ಬೆಳ್ತಂಗಡಿ
-
Venur: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ ಹೆಚ್ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಗಾಗಿ ಶಿಕ್ಷಣ ಸಿಂಧೂರ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 🟣ವೇಣೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಂಭಶ್ರೀ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ಹಳ್ಳಿ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ವಿದ್ಯಾಭ್ಯಾಸವನ್ನು ಪಡೆಯುವ ಉದ್ದೇಶಕ್ಕಾಗಿ 1996 ರಲ್ಲಿಪ್ರಾರಂಭಗೊಂಡ ವಿದ್ಯಾಸಂಸ್ಥೆಯು ಉತ್ತಮ ಮಟ್ಟದ ವಿದ್ಯಾಭ್ಯಾಸವನ್ನು…
-
Venur: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಂಭಶ್ರೀ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ
ವೇಣೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಇದನ್ನೂ ಓದಿ: ⭕ರೀಲ್ಸ್ ಮಾಡಲು 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ ಕುಂಭಶ್ರೀ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ಕುಮಾರಿ ಪ್ರಿಯಾ ಕೆ ಎಸ್ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಎಂಟನೇ ತರಗತಿಯ ಚಿನ್ಮಯಿ ಆಶುಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ ಹೆಚ್ ಹಾಗೂ ಸಂಚಾಲಕರಾದ ಶ್ರೀಅಶ್ವಿತ್ ಕುಲಾಲ್ ಹಾಗೂ ಎಲ್ಲಾ…
-
Bantwal: “ಸಹಕಾರ ರತ್ನ” ಪ್ರಶಸ್ತಿಗೆ ಭಾಜನರಾದ ಶ್ರೀ ಟಿ. ಜಿ. ರಾಜಾರಾಮ್ ಭಟ್ ರವರಿಗೆ ಅಭಿನಂದನಾ ಕಾರ್ಯಕ್ರಮ
ಬಂಟ್ವಾಳ : ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ ನಿಯಮಿತ, ಪಾಣೆಮಂಗಳೂರು ಇದರ ವತಿಯಿಂದ “ಸಹಕಾರ ರತ್ನ” ಪ್ರಶಸ್ತಿಗೆ ಭಾಜನರಾದ ಶ್ರೀ ಟಿ. ಜಿ. ರಾಜಾರಾಮ್ ಭಟ್ ರವರಿಗೆ ಅಭಿನಂದನಾ ಕಾರ್ಯಕ್ರಮ ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ ನಿಯಮಿತ, ಪಾಣೆಮಂಗಳೂರು ಇದರ ಮುಖ್ಯ ಕಚೇರಿಯಲ್ಲಿ ಜರಗಿತು. ಇದನ್ನೂ ಓದಿ: 🛑ನಾರಾವಿ: ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸುಲ್ಕೇರಿ ಹಿಂದೂರುದ್ರ ಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರ ಹಸ್ತಾಂತರ ಗೌರವ ಅಭಿನಂದನೆ ಸ್ವೀಕರಿಸಿದ ರಾಜಾರಾಮ್ ಭಟ್ ತಮ್ಮ ಸಹಕಾರಿ…
-
Naravi: ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸುಲ್ಕೇರಿ ಹಿಂದೂರುದ್ರ ಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರ ಹಸ್ತಾಂತರ
ನಾರಾವಿ: ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1,60,000/- ಮೌಲ್ಯದ ಸಿಲಿಕಾನ್ ಚೇಂಬರ್ ಮಂಜೂರಾತಿ ಆಗಿದ್ದು , ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕರಾದ ವಿಶ್ವನಾಥ ಶೆಟ್ಟಿ, ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಕೊರಗಪ್ಪ ನಾಯ್ಕ ರಲ್ಲಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ…
-
Belthangady: ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಡಿಕ್ಕಿ ಹೊಡೆದ ಕಾರು – ಬಾಲಕ ಸಾವು
