ಬೆಳ್ತಂಗಡಿ
-
ಬೆಳ್ತಂಗಡಿ: ಶ್ರೀ ವನಶಾಸ್ತಾರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ರಕ್ಷಿತ್ ಶಿವರಾಂ ಅವರಿಂದ ಸಂಪೂರ್ಣ ಸಹಕಾರದ ಭರವಸೆ
ಬೆಳ್ತಂಗಡಿ: ಶ್ರೀ ವನಶಾಸ್ತಾರ ದೇವಸ್ಥಾನ ಕಾರಿಂಜ ಬಾಯ್ತಾರು ಉರುವಾಲು ಇಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಸಲಹೆಗಾರರಾದ ಶ್ರೀ ರಕ್ಷಿತ್ ಶಿವರಾಂ ಆಗಮಿಸಿ ತಮ್ಮ ಜೊತೆಗಿದ್ದು ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದರು. ಇದನ್ನೂ ಓದಿ: 🟥ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಈ ಸಂದರ್ಭದಲ್ಲಿ ತಾಲೂಕಿನ ಸರಕಾರಿ ವಕೀಲರಾದ ಮನೋಹರ ಇಳಂತಿಲ,ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ…
-
ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ – 2025 ವಾರ್ಷಿಕ ಕ್ರೀಡಾಕೂಟ
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025- 26 ನೇ ಸಾಲಿನ” ಫಿಟ್ ಫೆಸ್ಟ್ “ವಾರ್ಷಿಕ ಕ್ರೀಡಾಕೂಟವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರ ಶಿಕ್ಷಕ ಪ್ರಶಸ್ತಿ ವಿಜೇತ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿಯ ಶಿಕ್ಷಕರಾದ ಶ್ರೀಯುತ ಅಮಿತಾನಂದ ಹೆಡ್ಡೆ ಇವರು ನೆರವೇರಿಸಿಕೊಟ್ಟರು. ಇದನ್ನೂ ಓದಿ: ಉಜಿರೆ:(ಡಿ.22 ) ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್ ಸಭಾ ಕಾರ್ಯಕ್ರಮದ…
-
ಬೆಳ್ತಂಗಡಿ: ಅಂತಾರಾಷ್ಟ್ರೀಯ ಉದ್ಯಮಿ, ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ
ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ರವಿವಾರ ಬೆಳ್ತಂಗಡಿಗೆ ಭೇಟಿ ನೀಡಿದರು. ಇದನ್ನೂ ಓದಿ: 🔴ಧರ್ಮಸ್ಥಳ: ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಅವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಬ್ಬೋನು ಮದ್ದಡ್ಕ, ಖ್ಯಾತ ಉದ್ಯಮಿ ಉಸ್ಮಾನ್ ಹಾಜಿ ಆಲಂದಿಲ, ಹಿರಿಯ ಪತ್ರಕರ್ತ ಹಾಗೂ ಎಸ್ವೈಎಸ್ ಝೋನ್…
-
Ujire: ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ – ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 🟥ಬೆಳ್ತಂಗಡಿ: JCI ತಾಲೂಕು ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ, ಇಷ್ಟ ಪ್ರಥಮ, ಪ್ರಾಪ್ತಿ ದ್ವಿತೀಯ ಸ್ಥಾನ ಪ್ರಥಮ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಸಾತ್ವಿಕ್ ಭಟ್…
-
ಬೆಳ್ತಂಗಡಿ: JCI ತಾಲೂಕು ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ, ಇಷ್ಟ ಪ್ರಥಮ, ಪ್ರಾಪ್ತಿ ದ್ವಿತೀಯ ಸ್ಥಾನ
ಬೆಳ್ತಂಗಡಿ: ಬೆಳ್ತಂಗಡಿಯ ಸಮಾಜ ಮಂದಿರ ಬಯಲು ರಂಗಮಂದಿರದಲ್ಲಿ ನಡೆದ ಜೆಸಿಐ ಉತ್ಸವ ತಾಲೂಕು ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಮುಂಡಾಜೆಯ ಇಷ್ಟ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಪ್ರಾಪ್ತಿ ಪಡೆದುಕೊಂಡಿರುತ್ತಾರೆ ಹಾಗೂ ಸಮಾಧಾನಕರ ಬಹುಮಾನವನ್ನು ಶ್ರಾವಣಿ ಇವರು ಪಡೆದುಕೊಂಡಿದ್ದಾರೆ. ಇವರು ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ನಿನಾದ ಕ್ಲಾಸಿಕಲ್ ಶ್ರೀ ದೇವಿ ಸಚಿನ್ ಇವರ ಶಿಷ್ಯೆಯರು. Like Dislike
