Fri. May 9th, 2025

ರಾಷ್ಟ್ರೀಯ ಸುದ್ದಿಗಳು

  • Lucknow: ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಆಹ್ವಾನ !

    Lucknow: ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಆಹ್ವಾನ !

    ಲಕ್ನೋ:(ಎ.25) ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಲಾಜಿ ಆಠವಲೆ ಅವರ 83 ನೇ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ವರ್ಷದ ಸಂದರ್ಭದಲ್ಲಿ, 2025 ರ ಮೇ 17 ರಿಂದ 19 ರವರೆಗೆ ಗೋವಾದಲ್ಲಿ ನಡೆಯಲಿರುವ ಭವ್ಯವಾದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ‘ಗೋರಕ್ಷಪೀಠ ಪೀಠಾಧೀಶ್ವರ’ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ. ಯೋಗಿ ಆದಿತ್ಯನಾಥ್ ಮಹಾರಾಜ್ ಅವರಿಗೆ ಆಮಂತ್ರಿಸಲಾಯಿತು. ಕಳೆದ 25 ವರ್ಷಗಳಲ್ಲಿ ಸನಾತನ ಸಂಸ್ಥೆಯ ಕಾರ್ಯದ ಬಗ್ಗೆ ಮುಖ್ಯಮಂತ್ರಿಯವರಿಗೆ…

  • Terrorist: ಬಾರಾಮುಲ್ಲಾದಲ್ಲಿ ಒಳನುಸುಳುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    Terrorist: ಬಾರಾಮುಲ್ಲಾದಲ್ಲಿ ಒಳನುಸುಳುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    Terrorist: ಕಾಶ್ಮೀರದ ಪಹಲ್ಗಾಮ್​​ ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ. ಇತ್ತ, ಬಾರಾಮುಲ್ಲಾದಲ್ಲಿ ಗಡಿ ನುಸುಳಿ ಬಂದಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: 🌺ಬಂದಾರು : ಪುತ್ತಿಲಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಉಗ್ರ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನ ಗಡಿಯಿಂದ ಒಳನುಸುಳಿ ಬರುತ್ತಿದ್ದ ವೇಳೆ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ…

  • Pope Francis: ಕ್ಯಾಥೋಲಿಕ್​ ಕ್ರೈಸ್ತ ಧರ್ಮದ ಪರಮೋಚ್ಛ ನಾಯಕ ಪೋಪ್ ಫ್ರಾನ್ಸಿಸ್‌ ನಿಧನ

    Pope Francis: ಕ್ಯಾಥೋಲಿಕ್​ ಕ್ರೈಸ್ತ ಧರ್ಮದ ಪರಮೋಚ್ಛ ನಾಯಕ ಪೋಪ್ ಫ್ರಾನ್ಸಿಸ್‌ ನಿಧನ

    ವ್ಯಾಟಿಕನ್ ಸಿಟಿ:(ಎ. 21) ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ , ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವ್ಯಾಟಿಕನ್ ನ್ಯೂಸ್ ಟ್ವಿಟ್ಟರ್‌ ಪೇಜ್ ಈ ವಿಚಾರವನ್ನು ಖಚಿತಪಡಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ, ಏಪ್ರಿಲ್ 21, 2025 ರಂದು ತಮ್ಮ 88…

  • Goa: ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ ಇವರಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಜಾಲತಾಣ ಲೋಕಾರ್ಪಣೆ !

    Goa: ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ ಇವರಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಜಾಲತಾಣ ಲೋಕಾರ್ಪಣೆ !

    ಪಣಜಿ (ಗೋವಾ) – ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ 83 ನೆಯ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ವರ್ಷದ ಪ್ರಯುಕ್ತ ಫರ್ಮಾಗುಡಿ, ಫೊಂಡಾ , ಗೋವಾ ಇಲ್ಲಿ 17 ರಿಂದ 19 ಮೇ 2025 ಈ ಸಮಯದಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಭವ್ಯ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ⭕ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದಲ್ಲಿ ಏಕಾಏಕಿ ಕುಸಿದ ತೇರಿನ ಮೇಲ್ಭಾಗ!! ಈ ಮಹೋತ್ಸವದ…

  • Tirumala: ತಿರುಮಲದಲ್ಲಿ ಒಳಗೆ ನುಗ್ಗಿ ಮುಸ್ಲಿಂ ವ್ಯಕ್ತಿಯ ರಂಪಾಟ – ಆಮೇಲೇನಾಯ್ತು?

    Tirumala: ತಿರುಮಲದಲ್ಲಿ ಒಳಗೆ ನುಗ್ಗಿ ಮುಸ್ಲಿಂ ವ್ಯಕ್ತಿಯ ರಂಪಾಟ – ಆಮೇಲೇನಾಯ್ತು?

