Sat. Apr 19th, 2025

ಮಂಗಳೂರು

  • Ullal: ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಅಸಲಿಗೆ ಆಗಿದ್ದೇನು??

    Ullal: ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಅಸಲಿಗೆ ಆಗಿದ್ದೇನು??

    ಉಳ್ಳಾಲ:(ಎ.18) ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ☀🪄ಮೊಗ್ರು: ಶ್ರೀರಾಮ ಶಿಶುಮಂದಿರದಲ್ಲಿ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ ಪೊಲೀಸ್ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ…

  • Ullal: ‌ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ – ಆರೋಪಿಗಳು ಅರೆಸ್ಟ್!!

    Ullal: ‌ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ – ಆರೋಪಿಗಳು ಅರೆಸ್ಟ್!!

    ಉಳ್ಳಾಲ:(ಎ.18) ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ⭕ಉಳ್ಳಾಲ: ಯುವತಿ ಮೇಲೆ ಗ್ಯಾಂಗ್ ರೇಪ್?! ಪೊಲೀಸ್ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮೂಲದ ಮಹಿಳೆ ಕಳೆದ…

  • Bantwal: ಅಮಲು ಪದಾರ್ಥ ಸೇವಿಸಿ ಅಪಘಾತವೆಸಗಿದ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ

    Bantwal: ಅಮಲು ಪದಾರ್ಥ ಸೇವಿಸಿ ಅಪಘಾತವೆಸಗಿದ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ

    ಬಂಟ್ವಾಳ:(ಎ.17)ಅಮಲು ಪದಾರ್ಥ ಸೇವಿಸಿ ಬಸ್ ಚಲಾಯಿಸಿದ ಚಾಲಕನಿಂದ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಮುಂಜಾನೆ ವೇಳೆ ‌ಸಂಭವಿಸಿದೆ. ಇದನ್ನೂ ಓದಿ: ⭕ಉಳ್ಳಾಲ: ಯುವತಿ ಮೇಲೆ ಗ್ಯಾಂಗ್ ರೇಪ್?! ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ದಿಲೀಪ್ ಅಪಘಾತವೆಸಗಿದ ಆರೋಪಿಯಾಗಿದ್ದು, ಗಾಯಗೊಂಡ ಬೈಕ್ ಸವಾರರನ್ನು ಮಹಮ್ಮದ್ ‌ಸುನೈಫ್, ಮಹಮ್ಮದ್ ‌ನಿಜಾಮುದ್ದೀನ್ ಎಂದು ತಿಳಿಯಲಾಗಿದೆ. ವಿಪರೀತ ಅಮಲು ಪದಾರ್ಥ ಸೇವಿಸಿ, ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕ ದಿಲೀಪ್ ಅವರು…

  • Ullal: ಯುವತಿ ಮೇಲೆ ಗ್ಯಾಂಗ್ ರೇಪ್?!

    Ullal: ಯುವತಿ ಮೇಲೆ ಗ್ಯಾಂಗ್ ರೇಪ್?!

    ಉಳ್ಳಾಲ:(ಎ.17) ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇದನ್ನೂ ಓದಿ: 🟣ಮಂಗಳೂರು: ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ ಇದನ್ನೂ ಓದಿ: ☘ಉಜಿರೆ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣದ ಸವಿನೆನಪಿಗಾಗಿ ನಗರದ ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ…

  • Mangalore: ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

    Mangalore: ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

    ಮಂಗಳೂರು:(ಎ.17)ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಇದನ್ನೂ ಓದಿ: ⭕ಸುಬ್ರಹ್ಮಣ್ಯ: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದಾತ ಅರೆಸ್ಟ್ ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು…

  • Mangaluru: ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ!!

    Mangaluru: ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ!!

    ಮಂಗಳೂರು:(ಎ.17) ವಿವಾಹದ ಹಿಂದಿನ ದಿನ ವಧು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ☘ಉಜಿರೆ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣದ ಸವಿನೆನಪಿಗಾಗಿ ಬೋಳಾರದ ನಾರಾಯಣ ಎಂಬುವವರ ಪುತ್ರಿ ಪಲ್ಲವಿ (22) ಕಾಣೆಯಾದ ವಧು. ನಿಶ್ಚಿತಾರ್ಥ ಎಲ್ಲ ಈಕೆಯ ಒಪ್ಪಿಗೆಯಂತೆ ನಡೆದಿತ್ತು. ಎ.16 ರಂದು ವಿವಾಹ ನಿಗದಿ ಪಡಿಸಲಾಗಿತ್ತು. ಎ.15 ರಂದು ಮಧ್ಯಾಹ್ನ ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲರ್‌ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ವಾಪಸ್‌ ಬಂದಿಲ್ಲ. ಪಲ್ಲವಿಯ…

  • Mangaluru: ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೂಸಾ .1 ಹಣದಲ್ಲಿ ಭ್ರಷ್ಟಾಚಾರ ಆರೋಪ ಕುರಿತು ಪಾರದರ್ಶಕ ತನಿಖೆ ಹಾಗೂ ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ

    Mangaluru: ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೂಸಾ .1 ಹಣದಲ್ಲಿ ಭ್ರಷ್ಟಾಚಾರ ಆರೋಪ ಕುರಿತು ಪಾರದರ್ಶಕ ತನಿಖೆ ಹಾಗೂ ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ

    ಮಂಗಳೂರು:(ಎ.17) ಒಂದೊಮ್ಮೆ ದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗಿದ್ದ ಮಂಗಳೂರು ವಿ.ವಿ , ಕಳೆದ ಕೆಳ ವರ್ಷಗಳಿಂದ ಭ್ರಷ್ಟ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿಯ ಕೈಗೆ ಸಿಲುಕಿ ಭ್ರಷ್ಟಾಚಾರದ ಕೂಪವಾಗಿ ಹೊರ ಹೊಮ್ಮಿದೆ. ಮಾರ್ಕ್ಸ್ ಕಾರ್ಡ್ ಹಗರಣ, ಸೋಲಾರ್ ಹಗರಣ,ಲ್ಯಾಪ್ಟಾಪ್ ಹಗರಣ ಹೀಗೆ ಅನೇಕ ಹಗರಣಗಳ ಮೂಲಕ ಮಂಗಳೂರು ವಿ.ವಿ ಕುಖ್ಯಾತಿಗೆ ಒಳಗಾಗಿರುವುದು ಮಂಗಳೂರಿನಂತಹ ವಿದ್ಯಾವಂತ ಜಿಲ್ಲೆಯ ದೌರ್ಭಾಗ್ಯ. ಇದನ್ನೂ ಓದಿ: ⭕ಉಜಿರೆ: ಬೈಕ್‌ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ! ಇದೀಗ ಮತ್ತೊಂದು ಹಗರಣ ಬೆಳಕಿಗೆ…

  • Suratkal: ಬೀಚ್ ನಲ್ಲಿ ನೀರು ಪಾಲಾದ ಇಬ್ಬರು ಯುವಕರು

    Suratkal: ಬೀಚ್ ನಲ್ಲಿ ನೀರು ಪಾಲಾದ ಇಬ್ಬರು ಯುವಕರು

    ಸುರತ್ಕಲ್, (ಎ.16) : ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ⭕ಸುಳ್ಯ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಧ್ಯಾನ್ ಬಂಜನ್ (18) ಮತ್ತು ಹನೀಶ್ ಕುಲಾಲ್ (15) ನೀರುಪಾಲಾದವರು. ಹತ್ತು ಮಂದಿಯ ಕುಟುಂಬ ಸುರತ್ಕಲ್ ಸಮೀಪ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ…

  • Mangaluru : ಆಟೋ ಚಾಲಕ ಶರೀಫ್‌ ಕೊಲೆ ಪ್ರಕರಣದ ಆರೋಪಿ ಅರೆಸ್ಟ್‌ – ಹಳೆಯ ಗಲಾಟೆಯೇ ಕೊಲೆಗೆ ಕಾರಣವಾಯಿತಾ?!

    Mangaluru : ಆಟೋ ಚಾಲಕ ಶರೀಫ್‌ ಕೊಲೆ ಪ್ರಕರಣದ ಆರೋಪಿ ಅರೆಸ್ಟ್‌ – ಹಳೆಯ ಗಲಾಟೆಯೇ ಕೊಲೆಗೆ ಕಾರಣವಾಯಿತಾ?!

    ಮಂಗಳೂರು :(ಎ.15) ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಶರೀಫ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ⭕ಬಂಟ್ವಾಳ: ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ನಿಧನ ರಸ್ತೆಯಲ್ಲಿ ನಡೆದ ಹಳೆಯ ಗಲಾಟೆಯೇ…

  • Mangaluru: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ಯುವತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ – ಚಿಕಿತ್ಸೆ ಫಲಿಸದೆ ಯುವತಿ ಸಾವು!!

    Mangaluru: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ಯುವತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ – ಚಿಕಿತ್ಸೆ ಫಲಿಸದೆ ಯುವತಿ ಸಾವು!!

    ಮಂಗಳೂರು:(ಎ.15) ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: 🛑ಪುತ್ತೂರು : ವಜ್ರತೇಜಸ್ ಸೇವಾ ತಂಡದಿಂದ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ ಬೇಡಡ್ಕದ ರಮಿತಾ (22) ಮೃತಪಟ್ಟ ಯುವತಿ. ಬೇಡಡ್ಕ ಮನ್ನಡ್ಕ ಎಂಬಲ್ಲಿ ಅವರು ಅಂಗಡಿ ನಡೆಸುತ್ತಿದ್ದರು.ಏಪ್ರಿಲ್ 8 ರಂದು ಈ ಘಟನೆ ನಡೆದಿತ್ತು. ಸಮೀಪದ ಪೀಠೋಪಕರಣ ಮಳಿಗೆ ಮಾಲಕ ತಮಿಳುನಾಡು ಮೂಲದ ವ್ಯಕ್ತಿ…