Mon. Jun 30th, 2025

ಬೆಳ್ತಂಗಡಿ

  • Belthangady: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

    Belthangady: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

    ಬೆಳ್ತಂಗಡಿ:(ಜೂ.30) ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ(ರಿ) ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30/06/25 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ⭕ಪುತ್ತೂರು: “ನನ್ನ ಮಗಳಿಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ” ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಂದೇಶ್ ಕೆ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾ.ಕಾ.ಸೇ.ಸ ಬೆಳ್ತಂಗಡಿಯವರು…

  • Hosangady: ಪರಿಸರ ಮಾಹಿತಿ- ಗಿಡ ನಾಟಿ ಕಾರ್ಯಕ್ರಮ

    Hosangady: ಪರಿಸರ ಮಾಹಿತಿ- ಗಿಡ ನಾಟಿ ಕಾರ್ಯಕ್ರಮ

    ಹೊಸಂಗಡಿ :(ಜೂ.30) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: 🟠ಉಜಿರೆ : ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ…

  • Belthangadi: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

    Belthangadi: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

    ಬೆಳ್ತಂಗಡಿ:(ಜೂ.30) ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ ಜೂ. 28ರಂದು ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉಜಿರೆ ಎಸ್‌.ಡಿ.ಎಂ ಸ್ನಾತಕೋತ್ತರ ಪದವಿ ಕಾಲೇಜಿನ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಕ್ಷತಾ.ಕೆ ರವರು ಯುವ ಮನಸ್ಸುಗಳನ್ನು ಪೋಷಕರು ಮತ್ತು ಶಿಕ್ಷಕರು ಹೇಗೆ ಪೋಷಿಸಬೇಕು, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ಶಿಕ್ಷಣ…

  • ಬಂದಾರು : ಮೈರೋಳ್ತಡ್ಕ ಸ. ಉ. ಹಿ. ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

    ಬಂದಾರು : ಮೈರೋಳ್ತಡ್ಕ ಸ. ಉ. ಹಿ. ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

    ಬಂದಾರು :(ಜೂ.28) ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ,ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ.28 ರಂದು ನೆರವೇರಿತು. ಇದನ್ನೂ ಓದಿ: ⭕ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಶಾಕ್ ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶ್ರೀಧರ…

  • ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಮೃತ್ಯು

    ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಮೃತ್ಯು

    ಅರಸಿನಮಕ್ಕಿ:(ಜೂ.28) ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತ್ತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್‌ ಆಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ⭕ಮೂಲ್ಕಿ: ಸಹೋದರನ ಅಂತಿಮ ಕಾರ್ಯಕ್ರಮಗಳಿಗೆ ಊರಿಗೆ ಬಂದಿದ್ದ ಸಹೋದರಿಯ ದಾರುಣ ಅಂತ್ಯ ವಿದ್ಯುತ್ ಆಘಾತಕ್ಕೆ ಕೆಳಗೆ ಬಿದ್ದ ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ. Like Dislike

  • Kudyadi: 44ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸದ್ಧರ್ಮ ಸಭಾಭವನ ಉದ್ಘಾಟನೆ

    Kudyadi: 44ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸದ್ಧರ್ಮ ಸಭಾಭವನ ಉದ್ಘಾಟನೆ

    ಕುದ್ಯಾಡಿ: (ಜೂ.28)ಕುದ್ಯಾಡಿ ಗ್ರಾಮಸ್ಥರೆಲ್ಲ ಸೇರಿ ಸುಸಜ್ಜಿತ ರೀತಿಯಲ್ಲಿ ಸಭಾಂಗಣ ನಿರ್ಮಿಸಿದ್ದು ಸಂತಸ ನೀಡಿದೆ, ಶಾಸಕರ ನಿಧಿಯಿಂದ ಸಭಾಭವನಕ್ಕೆ ಅನುದಾನ ದೊರಕಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಇದನ್ನೂ ಓದಿ: ⭕Puttur: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.! ಕುದ್ಯಾಡಿ ಗ್ರಾಮದ ಸದ್ಧರ್ಮ ಯುವಕ ಮಂಡಲ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟದ ಸಹಯೋಗದಲ್ಲಿ ನಡೆದ ನೂತನ ಸದ್ಧರ್ಮ ಸಭಾಭವನದ ಉದ್ಘಾಟನೆ ಹಾಗೂ 44ನೇ ವರ್ಷದ ಸಾಮೂಹಿಕ ಶ್ರೀ…

