ಮಂಗಳೂರು
-
Mangalore: ದಕ್ಷಿಣ ಕನ್ನಡದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಿಯಮ ಸಡಿಲಿಕೆ, 23 ಅರ್ಜಿಗಳಿಗೆ ಅನುಮೋದನೆ
ಮಂಗಳೂರು: (ಸೆ.17) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಿಯಂತ್ರಣ ಚೌಕಟ್ಟನ್ನು ರಾಜ್ಯ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿಗಳ ಅನುಮೋದನೆಯ ನಂತರ ಗಣನೀಯವಾಗಿ ಸರಳಗೊಳಿಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು. ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಪರಿಷ್ಕೃತ ನೀತಿಯು ಅನುಮತಿ ಪ್ರಕ್ರಿಯೆಯನ್ನು ಸುಗಮಗೊಳಿಸುವ ಮತ್ತು ಈ ವಲಯವನ್ನು ದೀರ್ಘಕಾಲದಿಂದ ಕಾಡುತ್ತಿದ್ದ ಕಾನೂನು ಅಡೆತಡೆಗಳನ್ನು ನಿವಾರಿಸುವ ಗುರಿಯನ್ನು ಹೊಂದಿದೆ ಎಂದು ಪ್ರಕಟಿಸಿದರು. ದಕ್ಷಿಣ ಕನ್ನಡದಲ್ಲಿ ಕೆಂಪು ಕಲ್ಲು ಗಣಿಗಾರಿಕೆ…
-
Karnataka High Court : ಕರ್ನಾಟಕ ಹೈಕೋರ್ಟ್ – ಧರ್ಮಸ್ಥಳ ಶವಗಳ ಪ್ರಕರಣದ ಕುರಿತು ಎಸ್ಐಟಿಗೆ ನೋಟಿಸ್
(ಸೆ.15) ಧರ್ಮಸ್ಥಳದ ಇಬ್ಬರು ನಿವಾಸಿಗಳಾದ ಪುರಂದರ ಗೌಡ ಮತ್ತು ತುಕಾರಾಮ ಗೌಡ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ವಿಷಯವನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ದಳಕ್ಕೆ (SIT) ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಶವಗಳನ್ನು ಹೊರತೆಗೆಯಲು ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವಂತೆ ಕೋರಿ ಈ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಎಸ್ಐಟಿ ಪರಿಗಣಿಸದ ಕಾರಣ ನ್ಯಾಯಾಲಯದ ಮೊರೆ ಹೋಗಿದ್ದಾರೆ” ಎಂದು ಹೇಳಿದರು. ಈ…
-
ಮಂಗಳೂರು: ರಾಣಿ ಅಬ್ಬಕ್ಕ ರಥಯಾತ್ರೆ ಕುರಿತು ಎಬಿವಿಪಿ ವತಿಯಿಂದ ಪತ್ರಿಕಾಗೋಷ್ಠಿ
ಮಂಗಳೂರು: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆ, ಮಂಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭದ ಕುರಿತು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಇದನ್ನೂ ಓದಿ: 🔴 ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ ರೂ.200ಕ್ಕೆ ಇಳಿಕೆ ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ಈ ನೆಲದ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯನ್ನ…
-
ಉಜಿರೆ: ಅಭಯ ರಾಣಿ, ವೀರರಾಣಿ ಅಬ್ಬಕ್ಕ 500 ನೇ ಜಯಂತೋತ್ಸವದ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆ
ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಅಭಯ ರಾಣಿ, ವೀರರಾಣಿ ಅಬ್ಬಕ್ಕ 500 ನೇ ಜಯಂತೋತ್ಸವದ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆ ದಿನಾಂಕ:-06 ಸೆಪ್ಟಂಬರ್ 2025ರಿಂದ ಪ್ರಾರಂಭಗೊಂಡು ಇದೀಗ ದಿನಾಂಕ 15.09.2025 ಕೆ ಉಜಿರೆಗೆ ತಲುಪಲಿದ್ದು ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರಭಕ್ತರು ಸೇರಬೇಕಾಗಿ ಕೇಳಿಕೊಂಡಿದ್ದಾರೆ. Like Dislike
-
