Sat. Apr 19th, 2025

ಬೆಳ್ತಂಗಡಿ

  • Belthangady: ನಾವೂರಿನ ಯುವಕ ಮೈಸೂರಿನಲ್ಲಿ ನದಿಗೆ ಬಿದ್ದು ಮೃತ್ಯು!!

    Belthangady: ನಾವೂರಿನ ಯುವಕ ಮೈಸೂರಿನಲ್ಲಿ ನದಿಗೆ ಬಿದ್ದು ಮೃತ್ಯು!!

    ಬೆಳ್ತಂಗಡಿ:(ಎ.18) ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ನದಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: 🌟PUTTUR: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು…

  • Puttur: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ

    Puttur: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕಶಾಲೆ ಉದ್ಘಾಟನೆ

    Puttur:(ಎ.18) ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬ್ಭಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ.‌ ಇದನ್ನೂ ಓದಿ: ⭕ಉಳ್ಳಾಲ: ಯುವತಿ ಮೇಲೆ ಗ್ಯಾಂಗ್‌ ರೇಪ್‌ ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ…

  • Mogru: ಶ್ರೀರಾಮ ಶಿಶುಮಂದಿರದಲ್ಲಿ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

    Mogru: ಶ್ರೀರಾಮ ಶಿಶುಮಂದಿರದಲ್ಲಿ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

    ಮೊಗ್ರು :(ಎ.18) ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ .17ರಂದು ಶಿಶುಮಂದಿರದಲ್ಲಿ ನಡೆಯಿತು. ಇದನ್ನೂ ಓದಿ: ⭕ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ ಉದಯ ಭಟ್, ನಿರ್ದೇಶಕರು…

  • Ujire: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ – ಚಾಲಕನಿಗೆ ಗಂಭೀರ ಗಾಯ

    Ujire: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ – ಚಾಲಕನಿಗೆ ಗಂಭೀರ ಗಾಯ

    ಉಜಿರೆ:(ಎ.18) ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ. ಇದನ್ನೂ ಓದಿ: ⭕ಉಳ್ಳಾಲ: ‌ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ರಿಕ್ಷಾ ಚಾಲಕ ಬೆಳ್ತಂಗಡಿಯ ನಿವಾಸಿ ಅಬೂಬಕ್ಕರ್ ಎಂದು ತಿಳಿದುಬಂದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದಿದೆ. ಅಬೂಬಕ್ಕರ್‌ ರವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ…

  • Ujire: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣದ ಸವಿನೆನಪಿಗಾಗಿ ಗೌರವಾನ್ವಿತ ಶ್ರೀ ಶರತ್‌ ಕೃಷ್ಣ ಪಡ್ವೆಟ್ನಾಯರ ಮಾರ್ಗದರ್ಶನದೊಂದಿಗೆ ಪ್ರತಿ ಮನೆಗೊಂದು “ಭಗವದ್ಗೀತಾ” ಅಭಿಯಾನ

    Ujire: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣದ ಸವಿನೆನಪಿಗಾಗಿ ಗೌರವಾನ್ವಿತ ಶ್ರೀ ಶರತ್‌ ಕೃಷ್ಣ ಪಡ್ವೆಟ್ನಾಯರ ಮಾರ್ಗದರ್ಶನದೊಂದಿಗೆ ಪ್ರತಿ ಮನೆಗೊಂದು “ಭಗವದ್ಗೀತಾ” ಅಭಿಯಾನ

    ಉಜಿರೆ :(ಎ.17) ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯ ಗೋಪುರ ನಿರ್ಮಾಣ ಹಾಗೂ ಬ್ರಹ್ಮಕಲಶೋತ್ಸವ ತಯಾರಿಯು ಭರದಿಂದ ಸಾಗುತ್ತಿದೆ. ಇದನ್ನೂ ಓದಿ: ⭕ಬಂಟ್ವಾಳ : ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಮಹಿಳೆ ಸಹಿತ ಮೂವರಿಂದ ಹನಿಟ್ರ್ಯಾಪ್‌ ಈ ಸುಸಂದರ್ಭದಲ್ಲಿ ಇದರ ಒಂದು ಅಂಗವಾಗಿ ದೇವಸ್ಥಾನದ ಕೆಲಸಗಳಲ್ಲಿ ಎಲ್ಲರೂ ಭಾವನಾತ್ಮಕವಾಗಿ ಒಂದುಗೂಡುವ ಸಲುವಾಗಿ , ಸನಾತನ ಧರ್ಮ ಮತ್ತು ಸಂಸ್ಕೃತಿಯ ಮೂಲ ಬೇರುಗಳ ಉಳಿವಿಗಾಗಿ ಗೌರವಾನ್ವಿತ ಶ್ರೀ ಶರತ್‌ ಕೃಷ್ಣ ಪಡ್ವೆಟ್ನಾಯರ ಮಾರ್ಗದರ್ಶನದೊಂದಿಗೆ ಪೆರ್ಲ ಫ್ರೆಂಡ್ಸ್ ಮತ್ತು…

  • Ujire: ಬೈಕ್‌ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ!

    Ujire: ಬೈಕ್‌ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ!