  • Belthangady: (ಜು.3) ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ

    Belthangady: (ಜು.3) ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ

    ಬೆಳ್ತಂಗಡಿ:(ಜೂ.28) ರೋಟರಿಯ ನೂತನ ಪದಾಧಿಕಾರಿಗಳ ಪದಗ್ರಹಣದ ಪತ್ರಿಕಾಗೋಷ್ಠಿಯು ಜೂ.28 ರಂದು ರೋಟರಿ ಭವನದಲ್ಲಿ ನಡೆಯಿತು. ಇದನ್ನೂ ಓದಿ: ⭕Manjeshwara: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ ಸಮಾಜಸೇವಾ ಉದ್ದೇಶದಿಂದ ಸ್ಥಾಪಿತವಾದ ರೋಟರಿ ಸಂಘಟನೆಗೆ ಶತಮಾನದ ಇತಿಹಾಸ ಇದೆ. ರೋಟರಿಯು ಇಂದು ಜಾಗತಿಕವಾಗಿ ಸುಮಾರು 200 ದೇಶಗಳಲ್ಲಿ 35,000 ಕ್ಲಬ್‌ ಗಳಲ್ಲಿ. ವಿವಿಧವೃತ್ತಿಗಳಲ್ಲಿ ತೊಡಗಿರುವ ಸದಸ್ಯರ ಮೂಲಕ, ಮನುಕುಲದ ಸೇವೆಯಲ್ಲಿ, ತೊಡಗಿಸಿಕೊಂಡಿದೆ. ಸಾರ್ಥಕ ಸೇವೆಯ 54, ವರ್ಷಗಳನ್ನು ಪೂರೈಸಿರುವ ಬೆಳ್ತಂಗಡಿ ರೋಟರಿ ಕ್ಲಬ್ ಮಂಗಳೂರು ಉತ್ತರ ಬೆಳ್ತಂಗಡಿ ಖ್ಯಾತ…

  • Belthangady: ಜು.1 ರಂದು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನಾ ಕಾರ್ಯಕ್ರಮ

    Belthangady: ಜು.1 ರಂದು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನಾ ಕಾರ್ಯಕ್ರಮ

    ಬೆಳ್ತಂಗಡಿ:(ಜೂ.28) ಜು.1 ರಂದು ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಇದನ್ನೂ ಓದಿ: ⭕ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ “ಜನರ ಬಳಿಗೆ- ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು. 1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. Like Dislike

  • Mundaje: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

    Mundaje: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

    ಮುಂಡಾಜೆ: (ಜೂ.28) ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಇದನ್ನೂ ಓದಿ: ⭕ಅಳಿಯನ ಜೊತೆ ಅತ್ತೆ ಪರಾರಿ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಸಮರ್ಥ್ ಆರ್ ಗಾಣಿಗೇರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು. ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಪೊಲೀಸ್ ಠಾಣೆಯವರು…

  • Mundaje : ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

    Mundaje : ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

    ಮುಂಡಾಜೆ :(ಜೂ.27) ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.27 ರಂದು ನಡೆಯಿತು. ಇದನ್ನೂ ಓದಿ: 🟢ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಉದ್ಘಾಟಕರಾಗಿ ಆಗಮಿಸಿದ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯರಾದ ಶಂಭು ಶಂಕರ ಅವರು,‘ದೇಶದ ಬೆಳವಣಿಗೆಗೆ ವಿದ್ಯಾವಂತ ಯುವಕರ ಪಾಲ್ಗೊಳ್ಳುವಿಕೆ…