪ್ರಥಮವಾಗಿ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪದಾಧಿಕಾರಿಗಳು ಹಾಗೂ ನಿರ್ದೇಶಕ ಬಂಧುಗಳ ಅಭ್ಯಾಸ ವರ್ಗವು ಡಿಸೆಂಬರ್ 2 ಮಂಗಳವಾರ “ನಮ್ಮ ಮನೆ ಹವ್ಯಕ ಭವನ” ಗುರುವಾಯನಕೆರೆ ಇಲ್ಲಿ ಜರಗಿತು. ಇದನ್ನೂ ಓದಿ: 🟡ಧರ್ಮಸ್ಥಳ : ಶ್ರೀ ಮಂ.ಸ್ವಾ.ಅ.ಹಿ.ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಭಾರತಮಾತೆ ಹಾಗೂ ಲಕ್ಷ್ಮಣರಾವ್ ಇನಂದಾರ್ ರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ…
-
ಗುರುವಾಯನಕೆರೆ: ಜನಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾರ್ಶ್ವವಾಯು ಅನಾರೋಗ್ಯದಿಂದ ನಡೆದಾಡಲು ಕಷ್ಟವಾಗುತ್ತಿತ್ತು. ಅವರಿಗೆ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ ಮಾಡಲಾಯಿತು. ಇದನ್ನೂ ಓದಿ: 🟣ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ಮಾನ್ಯ ಯೋಜನಾಧಿಕಾರಿ ಅಶೋಕರವರು ಮಾತನಾಡಿ, ಯೋಜನೆಯ ಜನ ಮಂಗಲ ಕಾರ್ಯಕ್ರಮದಡಿ ಅನಾರೋಗ್ಯ ದಿಂದ ಬಳಲುತ್ತಿರುವವರಿಗೆ ಅಶಕ್ತರಿಗೆ ಅನುಕೂಲವಾಗುವಂತೆ ಯೋಜನೆಯಿಂದ, ಅನಾರೋಗ್ಯ ದಿಂದ ಮಲಗಿರುವವರಿಗೆ, ವಾಟರ್ ಬೆಡ್,…
-
Ujire: ವಿಶ್ವ ಏಡ್ಸ್ ದಿನ ಪ್ರಯುಕ್ತ ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಸ್ ಡಿ ಎಮ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಉಪನ್ಯಾಸ ನಡೆಯಿತು. ಇದನ್ನೂ ಓದಿ: 🟣ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ – ವಿದ್ಯಾರ್ಥಿಗಳೊಂದಿಗೆ ಶಿಕ್ಷಕರ ಕ್ರೀಡಾ ಕೂಟ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ…
-
Belthangady: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ
ಬೆಳ್ತಂಗಡಿ: ಇಂದಿನ ಡಿಜಿಟಲ್ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಮುಖ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕೌಶಲ್ಯವೂ ಮುಖ್ಯ. ಇದನ್ನೂ ಓದಿ: 🔵ಬೆಳ್ತಂಗಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸ್ವಚ್ಛತೆ ಕಾರ್ಯಕ್ರಮ ಅವಾಗ ಉತ್ತಮ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಎಂದು, ಶ್ರೀ ಕ್ಷೇತ್ರ ಧರ್ಮಸ್ಥಳ…
-
ಬೆಳ್ತಂಗಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸ್ವಚ್ಛತೆ ಕಾರ್ಯಕ್ರಮ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ, ಇದನ್ನೂ ಓದಿ: 🔵ಬೆಳ್ತಂಗಡಿ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆ ಇದರ ಸದಸ್ಯರಿಂದ ಹಾಗೂ ಊರವರಿಂದ ಖಾವಂದರಿಗಾಗಿ ವಿಶೇಷ ಪ್ರಾರ್ಥನೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಲ್ಲಿ ಶ್ರೀರಾಮ ಭಜನಾ ಮಂಡಳಿ ಮೂಲಾರು – ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರು ಊರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂಲಾರು ಅಲ್ಲಿಯ ಸುತ್ತ ಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ…
-
ಬೆಳ್ತಂಗಡಿ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆ ಇದರ ಸದಸ್ಯರಿಂದ ಹಾಗೂ ಊರವರಿಂದ ಖಾವಂದರಿಗಾಗಿ ವಿಶೇಷ ಪ್ರಾರ್ಥನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕರಾದ ಶ್ರೀ ಸುಬ್ರಮಣ್ಯ ಪ್ರಸಾದ್ ರವರ ಮಾರ್ಗದರ್ಶನದಂತೆ ಇದನ್ನೂ ಓದಿ: 🔵ಸುಳ್ಯ: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಕುಣಿತ ಭಜನಾ ಗುರುಗಳಾದ ನಾಗೇಶ್ ಬಿ ನೆರಿಯ ಇವರ ಮುಂದಾಳತ್ವದಲ್ಲಿ ಸಂಕ್ರಾಂತಿಯ ದಿವಸದಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆ…
-
Sullia: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ
ಸುಳ್ಯ: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಹಾಗೂ ಶಿವಶಂಕರಿ ಮಹಿಳಾ ಭಜನಾ ಸಂಘ ಹಾಗೂ ಶ್ರೀಮಲ್ಲಿಕಾರ್ಜುನ ಭಜನಾ ಸಂಘದವರಿಂದ ಭಜನಾ ಸೇವೆ ಹಾಗೂ ಶ್ರೀದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು. ಇದನ್ನೂ ಓದಿ: 🟡ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ & ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಈ ಸಂದರ್ಭದಲ್ಲಿ ಭಜನಾ ಸಂಘಗಳ ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ವ್ಯವಸ್ಥಾಪನಾ…