ಬೆಳ್ತಂಗಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ದಾರುಣ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ. ಎಂಬವರ ಪುತ್ರ 3 ವರ್ಷದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕ. ಬಾಲಕ ಮಹಮ್ಮದ್ ಹಝೀರಿನ್ ತನ್ನ ಮನೆಯ ಸಮೀಪ ರಸ್ತೆಯ ಆ ಕಡೆಯಿದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದೆ. Like…
-
Belthangady: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಸಹಭಾಗಿತ್ವದಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಇದನ್ನೂ ಓದಿ: 🟣ಗೇರುಕಟ್ಟೆ: ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ 11 ಕ್ಲಸ್ಟರ್ ಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ 40 ಕ್ಕೂ ಹೆಚ್ಚಿನ ಸ್ಪರ್ಧೆಗಳ ಪೈಕಿ ಹಲವು…
-
Gerukatte: ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಗೇರುಕಟ್ಟೆ: ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶವಿರುವ ಅಧಿಕಾರಿ ಹುದ್ದೆಗಳನ್ನು ಪಡೆಯಲು ಕೆಎಎಸ್,ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸನ್ನು ಪಡೆಯಲು ಪಿಯುಸಿ ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. ಇದನ್ನೂ ಓದಿ: 🟣ಉಜಿರೆ: ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…
-
Belthangady: ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ – ಹರೀಶ್ ಪೂಂಜ
ಬೆಳ್ತಂಗಡಿ(ಡಿ.3): 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಇದನ್ನೂ ಓದಿ: 🟣ಗುರುವಾಯನಕೆರೆ: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ…
-
Guruwayanakere: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ
ಗುರುವಾಯನಕೆರೆ: ಸಹಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ರಾಜ್ಯದಲ್ಲಿ ಪ್ರಪ್ರಥಮವಾಗಿ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪದಾಧಿಕಾರಿಗಳು ಹಾಗೂ ನಿರ್ದೇಶಕ ಬಂಧುಗಳ ಅಭ್ಯಾಸ ವರ್ಗವು ಡಿಸೆಂಬರ್ 2 ಮಂಗಳವಾರ “ನಮ್ಮ ಮನೆ ಹವ್ಯಕ ಭವನ” ಗುರುವಾಯನಕೆರೆ ಇಲ್ಲಿ ಜರಗಿತು. ಇದನ್ನೂ ಓದಿ: 🟡ಧರ್ಮಸ್ಥಳ : ಶ್ರೀ ಮಂ.ಸ್ವಾ.ಅ.ಹಿ.ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಭಾರತಮಾತೆ ಹಾಗೂ ಲಕ್ಷ್ಮಣರಾವ್ ಇನಂದಾರ್ ರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ…
-
ಗುರುವಾಯನಕೆರೆ: ಜನಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾರ್ಶ್ವವಾಯು ಅನಾರೋಗ್ಯದಿಂದ ನಡೆದಾಡಲು ಕಷ್ಟವಾಗುತ್ತಿತ್ತು. ಅವರಿಗೆ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ ಮಾಡಲಾಯಿತು. ಇದನ್ನೂ ಓದಿ: 🟣ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ಮಾನ್ಯ ಯೋಜನಾಧಿಕಾರಿ ಅಶೋಕರವರು ಮಾತನಾಡಿ, ಯೋಜನೆಯ ಜನ ಮಂಗಲ ಕಾರ್ಯಕ್ರಮದಡಿ ಅನಾರೋಗ್ಯ ದಿಂದ ಬಳಲುತ್ತಿರುವವರಿಗೆ ಅಶಕ್ತರಿಗೆ ಅನುಕೂಲವಾಗುವಂತೆ ಯೋಜನೆಯಿಂದ, ಅನಾರೋಗ್ಯ ದಿಂದ ಮಲಗಿರುವವರಿಗೆ, ವಾಟರ್ ಬೆಡ್,…