    ತಿರುಮಲ (ಎ.1): ರಂಜಾನ್ ದಿನದಂದು ತಿರುಮಲಕ್ಕೆ ಮುಸ್ಲಿಂ ವ್ಯಕ್ತಿ ಬಂದಿದ್ದು ತಿರುಪತಿಯಲ್ಲಿ ಕೋಲಾಹಲ ಸೃಷ್ಟಿಸಿತು. ಬೈಕ್ ಪರಿಶೀಲಿಸಲು ಅವರನ್ನು ನಿಲ್ಲಿಸಲು ನೋಡಿದರೂ ಅವರು ಬೈಕ್ ನಿಲ್ಲಿಸದೆ ಮುಂದೆ ಹೋಗಿದ್ದಾರೆ ಚೆಕ್‌ಪಾಯಿಂಟ್ ಒಳಗೆ ಬಂದ ವ್ಯಕ್ತಿ ಕ್ಯಾಪ್ ಧರಿಸಿದ ಮುಸ್ಲಿಂ ಯುವಕನಾಗಿದ್ದು, ಆತನನ್ನು ನಿಲ್ಲಿಸುವಂತೆ ಭದ್ರತಾ ಸಿಬ್ಬಂದಿಯನ್ನು ಎಚ್ಚರಿಸಲಾಗಿದೆ. ತಿರುಪತಿಯಿಂದ ತಿರುಮಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿರುವ ಅಲಿಪಿರಿಯಲ್ಲಿ ಸಪ್ತಗಿರಿ ಚೆಕ್‌ಪಾಯಿಂಟ್ ಇದೆ. ತಿರುಮಲಕ್ಕೆ ಹೋಗುವ ಪ್ರತಿಯೊಂದು ವಾಹನವನ್ನು ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಪರಿಶೀಲಿಸಬೇಕಾಗುತ್ತದೆ. ಇದನ್ನೂ ಓದಿ: 🔴ಪುತ್ತೂರು…

  • Delhi: ಮಹಾಕುಂಭ ವೈರಲ್ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ್ದ ನಿರ್ದೇಶಕ ಅರೆಸ್ಟ್

    Delhi: ಮಹಾಕುಂಭ ವೈರಲ್ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ್ದ ನಿರ್ದೇಶಕ ಅರೆಸ್ಟ್

    ದೆಹಲಿ (ಎ.1) ಮಹಾಕುಂಭ ಮೇಳದಲ್ಲಿ ವೈರಲ್ ಆದ ಬೆಡಕಿ ಮೊನಾಲಿಸಾಳಿಗೆ ಬಾಲಿವುಡ್ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್ ಮೆಟ್ಟೇಲೇರಿದ್ದ ಸನೋಜ್ ಮಿಶ್ರಾಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಸನೋಜ್ ಮಿಶ್ರಾ ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: 💠ಮುಂಡಾಜೆ: ಮೂರು ಕೋಟಿ ವೆಚ್ಚದ ಮುಂಡಾಜೆ ಮೊರಾರ್ಜಿ ದೇಸಾಯಿ…

  • Ghibli Style Image: ಇಂಟರ್ನೆಟ್​ನಲ್ಲಿ ಸಂಚಲನ ಸೃಷ್ಟಿಸಿದ ಘಿಬ್ಲಿ ಇಮೇಜ್

    Ghibli Style Image: ಇಂಟರ್ನೆಟ್​ನಲ್ಲಿ ಸಂಚಲನ ಸೃಷ್ಟಿಸಿದ ಘಿಬ್ಲಿ ಇಮೇಜ್

    ಬೆಂಗಳೂರು (ಮಾ. 29): ಇತ್ತೀಚಿನ ದಿನಗಳಲ್ಲಿ AI ತಂತ್ರಜ್ಞಾನವು ಇಂಟರ್ನೆಟ್ ಅನ್ನು ಪ್ರಾಬಲ್ಯಗೊಳಿಸುತ್ತಿದೆ. ಇದರಲ್ಲಿ ಹೊಸದೇನೋ ಬಂದು ಟ್ರೆಂಡ್ ಸೃಷ್ಟಿಸುತ್ತಿರುತ್ತದೆ. ಇದನ್ನೂ ಓದಿ: ⭕ಕುಂದಾಪುರ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಬಳಿಕ ಅದನ್ನು ಎಲ್ಲರೂ ಅನುಸರಿಸುತ್ತಾರೆ ಮತ್ತು ಸಾಮಾಜಿಕ ಮಾಧ್ಯಮ ಪೂರ್ತಿ ಅದರದ್ದೇ ಹವಾ. ಅದರಂತೆ ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ ಇಮೇಜ್ ಧೂಳೆಬ್ಬಿಸುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ಟುಡಿಯೋ ಘಿಬ್ಲಿ ಶೈಲಿಯ ಫೋಟೋಗಳು ಚರ್ಚೆಯ ವಿಷಯವಾಗಿದೆ. ಎಲ್ಲರೂ ಘಿಬ್ಲಿ ಶೈಲಿಯ ಚಿತ್ರವನ್ನು ರಚಿಸುತ್ತಿದ್ದಾರೆ.…

