Thu. Nov 13th, 2025

ಮಂಗಳೂರು

  • ಮಂಗಳೂರು: ಮುನ್ನೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ DIGIPAY ಕಾರ್ಯಕ್ರಮ ಉದ್ಘಾಟನೆ

    ಮಂಗಳೂರು: ಮುನ್ನೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ DIGIPAY ಕಾರ್ಯಕ್ರಮ ಉದ್ಘಾಟನೆ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಂಗಳೂರು ತಾಲೂಕಿನ ದೇರಳಕಟ್ಟೆ ವಲಯದ ಮುನ್ನೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ DIGIPAY ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದನ್ನೂ ಓದಿ: 🛑ಬೆಳ್ತಂಗಡಿ: ಬಾಗಲಕೋಟೆ ಜಿಲ್ಲೆ ಕರ್ನಾಟಕ ರಾಜ್ಯ ಗ್ರಾಮ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ನ ಸಮಾಲೋಚನಾ ಸಭೆ ಕಾರ್ಯಕ್ರಮದಲ್ಲಿ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೆಹನಾ ಬಾನ್, ಮಂಗಳೂರು ತಾಲೂಕಿನ ಯೋಜನಾಧಿಕಾರಿ ಶ್ರೀಮುತ ಸುರೇಂದ್ರ, ಮಾಜಿ ಜಿಲ್ಲಾ…

  • Mangalore: ಮಂಜನಾಡಿ ಸಿ.ಎಸ್.ಸಿ ಕೇಂದ್ರದಲ್ಲಿ DIGIPAY ಕಾರ್ಯಕ್ರಮ ಉದ್ಘಾಟನೆ

    Mangalore: ಮಂಜನಾಡಿ ಸಿ.ಎಸ್.ಸಿ ಕೇಂದ್ರದಲ್ಲಿ DIGIPAY ಕಾರ್ಯಕ್ರಮ ಉದ್ಘಾಟನೆ

    ಮಂಗಳೂರು: ಮಂಗಳೂರು ತಾಲೂಕಿನ ದೇರಳಕಟ್ಟೆ ವಲಯ ವ್ಯಾಪ್ತಿಯ ಮಂಜನಾಡಿ ಸಿ.ಎಸ್.ಸಿ ಕೇಂದ್ರದಲ್ಲಿ DIGIPAY ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ವಲಯದಲ್ಲಿ ಅನುಷ್ಠಾನ ಮಾಡಲಾಯಿತು. ಇದನ್ನೂ ಓದಿ: ⭕Uppinangady: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಬಿಜೆಪಿಯ ಮಂಗಳೂರು ಮಂಡಲದ ಕಾರ್ಯದರ್ಶಿ ರಮೇಶ್ ಬೆದ್ರೋಳಿಕೆ, ಚಂದ್ರಶೇಖರ ಶೆಟ್ಟಿ ಪ್ರಗತಿಪರ ಕೃಷಿಕರು, ಸುರೇಂದ್ರ ಕುಲಾಲ್, ಶೀನ ಕುಲಾಲ್ ಒಕ್ಕೂಟ ಅಧ್ಯಕ್ಷರು, ತಾಲೂಕು ನೋಡಲ್ ಅಧಿಕಾರಿ, ದೇರಳಕಟ್ಟೆ ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು, ಸೇವಾದಾರರು, ನಾಗರಿಕರು ಉಪಸ್ಥಿತರಿದ್ದರು.…

  • Mahanati Winner Vamshi : ಮಂಗಳೂರಿನ ವಂಶಿ ಮುಡಿಗೇರಿದ ಮಹಾನಟಿ ಕಿರೀಟ

    Mahanati Winner Vamshi : ಮಂಗಳೂರಿನ ವಂಶಿ ಮುಡಿಗೇರಿದ ಮಹಾನಟಿ ಕಿರೀಟ

    Mahanati Winner Vamshi : ಯುವನಟಿಯರನ್ನು ಕನ್ನಡ ಸಿನಿರಂಗಕ್ಕೆ ಪರಿಚಯಿಸುವ ವಿಭಿನ್ನ ಕಾರ್ಯಕ್ರಮವೇ ‘ಮಹಾನಟಿ’ (Mahanati Season 2). ಇದೇ ಶನಿವಾರ ಹಾಗೂ ಭಾನುವಾರ ಫಿನಾಲೆ ನಡೆದಿದೆ. ಇದನ್ನೂ ಓದಿ: 🔆ಧರ್ಮಸ್ಥಳ: (ನ.15- 19) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂತೂ ವಿನ್ನರ್‌ ಅನೌನ್ಸ್‌ ಆಗಿದೆ. ಇದೀಗ ಮಹಾನಟಿ ಸೀಸನ್-2ರ ವಿಜೇತರಾಗಿ ಮಂಗಳೂರಿನ ವಂಶಿ ಹೊರಹೊಮ್ಮಿದ್ದಾರೆ. ಮಾನ್ಯ ರಮೇಶ್, ವರ್ಷಾ , ವಂಶಿ ರತ್ನಕುಮಾರ್, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದರು. ಮಹಾನಟಿ ಸೀಸನ್-…

  • Padubidri: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

    Padubidri: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

    ಪಡುಬಿದ್ರೆ: (ನ.07) ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ⭕ಹೈದರಾಬಾದ್: ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ…

