Wed. Nov 19th, 2025

ಬೆಳ್ತಂಗಡಿ

  • Dharmasthala: ಲಲಿತೋದ್ಯಾನ ಉತ್ಸವ ಸಂಪನ್ನ

    Dharmasthala: ಲಲಿತೋದ್ಯಾನ ಉತ್ಸವ ಸಂಪನ್ನ

    ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಮೂರನೇ ದಿನವಾದ ಸೋಮವಾರ ಲಲಿತೋದ್ಯಾನ ಉತ್ಸವ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ಇದನ್ನೂ ಓದಿ: 💐💐ಬೆಳ್ತಂಗಡಿ: ಜಾನಪದ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾನ್ವಿ.ಬಿ ಧರ್ಮಸ್ಥಳ ದೇವಾಲಯದ ಒಳಾಂಗಣದಲ್ಲಿ ಶ್ರೀ ಮಂಜುನಾಥನಿಗೆ ಪೂಜೆ ಸಲ್ಲಿಸಿ, ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಲಾಯಿತು. ನಂತರ ವಿವಿಧ ವೈದಿಕ ಕಾರ್ಯಗಳೊಂದಿಗೆ 16 ಸುತ್ತುಗಳ ಪ್ರದಕ್ಷಿಣೆ ಹಾಕಿದ ನಂತರ ಸ್ವರ್ಣಪಲ್ಲಕ್ಕಿಯಲ್ಲಿ ಉತ್ಸವಮೂರ್ತಿ ದೇವಾಲಯದ ಹೊರಾಂಗಣದಲ್ಲಿ ದೀರ್ಘ ಪ್ರದಕ್ಷಿಣೆ…

  • ಬೆಳ್ತಂಗಡಿ: ಜಾನಪದ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾನ್ವಿ.ಬಿ ಧರ್ಮಸ್ಥಳ

    ಬೆಳ್ತಂಗಡಿ: ಜಾನಪದ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾನ್ವಿ.ಬಿ ಧರ್ಮಸ್ಥಳ

    ಬೆಳ್ತಂಗಡಿ: ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಇದನ್ನೂ ಓದಿ: 🔴ಉಜಿರೆ : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ.ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾನ್ವಿ ಅವರ ಈ…

  • ಬೆಳ್ತಂಗಡಿ: ಬೆಳ್ತಂಗಡಿ ನಗರದ ಸಂತೆಕಟ್ಟೆ ಅಯ್ಯಪ್ಪ ಮಂದಿರದಿಂದ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ

    ಬೆಳ್ತಂಗಡಿ: ಬೆಳ್ತಂಗಡಿ ನಗರದ ಸಂತೆಕಟ್ಟೆ ಅಯ್ಯಪ್ಪ ಮಂದಿರದಿಂದ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ

    ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ…

  • ಬೆಳ್ತಂಗಡಿ: ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

    ಬೆಳ್ತಂಗಡಿ: ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

    ಬೆಳ್ತಂಗಡಿ: ಈ ವರ್ಷದ ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆಯನ್ನು ನಡೆಸುವ ಜವಾಬ್ದಾರಿಯನ್ನು, ಬೆಳ್ತಂಗಡಿ ರೋಟರಿ ಕ್ಲಬ್ ಗೆ ವಹಿಸಲಾಗಿದ್ದು, ಈ ಸ್ಪರ್ಧೆಯನ್ನು ಉಜಿರೆಯ ಅಜ್ಜರ ಕಲ್ಲು ಮೈದಾನದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಯಿತು. ಇದನ್ನೂ ಓದಿ: 🔴ಕಾಶಿಪಟ್ಣ: ಗರೋಡಿ ಫ್ರೆಂಡ್ಸ್ (ರಿ) ಕಾಶಿಪಟ್ಣ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದ ಉದ್ಛಾಟನೆಯನ್ನು ಉಜಿರೆಯ ಸಂಧ್ಯಾ ಟ್ರೇಡರ್ಸ್ ಮಾಲಕ ಶ್ರೀ ರಾಜೇಶ್ ಪೈಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಬೆಳ್ತಂಗಡಿ ರೋಟರಿ ಕ್ಲಬ್ ತುಂಬಾ ಜನ…

  • ಕಾಶಿಪಟ್ಣ: ಗರೋಡಿ ಫ್ರೆಂಡ್ಸ್ (ರಿ) ಕಾಶಿಪಟ್ಣ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