ಮಂಗಳೂರು: ಯಮಸ್ವರೂಪಿಯಾದ ಬಸ್ – ಆರು ಮಂದಿ ಸ್ಪಾಟ್ ಡೆತ್
ಮಂಗಳೂರು: ಬಿ.ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಹೊಸ ಚಲನಚಿತ್ರ ಪೈಕಾ ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್ಗೆ ಢಿಕ್ಕಿ ಹೊಡೆದಿದೆ. ಮೃತರನ್ನು ರಿಕ್ಷಾ ಚಾಲಕ ಹೈದರ್ (47),…
-
ಮಂಗಳೂರು: ಮೆರ್ಸಿನ್ ಮಾತೆಯ ಇಗರ್ಜಿ ಪಾನೀರ್ ನಲ್ಲಿ ಪರಿಸರ ದಿನಾಚರಣೆ
ಮಂಗಳೂರು: ಮೆರ್ಸಿನ್ ಮಾತೆಯ ಇಗರ್ಜಿ ಪಾನೀರ್ ಆ.24 ರಂದು ಮೆರ್ಸಿನ್ ಮಾತೆಯ ಹಳೆ ಚರ್ಚ್ ವಠಾರದಲ್ಲಿ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ಇದನ್ನೂ ಓದಿ: 🟣ಬೆಳ್ತಂಗಡಿ: ಎಸ್ ಡಿ ಎಮ್ ಬೆಳ್ತಂಗಡಿಯ ಬುಲ್ ಬುಲ್ಸ್ ತಂಡ ಗೀತಾ ಗಾಯನದಲ್ಲಿ ದ್ವಿತೀಯ ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ…
-
ಮಂಗಳೂರು: ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು: ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಪಚ್ಚನಾಡಿಯ ಸ್ನೇಹ ದೀಪ ಆಶ್ರಮದ ವಿಶೇಷ ಮಕ್ಕಳಿಗೆ ಒಂದು ತಿಂಗಳ ಆಹಾರ ಧಾನ್ಯಗಳನ್ನು ವಿತರಿಸುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಇದನ್ನೂ ಓದಿ: 🟣ವೇಣೂರು: ಕುಂಭಶ್ರೀ ಶಾಲಾ- ಕಾಲೇಜು ನಿಟ್ಟಡೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಗೈದ ಒಕ್ಕೂಟದ ಅಧ್ಯಕ್ಷ ಎಸ್.ಎನ್.ನೌಫಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್, ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ಅಧ್ಯಕ್ಷ ಸಾಹಿತಿ…
-
ಮಂಗಳೂರು: ಎಂ.ಸಿಸಿ. ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ
ಮಂಗಳೂರು: ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: 🟠ಉಜಿರೆ: ಶ್ರೀ ಸಂತಾನ ಗೋಪಾಲಕೃಷ್ಣ ಬಾಲಗೋಕುಲ ಚಾವಡಿ ಮುಂಡತ್ತೋಡಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್ನ…
-
ಮಂಗಳೂರು: ಎಂ.ಸಿ.ಸಿ.ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ
ಮಂಗಳೂರು: (ಆ.9) ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಇದನ್ನೂ ಓದಿ: ☘ಉಜಿರೆ: ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್ನ ಮಾನ್ಯ…
-
Mangaluru: ಮಂಗಳೂರಿನಲ್ಲಿ ಎಬಿವಿಪಿ ಸುದ್ದಿಗೋಷ್ಠಿ – ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು `ಮೈಸೂರ್ ಚಲೋ’
ಮಂಗಳೂರು:(ಆ.೮) ಇಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ ನಮ್ಮ ಸಾಂಸ್ಕೃತಿಕ ನಗರಿ ಮೈಸೂರು, ಇತ್ತೀಚೆಗೆ ಮಾದಕ ವ್ಯಸನ ಮತ್ತು ಡ್ರಗ್ಸ್ ಜಾಲದ ಕೇಂದ್ರವಾಗಿ ಮಾರ್ಪಟ್ಟಿರುವುದು ತೀವ್ರ ಆತಂಕಕಾರಿಯಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿರುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾನೂನು ಸುವ್ಯವಸ್ಥೆ ಮತ್ತು ಗುಪ್ತಚರ ಇಲಾಖೆಯ ಕಾರ್ಯಕ್ಷಮತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವೈಫಲ್ಯವನ್ನು…