-
ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ
ಬೆಳ್ತಂಗಡಿ: ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 9ರವರೆಗೆ ಅಷ್ಟಬಂಧಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಇದರ ವಿಜ್ಞಾಪನಾ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು. ಇದನ್ನೂ ಓದಿ: 🔴ಬೆಳಾಲು: ಬೆಳಾಲಿನ ಶ್ರೀ ಧ.ಮಂ.ಅ.ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು,ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಕೃಷ್ಣತಂತ್ರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗಡೆ,ಲಕ್ಷ್ಮಣ್ ಬಂಗೇರ,…
-
Belal: ಬೆಳಾಲಿನ ಶ್ರೀ ಧ.ಮಂ.ಅ.ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ
ಬೆಳಾಲು: ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ನಡೆಯಿತು. ಇದನ್ನೂ ಓದಿ: 🔶ಬೆಳಗಾವಿ : ಅಧಿವೇಶನದ ನಡುವೆ ಮುಂಜಾನೆ ಕೆ.ಸಿ.ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ, ಶ್ರೀ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ” ಶಿಸ್ತು ಸಂಸ್ಕಾರಯುತ ಶಿಕ್ಷಣ ಪಡೆದಾಗ ಜವಾಬ್ದಾರಿಯುತ ನಾಗರಿಕನ ಸೃಷ್ಟಿಯಾಗುತ್ತದೆ ಇಲ್ಲಿ ಶಿಕ್ಷಣದ…
-
Belthangady: ಜಾತಕ ತೋರಿಸಲು ಬಂದ ಯುವತಿ ಹಿಂದೆ ಬಿದ್ದು ಮದುವೆಯಾಗುವಂತೆ ಕಿರುಕುಳ
ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದು ಮದುವೆಯಾಗುವಂತೆ ಕಿರುಕುಳ ನೀಡಿದ ಆರೋಪದಡಿ ಜ್ಯೋತಿಷಿ ವಿರುದ್ಧ ಯುವತಿ ದೂರು ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ. ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು.…
-
Belthangady: ಅಳದಂಗಡಿಯಲ್ಲಿ “ದಿ ದಕ್ಷಿಣ್ ಭವನ” ಸಸ್ಯಾಹಾರಿ ರೆಸ್ಟೋರೆಂಟ್ ಶುಭಾರಂಭ
ಬೆಳ್ತಂಗಡಿ: “ದಿ ದಕ್ಷಿಣ್ ಭವನ” ಸಸ್ಯಾಹಾರಿ ರೆಸ್ಟೋರೆಂಟ್ ಅಳದಂಗಡಿ ಮುಖ್ಯ ರಸ್ತೆಯ ಸ್ವರಾಜ್ ಟವರ್ ನಲ್ಲಿ ಡಿ.12ರಂದು ಶುಭಾರಂಭಗೊಂಡಿತು. ಅಳದಂಗಡಿಯ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಉದ್ಘಾಟನೆ ಮಾಡಿದರು. . ಈ ಸಂದರ್ಭದಲ್ಲಿ ಅಳದಂಗಡಿ ಚರ್ಚ್ ಫಾದರ್ ಯಲೇ ಯಸ್ ಡಿಸೋಜ, ಡಾ.ಎಂ.ಎನ್.ತುಳುಪುಲೆ, ಪಡ್ಯೋಡಿ ಅಶೋಕ್ ಕೋಟ್ಯಾನ್, ರಾಜು , ಸೋಮನಾಥ ಬಂಗೇರ, ಶಶಿಧರ, ಅನಿಲ್ ಅಂಚನ್, ಶರತ್ ಚಂದ್ರ, ಸ್ವರಾಜ್ , ಸುನೀಲ್ ಅಂಚನ್, ಬಿಲ್ಡಿಂಗ್ ಮಾಲಕರಾದ ಸ್ವರಾಜ್, ಕ್ಯಾಪ್ಸಿ ಫ್ರೆಂಡ್ಸ್ , ಸತೀಶ್…
-
Belthangady: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ವಾರ್ಷಿಕ ಕ್ರೀಡೋತ್ಸವವು ನಡೆಯಿತು. ಮುಖ್ಯ ಅತಿಥಿಯಾಗಿ ವಿಶ್ವನಾಥ್ ಪಿ ಪ್ರಾಂಶುಪಾಲರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆ, ಶ್ರೀಮತಿ ಸುಜಯ ಬಿ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣ ಇಲಾಖೆ ಬೆಳ್ತಂಗಡಿ, ರಮೇಶ್ ಎಚ್ ಕಾರ್ಯದರ್ಶಿಗಳು ಸ್ಪೋರ್ಸ್ ಕ್ಲಬ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ವಿಭಾಗ ಉಜಿರೆ, ಆಧ್ಯಾತ್ಮಿಕ ಜೀವನ ತರಬೇತುದಾರರಾದ ಶ್ರೀಮತಿ ರೇಷ್ಮಾ ರಾಜಿತ್, ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ…










