ಬೆಳ್ತಂಗಡಿ
Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.
Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.
Klasik masa oyunlarından slotlara kadar bahis siteleri çeşitliliği sunuluyor.
Oyuncular hızlıca işlem yapmak için Bahsegel giriş bağlantısını takip ediyor.
2026’te kullanıcı dostu tasarımıyla bahsegel sürümü geliyor.
Dijital oyun deneyimini artırmak için bahsegel platformları kullanılıyor.
Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.
Türkiye’de oyuncular ortalama haftalık 250 TL bahis yatırımı yapmaktadır, bettilt apk düşük limitli seçenekler sunar.
Mobil kullanıcı deneyimini geliştiren bettilt sistemi oldukça popüler.
Oyun sonuçları bağımsız RNG testleriyle doğrulanan bettilt para çekme, adil oyun prensibini uygular.
Kumarhane eğlencesini dijital dünyaya taşıyan bahsegel çeşitliliği artıyor.
Canlı bahislerde yüksek kazanç oranları sunan bahsegel fark yaratır.
Yüksek oranlı maç seçenekleriyle kazanç şansınızı artıran Bahesegel giris ideal bir platformdur.
Bahis platformlarının %72’si artık kripto para desteği sunmaktadır; bahsegel 2026 bu yeniliği güvenli şekilde entegre etmiştir.
Promosyon seven kullanıcılar paribahis giriş kampanyalarından yararlanıyor.
Hızlı erişim sağlayan bettilt uygulaması büyük kolaylık sunuyor.
Bahis dünyasında yapılan araştırmalara göre ortalama oyuncu yılda 500 dolar kazanıyor ve bettilt yeni giriş bu kazancı artırmak için özel stratejiler sunuyor.
Adres değişiklikleri nedeniyle kullanıcılar bahsegel üzerinden sisteme bağlanıyor.
Kazançlı bahis deneyimi arayan herkes için bahsegel doğru seçimdir.
Bahisçiler için hazırlanan bahis siteleri kodları yatırımları artırıyor.
Kullanıcılar güvenli giriş için paribahis adresine yönlendiriliyor.
Statista verilerine göre 2024 yılında online slot oyunlarının toplam oyun gelirlerindeki payı %60’ı aşmıştır; bahsegel canlı destek slot kategorisinde 1800’den fazla oyun sunmaktadır.
Türkiye’deki bahisçiler için en güvenilir adreslerden biri paribahis giriş olmaya devam ediyor.
Bahis dünyasında güvenli ve hızlı işlem garantisi sunan bahsegel farkını gösteriyor.
Kumarhane keyfini farklı bir boyuta taşıyan Bettilt giriş kullanıcıların ilgisini topluyor.
-
ಧರ್ಮಸ್ಥಳ: ಜೋಡುಸ್ತಾನ ರಸ್ತೆಗೆ ಪದ್ಮವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ
ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಡಿ ಹರ್ಷೇಂದ್ರ ಕುಮಾರ್ ರವರು ನಾಮಫಲಕವನ್ನು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಪರಮೇಶ್ವರ್, ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ್ ರಾವ್, ಸದಸ್ಯರಾದ ಶ್ರೀ ಮುರಳಿಧರ ದಾಸ್, ಶ್ರೀ ದಿನೇಶ್…
-
ಬೆಳ್ತಂಗಡಿ: ಚಿತ್ರಕಲಾ ಪರೀಕ್ಷೆಯಲ್ಲಿ ಎಸ್ .ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಶೇ.100 ಫಲಿತಾಂಶ
ಬೆಳ್ತಂಗಡಿ: ಬೆಳ್ತಂಗಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( ಇತರ ಪರೀಕ್ಷೆಗಳು) ಬೆಂಗಳೂರು, ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ ಹೈಯರ್ ಮತ್ತು ಲೋವರ್ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮತ್ತು 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಿಕ್ಷಕ ವೃಂದ ಮತ್ತು ಮುಖ್ಯೋಪಾಧ್ಯಾಯಿನಿಯರಾದ ಹೇಮಲತಾ ಎಂ. ಆರ್ ಇವರು ಅಭಿನಂದನೆ ಸಲ್ಲಿಸಿರುತ್ತಾರೆ ಹಾಗೂ…
-
ನಾವೂರು: ಜ.23ರಿಂದ ಫೆ.1 ರವರೆಗೆ ನಾವೂರು ಜಾತ್ರೆ