  • Mangalore: ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

    Mangalore: ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

    ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ ” ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇದನ್ನೂ ಓದಿ: 🔴ಆರಂಬೋಡಿ: ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರದಲ್ಲಿ ಅಭ್ಯಾಸವರ್ಗ ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ…

  • Mangaluru: ದಾಂಪತ್ಯ ಕಲಹ – ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆ , ಪುಟ್ಟ ಮಗಳನ್ನು ರಕ್ಷಿಸಿದ ಪೋಲಿಸರು

    Mangaluru: ದಾಂಪತ್ಯ ಕಲಹ – ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆ , ಪುಟ್ಟ ಮಗಳನ್ನು ರಕ್ಷಿಸಿದ ಪೋಲಿಸರು

    ಮಂಗಳೂರು(ನ.5) : ದಾಂಪತ್ಯ ಕಲಹದಿಂದ ನೊಂದು ಮಗಳ ಜತೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆಯನ್ನು ನಗರದ ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಕಾವೂರು ಶಾಂತಿನಗರದ ವ್ಯಕ್ತಿಯೊಬ್ಬ ಪಣಂಬೂರು ಬೀಚ್ ಬಳಿ ಪುಟ್ಟ ಮಗಳ ಜತೆ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ. ಆದರೆ ಸುತ್ತಮುತ್ತಲು ಜನ, ಪೊಲೀಸರು ಇರುವುದನ್ನು ಗಮನಿಸಿ ಆತ ಮನೆಗೆ ತೆರಳಿದ. ಇದನ್ನೂ ಓದಿ: 🔴ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರ, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ಸಂಶಯದಿಂದ ಮನೆಗೆ ತೆರಳಿದ ಪಣಂಬೂರು ಪೊಲೀಸರು ನೇಣು…

  • Mangaluru: ಮಾಜಿ ಕ್ರಿಕೆಟ್ ಆಟಗಾರ, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

    Mangaluru: ಮಾಜಿ ಕ್ರಿಕೆಟ್ ಆಟಗಾರ, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

    ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: 🟣ಮಂಗಳೂರು: ವ್ಯಾಟಿಕನ್‌ನ ಭಾರತ & ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರು ಉಪಸ್ಥಿತರಿದ್ದರು. Like Dislike

  • Mangalore: ವ್ಯಾಟಿಕನ್‌ನ ಭಾರತ & ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

    Mangalore: ವ್ಯಾಟಿಕನ್‌ನ ಭಾರತ & ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

    ಮಂಗಳೂರು: ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಅವರು ಹರ್ಷ ವ್ಯಕ್ತಪಡಿಸಿದರು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ‌ಪ್ರಧಾನ ಧರ್ಮಗುರು ಫಾ.ಜೋಸೆಫ್, ಬಿಜು ಎಂ. ಜೋಸೆಫ್ ಮಂಗಳೂರು, ಮನೋಜ್ ಜತೆಗಿದ್ದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಕಾರ್ಪೋರೆಟರ್ ಪ್ರವೀಣ್‌ಚಂದ್ರ ಆಳ್ವ, ದಿನೇಶ್ ಅಂಚನ್…

  • Mangaluru: ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

    Mangaluru: ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

    ಮಂಗಳೂರು: ಮಂಗಳೂರಿನ ರೌಡಿಶೀಟರ್ ನೌಫಾಲ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅಸಲಿ ವಿಚಾರ ಗೊತ್ತಾಗಿದೆ. ನೌಫಾಲ್ ಯಾನೆ ಟೋಪಿ ನೌಫಾಲ್ ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೆ ಆತನ ಸಾವಿನ ಕುರಿತಂತೆ ಹಲವು ಸಂಶಯಗಳು ಇದ್ದು ಇಡೀ ಪ್ರಕರಣ ನಿಗೂಢವಾಗಿದೆ. ಇದನ್ನೂ ಓದಿ: ⭕ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದು ಶಿಕ್ಷಕ? ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಲಭಿಸಿತ್ತು. ನೌಫಾಲ್…

  • Mangaluru: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

    Mangaluru: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

    ನಡೆದಿದೆ. ರೌಡಿಶೀಟರ್ ಟೋಪಿ ನೌಫಾಲ್​​ ಅನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 🟣ಬೆಳ್ತಂಗಡಿ : ಜೈ ಭಜರಂಗ ಬಲಿ ತುಳು ನಾಟಕಕ್ಕೆ ಚಾಲನೆ – ಆರ್ಯನುಬಂಧ ಟೆಲಿ ಫಿಲ್ಮ್ ಟೈಟಲ್ ಬಿಡುಗಡೆ ಮಂಗಳೂರಿನ ಫೈಸಲ್​ನಗರದ ನಿವಾಸಿಯಾಗಿರುವ ರೌಡಿಶೀಟರ್ ಟೋಪಿ ನೌಫಾಲ್, ಮಂಗಳೂರಿನ ನಟೋರಿಯಸ್ ರೌಡಿಯೊಂದಿಗೆ ಸೇರಿ ಡ್ರಗ್ಸ್​ ಸೇವನೆ ಮತ್ತು ವಹಿವಾಟು ಮಾಡುತ್ತಿದ್ದ. 2017ರಲ್ಲಿ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿದ್ದ ಜೋಡಿ ಕೊಲೆ ಕೇಸ್​ನ ಪ್ರಮುಖ…