ರಾಷ್ಟ್ರೀಯ ಸುದ್ದಿಗಳು
-
Madhya Pradesh: ಮತಾಂತರ ಹಾಗೂ ಮದುವೆಗೆ ನಿರಾಕರಣೆ – ಕತ್ತು ಸೀಳಿ ಮಹಿಳೆಯ ಹತ್ಯೆ ಮಾಡಿದ ಶೇಖ್ ರಯೀಸ್
ಮಧ್ಯಪ್ರದೇಶ (ಆ. 04): ಮತಾಂತರ ಹಾಗೂ ಮದುವೆ ನಿರಾಕರಿಸಿದ್ದಕ್ಕೆ ಶೇಖ್ ರಯೀಸ್ ಎಂಬಾತ ಭಾಗ್ಯಶ್ರೀ ಎಂಬುವವರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ: 🔴ವೇಣೂರು: ವೇಣೂರಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಭಾಗ್ಯಶ್ರೀ ಅವರ ಮನೆಗೆ ನುಗ್ಗಿ…
-
Shocking News: ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!
ನವದೆಹಲಿ, (ಜು.25): ಇಡೀ ದೇಶದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಮತ್ತೊಂದು ಸೇರ್ಪಡೆಯಾಗಿದೆ. ದೆಹಲಿಯಲ್ಲಿ 32 ವರ್ಷದ ತನ್ನ ಪತಿಯನ್ನು ಕೊಂದು ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ⭕ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ ಇಂಜಿನಿಯರ್ ಆತ್ಮಹತ್ಯೆ ಈ ಘಟನೆ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಆಕೆಯ ಗಂಡ ಆಕೆಗೆ ಲೈಂಗಿಕ ಸುಖ ನೀಡುತ್ತಿರಲಿಲ್ಲ ಎಂಬ ಕಾರಣದಿಂದ ಅವರಿಬ್ಬರ ನಡುವೆ ಜಗಳವಾಗುತ್ತಿತ್ತು. ಗಂಡನ…
-
New Delhi: ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ ಇಂಜಿನಿಯರ್ ಆತ್ಮಹತ್ಯೆ
ನವದೆಹಲಿ (ಜು. 25): ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿದ್ದ ಯುವತಿ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆ ಸ್ಥಳದಿಂದ ಪೊಲೀಸರು ವಶಪಡಿಸಿಕೊಂಡ ಸೂಸೈಡ್ ನೋಟ್ನಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. 30 ವರ್ಷದ ಜ್ಯೋತಿಷಾ ದಾಸ್ ಬೊಂಗೈಗಾಂವ್ನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 1 ವರ್ಷದಿಂದ ಕೆಲಸ ಮಾಡಿದ್ದರು. ಅವರು ತಮ್ಮ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಕೈಬರಹದ ಸೂಸೈಡ್ ನೋಟ್ ಅನ್ನು…
-
Murder: ಸಂಗಾತಿ, ಮಗಳ ಕೊಂದು ಲಿಪ್ ಸ್ಟಿಕ್ನಲ್ಲಿ ಗೋಡೆ ಮೇಲೆ ಆರೋಪಿ ಬರೆದಿದ್ದೇನು?