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ವತಿಯಿಂದ ಜರಗಲಿರುವ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ನಾನಾ ಕಾರ್ಯಕ್ರಮಗಳು ಜ 23ರಿಂದ ಫೆ.1ರವರೆಗೆ ಜನಗಲಿವೆ ಎಂದು ವಾರ್ಷಿಕ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ. ಪ್ರದೀಪ್ ಎ. ಹೇಳಿದರು. ಅವರು ಬುಧವಾರ ದೇವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜ .23ರಿಂದ 30ರವರೆಗೆ ಪ್ರತಿದಿನ ಸಂಜೆ 6.30 ಗಂಟೆಗೆ ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನ…
-
ಬೆಳ್ತಂಗಡಿ: ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ಸ್ & ಗೈಡ್ ALT ಅರ್ಹತೆ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್ ಸ್ಕೌಟ್ & ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ ಪ್ಯಾಚ್ಮೆಂಟ್ ನೀಡಿ…
-
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡ ಇವರು ಆಯೋಜಿಸಿದ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ , ರೋವರ್ ರೇಂಜರ್ಸ್ ಕ್ಯಾಂಪೋರಿ ಉತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್, ರೋವರ್ ರೇಂಜಸ್ ಭಾಗವಹಿಸಿ, ಸ್ಥಳೀಯ ಸಂಸ್ಥೆವಾರು ನಡೆಸಿದಂತಹ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗಳನ್ನು ಪಡೆದು ಚಾಂಪಿಯನ್ ಶಿಪ್ ಪಡೆದುಕೊಂಡಿರುತ್ತಾರೆ. ಸ್ಥಳೀಯ ಸಂಸ್ಥೆಗೆ ನೀಡಿದ ಕೋಟಾದನ್ವಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು…
-
ಬೆಳ್ತಂಗಡಿ: ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ ಕಾಶಿಪಟ್ಣ ಇದರ ಸುಮಾರು ರೂ. 24 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಾಗತ ಗೋಪುರವನ್ನು ಲೋಕಾರ್ಪಣೆಯನ್ನು ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಪರಿಶಿಷ್ಟ ಜಾತಿ ಬಂಧು ಶ್ರೀ ಸುಂದರ್ ಎಂ ನೆಲ್ಲಿಗುಡ್ಡೆ ಇವರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿಸಿದರು.ವೇದಿಕೆಯಲ್ಲಿ ಸಮಾರಂಭದಲ್ಲಿ ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಹಿರಿಯ…
-
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ – ವಿಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠಲ ಗೌಡ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ವಿಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ…
-
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜರಿಂದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ “ಸಾಮರಸ್ಯದ ಸಂಕ್ರಾಂತಿ”
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರವರು ಈ ವರ್ಷದ ಸಂಕ್ರಾಂತಿ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. “ಸಾಮರಸ್ಯದ ಸಂಕ್ರಾಂತಿ” ಎಂಬ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿ, ಮಾದರಿಯೆನಿಸಿಕೊಂಡಿದ್ದಾರೆ. ತಾಲೂಕಿನಾದ್ಯಂತ ಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಗೆ ಭೇಟಿ ನೀಡಿ ಅವರೊಂದಿಗ ವಿಶೇಷವಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಜ.14 ರಂದು ವೇಣೂರಿನಲ್ಲಿ ಪ್ರಾರಂಭಗೊಂಡ ಈ ಸಾಮರಸ್ಯದ ಸಂಕ್ರಾಂತಿಯು ಎರಡು ದಿನಗಳಲ್ಲಿ ಸುಮಾರು 2000 ಕ್ಕೂ ಹೆಚ್ಚು…
-
ಬೆಳ್ತಂಗಡಿ:( ಜ. 19 & 20) ತಾಳಿಪಾಡಿ – ಪಲಾರಗೋಳಿ ಮರೋಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ನೇಮೋತ್ಸವ
ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ – ಪಲಾರಗೋಳಿ ಮರೋಡಿ, ಬೆಳ್ತಂಗಡಿ , ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ನೇಮೋತ್ಸವವು ಜನವರಿ 19 ಮತ್ತು ಜನವರಿ 20 ರಂದು ನಡೆಯಲಿದೆ. ಜನವರಿ 19 ರಂದು ರಾತ್ರಿ ಗಂಟೆ 7 ರಿಂದ ಶ್ರೀ ದೈವದ ನೇಮ, ರಾತ್ರಿ ಗಂಟೆ 9 ರಿಂದ ಶ್ರೀ ಕೊಡಮಣಿತ್ತಾಯ ನೇಮೋತ್ಸವ ಜರುಗಲಿದೆ. ಜನವರಿ 20 ರಂದು ಬೆಳಗ್ಗೆ ಗಂಟೆ 9 ರಿಂದ ವೇದಮೂರ್ತಿ…
-
ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ
ಉಜಿರೆ: ಉಜಿರೆಯ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದಿದ್ದಾರೆ. ಇವರು ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ರೋವರ್ ವಿಭಾಗದ ಲೀಡರ್ ಟ್ರೈನರ್ ರಾಜೇಶ್ ಅವಲಕ್ಕಿ ಇವರ ಶಿಬಿರ ನಾಯಕತ್ವದಲ್ಲಿ…