  • Crime: ಪತ್ನಿಯ ಜತೆ ಅಕ್ರಮ ಸಂಬಂಧ – ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ವ್ಯಕ್ತಿ

    Crime: ಪತ್ನಿಯ ಜತೆ ಅಕ್ರಮ ಸಂಬಂಧ – ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ವ್ಯಕ್ತಿ

    ಹರ್ಯಾಣ (ಮಾ.26): ತಮ್ಮ ಮನೆಯ ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರ್ಯಾಣದ ರೋಹ್ಟಕ್​ನಲ್ಲಿ ನಡೆದಿದೆ. ಮೊದಲು ಜಗದೀಪ್​ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ, ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ. ಕಳೆದ ವರ್ಷ ಡಿಸೆಂಬರ್​ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು. ಇದನ್ನೂ ಓದಿ: ☘ಬಂಟ್ವಾಳ: ಸಮಾಜದ ಒಳಿತಿಗೆ ಹಿರಿಯರ ಅನುಭವ ಬಳಕೆಯಾಗಲಿ: ಕೊಂಡೆವೂರು ಶ್ರೀಗಳು…

  • Nightgown: ಪ್ರತಿದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯ – ಗಂಡನ ಕಾಟಕ್ಕೆ ಬೇಸತ್ತು ಹೆಂಡತಿ ಮಾಡಿದ್ದೇನು ಗೊತ್ತಾ?

    Nightgown: ಪ್ರತಿದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯ – ಗಂಡನ ಕಾಟಕ್ಕೆ ಬೇಸತ್ತು ಹೆಂಡತಿ ಮಾಡಿದ್ದೇನು ಗೊತ್ತಾ?

    ಅಹಮದಾಬಾದ್‌,(ಮಾ. 24): ಗಂಡ ಹೆಂಡ್ತಿ ಮಧ್ಯೆ ಸಣ್ಣ-ಪುಟ್ಟ ಜಗಳ ಮನಸ್ತಾಪಗಳಿರುವುದು ಸರ್ವೇ ಸಾಮಾನ್ಯ. ಆದ್ರೆ ಕೆಲ ದಂಪತಿಗಳ ಈ ಜಗಳಗಳು ಅತಿರೇಕಕ್ಕೆ ತಿರುಗಿ ವಿಚ್ಛೇದನ ಹಾಗೂ ಪೊಲೀಸ್‌ ಠಾಣೆಯವರೆಗೂ ಹೋದದ್ದೂ ಇದೆ. ಹೆಚ್ಚಾಗಿ ದೈಹಿಕ ಹಲ್ಲೆ, ಕಿರುಕುಳದ ಆರೋಪದ ಮೇಲೆ ಗಂಡ, ಅತ್ತೆ-ಮಾವನ ವಿರುದ್ಧ ದೂರು ನೀಡುತ್ತಾರೆ. ಇದನ್ನೂ ಓದಿ: 🟣ಮಾಲಾಡಿ: ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಯ ಕಾಮಗಾರಿ ಸ್ಥಗಿತ ಆದ್ರೆ ಇಲ್ಲೊಂದು ಮಹಿಳೆ ತನ್ನ ಗಂಡ ಯಾವಾಗ್ಲೂ ನೈಟ್‌ಗೌನ್‌ ಧರಿಸುವಂತೆ ಒತ್ತಾಯಿಸುತ್ತಾನೆ ಹಾಗೂ ಅತ್ತೆ ಮಾವ…

  • Crime: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಪತ್ತೆ

    Crime: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಪತ್ತೆ

    ಉತ್ತರ ಪ್ರದೇಶ, (ಮಾ.24): ಕೈಗಳನ್ನು ಹಿಂದಕ್ಕೆ ಕಟ್ಟಿ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಅಜ್ಜಿ ಮಾತನಾಡಿ, ಆಕೆ ಏಪ್ರಿಲ್ 25 ರಂದು ಮದುವೆಯಾಗಬೇಕಿತ್ತು. ನನ್ನ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ದೇಹದ ಸ್ಥಿತಿ ಸ್ಪಷ್ಟಪಡಿಸುತ್ತದೆ. ಈ ಘಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಇದನ್ನೂ ಓದಿ: 🟠ಕಡಬ:…