    ಕಾಶಿಪಟ್ಣ: ಗರೋಡಿ ಫ್ರೆಂಡ್ಸ್ (ರಿ) ಕಾಶಿಪಟ್ಣ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

    ಕಾಶಿಪಟ್ಣ: ಗರೋಡಿ ಫ್ರೆಂಡ್ಸ್ (ರಿ) ಕಾಶಿಪಟ್ಣ ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು, ಗರೋಡಿ ಫ್ರೆಂಡ್ಸ್ (ರಿ) ಕಾಶಿಪಟ್ಣ ಇದರ ಅಧ್ಯಕ್ಷರಾಗಿ ಯುವ ಉದ್ಯಮಿಗಳಾದ ಮನೋಜ್ ಕೋಟ್ಯಾನ್ ಆಯ್ಕೆಗೊಂಡರು ಹಾಗೂ ಉಪಾಧ್ಯಕ್ಷರಾಗಿ ಪ್ರದೀಪ್ ಕುಂಜಾಡಿ, ಇದನ್ನೂ ಓದಿ: ಕಾಶಿಪಟ್ಣ: ಗ್ರಾ.ಪಂ.ಕಾಶಿಪಟ್ಣ ಅಭಿವೃದ್ಧಿ ಅಧಿಕಾರಿ & ಸಿಬ್ಬಂದಿ ವರ್ಗದವರಿಂದ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಗೌರವಾರ್ಪಣೆ ಕಾರ್ಯದರ್ಶಿಯಾಗಿ ಶ್ರವಣ್ ಜೆ ಅಮೀನ್,…

  • ಕಾಶಿಪಟ್ಣ: ಗ್ರಾ.ಪಂ.ಕಾಶಿಪಟ್ಣ ಅಭಿವೃದ್ಧಿ ಅಧಿಕಾರಿ & ಸಿಬ್ಬಂದಿ ವರ್ಗದವರಿಂದ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಗೌರವಾರ್ಪಣೆ

    ಕಾಶಿಪಟ್ಣ: ಗ್ರಾ.ಪಂ.ಕಾಶಿಪಟ್ಣ ಅಭಿವೃದ್ಧಿ ಅಧಿಕಾರಿ & ಸಿಬ್ಬಂದಿ ವರ್ಗದವರಿಂದ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಗೌರವಾರ್ಪಣೆ

    ಕಾಶಿಪಟ್ಣ: ಗ್ರಾಮ ಪಂಚಾಯತ್ ಕಾಶಿಪಟ್ಣ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ ಇವರನ್ನು ಗೌರವಿಸಲಾಯಿತು. Like Dislike

  • ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

    ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

    ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.…

  • ಉಜಿರೆ : ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

    ಉಜಿರೆ : ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

    ಉಜಿರೆ : ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದನ್ನೂ ಓದಿ: ⭕ಉಜಿರೆ: ಪೈಂಟಿಂಗ್ ಕೆಲಸ ಮಾಡುವಾಗ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೇಂದ್ರ ಕುಮಾರ್. ಪಿ, ಮಕ್ಕಳರೋಗ ತಜ್ಞರಾದ ಡಾ| ಪ್ರತೀತ್, ಡಾ| ಅರ್ಚನಾ, ಡಾ| ನಿಖಿತಾ ಮಿರ್ಲೆ, ಹೆರಿಗೆ ಮತ್ತು…

  • Ujire: ಪೈಂಟಿಂಗ್ ಕೆಲಸ ಮಾಡುವಾಗ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

    Ujire: ಪೈಂಟಿಂಗ್ ಕೆಲಸ ಮಾಡುವಾಗ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

    ಉಜಿರೆ:(ನ.17)ಪೈಂಟಿಂಗ್ ಕೆಲಸ ಮಾಡುವಾಗ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಪೈನಲ್ ಕಾರ್ಡ್(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೆಂಜಾಳ ನಿವಾಸಿಯಾದ ಪ್ರಮೋದ್ ಗೌಡ (37ವ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ.17ರಂದು ನಿಧನರಾಗಿದ್ದಾರೆ. Like Dislike

  • ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

    ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

    ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಇದನ್ನೂ ಓದಿ: 🛑ಬೆಳ್ತಂಗಡಿ: ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧ.ಮಂ.ಆಂ.ಮಾಧ್ಯಮ ಶಾಲೆ ಬೆಳ್ತಂಗಡಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ವನ್ನು ಸಲ್ಲಿಸಿದ ನಂತರ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ವಿತರಿಸಲಾಯಿತು. Like Dislike