    ಉಜಿರೆ:(ಎ.17) ಬೈಕ್ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉಜಿರೆಯ ‌ಪೆಟ್ರೋಲ್‌ ಪಂಪ್‌ ಹತ್ತಿರ ಎ.16 ರಂದು ನಡೆದಿದೆ. ಇದನ್ನೂ ಓದಿ: ⭕ಉಜಿರೆ: ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣ ಮಾಡುತ್ತಿದ್ದ ರಿಕ್ಷಾ ಹಾಗೂ ಉಜಿರೆಗೆ ಪ್ರಯಾಣ ಮಾಡುತ್ತಿದ್ದ ಬೈಕ್‌ ನಡುವೆ ಅಪಘಾತವಾಗಿದೆ. ಪೆಟ್ರೋಲ್‌ ಪಂಪ್‌ ಕಡೆಗೆ ತಿರುಗಿಸುವ ವೇಳೆ ರಿಕ್ಷಾಗೆ ಎದುರಿನಿಂದ ಬಂದ ಬೈಕ್‌ ಗುದ್ದಿದೆ. ಪರಿಣಾಮ ರಿಕ್ಷಾದ ಮುಂಭಾಗ, ರಿಕ್ಷಾ ಸವಾರನಿಗೆ…

  • Ujire: ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ – ಇಬ್ಬರು ಕಳ್ಳರನ್ನು ಮಹಜರಿಗೆ ಕರೆದುಕೊಂಡು ಬಂದ ಪೊಲೀಸರು

    Ujire: ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ – ಇಬ್ಬರು ಕಳ್ಳರನ್ನು ಮಹಜರಿಗೆ ಕರೆದುಕೊಂಡು ಬಂದ ಪೊಲೀಸರು

    ಉಜಿರೆ :(ಎ.17) ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಜೈಲಿನಿಂದ ಬಾಡಿವಾರೆಂಟ್ ಮೂಲಕ ಕರೆತಂದು ಮಹಜರು ನಡೆಸಲಾಗಿದೆ. ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಮಾ.3 ರಂದು ರಾತ್ರಿ ಕಳ್ಳರು ಯುವತಿಯರ ಚೂಡಿದಾರ ಡ್ರೆಸ್ ಹಾಕಿಕೊಂಡು ನುಗ್ಗಿ ಸಿಸಿಕ್ಯಾಮರಾದ ಹಾರ್ಡ್‌ ಡಿಸ್ಕ್‌ ಕಳ್ಳತನ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಾ.4 ರಂದು ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಉಜಿರೆ ಕಳ್ಳತನ ಪ್ರಕರಣದ ಬಳಿಕ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕಾರ್ಕಳರಲ್ಲಿ ಕಳ್ಳತನ ಪ್ರಕರಣದಲ್ಲಿ ಕಾರು ಸಮೇತ…

  • Belthangady: ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

    Belthangady: ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

    ಬೆಳ್ತಂಗಡಿ: (ಎ.16) ಭೂಮಿ, ಗಾಳಿ, ಬೆಂಕಿ, ನೀರು, ಆಕಾಶದಂತೆ ತಾಳ್ಮೆ, ಧೈರ್ಯ, ಪರೋಪಕಾರ, ಕ್ರಿಯಾಶೀಲತೆಯಿಂದ ಜೀವಿಸಬೇಕು, ಶ್ರೀ ರಾಮಚಂದ್ರನಂತೆ ಸಹಜೀವಿಗಳನ್ನು ಪ್ರೀತಿಸಿ, ಗೌರವಿಸಿ ಸೌಹಾರ್ದತೆಯಿಂದ ಬದುಕಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ ತಿಳಿಸಿದರು. ಇದನ್ನೂ ಓದಿ: 🟣ಬೆಳ್ತಂಗಡಿ: ಕಜಕೆ ಸ.ಹಿ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ ಅವರು ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವ ವೇದಿಕೆ ಇದರ 14 ನೇ ವರ್ಷದ ವಾರ್ಷಿಕ ಮಹಾಸಭೆಯ ಸಭಾ…

  • Belthangady: ಕಜಕೆ ಸ.ಹಿ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

    Belthangady: ಕಜಕೆ ಸ.ಹಿ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

    ಬೆಳ್ತಂಗಡಿ:(ಎ.16) ಬೆಸ್ಟ್ ಫೌಂಡೇಶನ್ ವತಿಯಿಂದ ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು. ಇದನ್ನೂ ಓದಿ: ⭕ಸುರತ್ಕಲ್ : ಬೀಚ್ ನಲ್ಲಿ ನೀರು ಪಾಲಾದ ಇಬ್ಬರು ಯುವಕರು ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಜಯರಾಮ್. ಎಂ ಕೆ, ಮಿತ್ತಬಾಗಿಲು ಪಂಚಾಯತ್…

  • Ujire: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ -2025

    Ujire: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ -2025

    ಉಜಿರೆ (ಎ.15) : ಕೋವಿಡ್ ನಂತರದ ವರ್ಷಗಳಲ್ಲಿ ಮಾನಸಿಕ ಮತ್ತು ದೈಹಿಕಆರೋಗ್ಯದ ನಡುವಿನ ಸಮತೋಲನ ಕಾಯ್ದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದಕ್ಕನುಗುಣವಾಗಿಆರೋಗ್ಯ ವಿಮೆಯ ಕುರಿತ ಜಾಗೃತ ಪ್ರಜ್ಞೆ ಕ್ರಮೇಣ ವ್ಯಾಪಕವಾಗುತ್ತಿದೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅಭಿಪ್ರಾಯಪಟ್ಟರು. ಇದನ್ನೂ ಓದಿ: 🟠ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆರೋಗ್ಯಪೂರ್ಣ ನಾಳೆಗಳಿಗಾಗಿ ಸದ್ಯದ ಹೂಡಿಕೆ ಆರೋಗ್ಯಕರ ಆರಂಭ, ಆಶಾದಾಯಕ…