ಮಧ್ಯಪ್ರದೇಶ, (ಜು.24): ವ್ಯಕ್ತಿಯೊಬ್ಬ ತನ್ನ ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಇಬ್ಬರನ್ನೂ ಕೊಂದು ರಾತ್ರಿ ಇಡೀ ಶವದ ಪಕ್ಕದಲ್ಲೇ ಆತ ಕುಳಿತುಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಲಿಪ್ಸ್ಟಿಕ್ ಬಳಸಿ ಗೋಡೆಯ ಮೇಲೆ ನಾನು ಅವಳನ್ನು ಕೊಂದೆ ಎಂದು ಬರೆದಿದ್ದ. ಇದನ್ನೂ ಓದಿ: 🟢ಬೆಳ್ತಂಗಡಿ: ಡಾ.ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು ಗಂಜ್ಬಸೋಡಾದ ವಾರ್ಡ್ ಸಂಖ್ಯೆ…
-
Mumbai: ಪ್ರೇಮಿ ಜತೆ ಸೇರಿ ಗಂಡನ ಕೊಲೆ ಮಾಡಿ ಟೈಲ್ಸ್ ಅಡಿಯಲ್ಲಿ ಹೂತಿಟ್ಟಿದ್ದ ಪತ್ನಿ
ಮುಂಬೈ (ಜು.22): ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿ ಮನೆಯ ಟೈಲ್ಸ್ ಅಡಿಯಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆಯ ಬಳಿಕ ಯಾರಿಗೂ ಅನುಮಾನ ಬಾರದಂತೆ, ಮನೆಯಲ್ಲಿ ಟೈಲ್ಸ್ ಅಗೆದು ತನ್ನ ಪತಿಯ ಶವವನ್ನು ಹೂತು ಹಾಕಿದ್ದಾಳೆ. ನಂತರ ಅದರ ಮೇಲೆ ಇನ್ನಷ್ಟು ಟೈಲ್ಸ್ ಹಾಕಿದ್ದಳು. ಇದನ್ನೂ ಓದಿ: ⭕ಮಂಗಳೂರು: ತಾಯಿ ಮಗು ನಾಪತ್ತೆ 35 ವರ್ಷದ ವಿಜಯ್ ಚವಾಣ್ ತನ್ನ ಪತ್ನಿಯೊಂದಿಗೆ ಮುಂಬೈನಿಂದ 70…
-
Jagdeep Dhankhar: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ – ದಿಢೀರ್ ನಿರ್ಧಾರಕ್ಕೆ ಉಪರಾಷ್ಟ್ರಪತಿ ಕೊಟ್ಟ ಕಾರಣ ಏನು?
Jagdeep Dhankhar: (ಜು.22)ದೇಶದ ಪ್ರಮುಖ ಸಾಂವಿಧಾನಿಕ ಹುದ್ದೆ ಹೊಂದಿರುವ ಜಗದೀಪ್ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಘೋಷಿಸಿದ್ದಾರೆ. ಇದನ್ನೂ ಓದಿ: ⭕ಬೆಳಾಲು : ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದಾರೆ. ರಾಷ್ಟ್ರಪತಿ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ, ಹೊಸ ಉಪಾಧ್ಯಕ್ಷರ ಸಾಂವಿಧಾನಿಕ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ.ಸೋಮವಾರದ ಅಧಿವೇಶನದಲ್ಲಿ ಜಗದೀಪ್ ಧನಕರ್ ಸಂಜೆಯವರೆಗೂ ರಾಜ್ಯಸಭೆಯಲ್ಲಿದ್ದರು. ಅವರ ಹಠಾತ್ ನಿರ್ಧಾರ…
-
Hansika Motwani : ಸ್ನೇಹಿತೆಯ ಪತಿಯನ್ನೇ ಪಟಾಯಿಸಿ ಮದುವೆಯಾದ ‘ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ – ಕೇವಲ ಎರಡೇ ವರ್ಷಕ್ಕೆ ಮುರಿದು ಬಿತ್ತು ಹನ್ಸಿಕಾ ಮೋಟ್ವಾನಿ ದಾಂಪತ್ಯ
Hansika Motwani :(ಜು.21) ಹನ್ಸಿಕಾ ಮೋಟ್ವಾನಿ ಹಾಗೂ ಸೊಹೈಲ್ ಖತುರಿಯಾ ಅವರು 2022ರಲ್ಲಿ ವಿವಾಹ ಆದರು. ಆದರೆ, ಈ ದಾಂಪತ್ಯದಲ್ಲಿ ಯಾವುದೂ ಸರಿ ಇಲ್ಲ ಎಂಬ ವದಂತಿಗಳು ಹುಟ್ಟಿಕೊಂಡಿದೆ ಎಂದರೆ ನಂಬಲೇಬೇಕು. ಈ ವಿಚಾರ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಸೊಹೈಲ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಹನ್ಸಿಕಾ ಅವರ ಸ್ಪಷ್ಟನೆ ಸರಿ ಇಲ್ಲ ಎಂದು ಫ್ಯಾನ್ಸ್ ಆರೋಪಿಸುತ್ತಾ ಇದ್ದಾರೆ. ಇದನ್ನೂ ಓದಿ: ⭕ಪಡುಬಿದ್ರಿ : ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್…
-
New Delhi: ಮೈದುನನ ಜೊತೆ ಮಂಚ ಏರಲು ಅಡ್ಡಿಯಾದ ಗಂಡನನ್ನೇ ಎಲೆಕ್ಟ್ರಿಕ್ ಶಾಕ್ ಕೊಟ್ಟು ಮುಗಿಸಿದಳು ಪತ್ನಿ!
ನವದೆಹಲಿ (ಜು.20): ಮೈದುನನ ಜೊತೆ ಮಂಚ ಏರಲು ಅಡ್ಡಿಯಾಗಿದ್ದ ಗಂಡನನ್ನೇ ಪತ್ನಿಯೊಬ್ಬಳು ಮಾದಕ ದ್ರವ್ಯ ನೀಡಿ ಎಲೆಕ್ಟ್ರಿಕ್ ಶಾಕ್ ನೀಡಿ ಸಾಯಿಸಿರುವ ಘಟನೆ ನಡೆದಿದೆ. ನೈಋತ್ಯ ದೆಹಲಿಯ ದ್ವಾರಕಾದಲ್ಲಿ 35 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಮತ್ತು ಆಕೆಯ ಪ್ರಿಯಕರ (ಆಕೆಯ ಮೈದುನ ಕೂಡ) ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ⭕Abdul: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಅರೆಸ್ಟ್ ಆರೋಪಿ ಸುಶ್ಮಿತಾ ದೇವ್ ಮತ್ತು ಆಕೆಯ ಪ್ರಿಯಕರ ರಾಹುಲ್…
-
Abdul: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಅರೆಸ್ಟ್
ಭೋಪಾಲ್: ಕಳೆದ 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಬಾಂಗ್ಲಾ ಪ್ರಜೆಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆ ವೇಳೆ ಭೋಪಾಲ್ ಪೊಲೀಸರು ‘ನೇಹಾ’ ಎಂಬ ನಕಲಿ ಗುರುತಿನಡಿ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆ ಅಬ್ದುಲ್ ಎಂಬಾತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ⭕ಬಂಟ್ವಾಳ: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ 10ನೇ ವಯಸ್ಸಿಗೇ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದ ಅಬ್ದುಲ್, 20 ವರ್ಷಗಳನ್ನು ಮುಂಬೈನಲ್ಲಿ ಕಳೆದಿದ್ದಾನೆ. ಕಳೆದ 8 ವರ್ಷದಿಂದ ಭೋಪಾಲ್ನ ಬುದ್ವಾರಾದಲ್ಲಿ…
-
Himachal Pradesh: ಒಂದೇ ವಧುವನ್ನು ವರಿಸಿದ ಸಹೋದರರು
ಹಿಮಾಚಲ ಪ್ರದೇಶ, (ಜು.20): ನೀವು ಮಹಾಭಾರತದ ಕಥೆ ಕೇಳಿರಬಹುದು ಅಲ್ಲಿ ಪಂಚ ಪಾಂಡವರು ದ್ರೌಪದಿಯನ್ನು ವರಿಸಿದಂತೆ ಹಿಮಾಚಲ ಪ್ರದೇಶದಲ್ಲೂ ಬಹುಪತಿತ್ವ ಪದ್ಧತಿ ಇನ್ನೂ ಜೀವಂತವಾಗಿದೆ. ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿಯೂ ಈ ಸಂಪ್ರದಾಯವನ್ನು ಅನುಸರಿಸಲಾಗುತ್ತದೆ. ಅಂದರೆ ಒಂದು ಕುಟುಂಬದಲ್ಲಿ ಸಹೋದರರಿಗೆ ಒಬ್ಬಳೇ ಹೆಂಡತಿ ಇರುತ್ತಾಳೆ. ಇದನ್ನೂ ಓದಿ: ⭕Ramanagara: 112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ ಸಹಜವಾಗಿ, ಕಾಲಾನಂತರದಲ್ಲಿ ಜನರು ಆಧುನಿಕತೆಯನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಈ ಸಂಪ್ರದಾಯ ಇನ್ನೂ ಕೆಲವು ಹಳ್ಳಿಗಳಲ್ಲಿ ಮುಂದುವರೆದಿದೆ.…