Fri. May 9th, 2025

ವೈರಲ್

  • Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಕೊ#ಲೆ ಬೆದರಿಕೆ!!

    Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಕೊ#ಲೆ ಬೆದರಿಕೆ!!

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಸ್‌ಡಿಪಿಐ ಮುಖಂಡ ಅಶ್ರಫ್‌ ಕಲಾಯಿ ಹತ್ಯೆಯ ಆರೋಪಿಯಾಗಿರುವ, ಹಿಂದೂ ಕಾರ್ಯಕರ್ತನಾಗಿರುವ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದ್ದು, ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಸುಹಾಸ್ ಶೆಟ್ಟಿ…

  • Puttur: ಪತ್ನಿಯ ಕೊಲೆಯಾಗಿದೆ, ಪತ್ನಿಯನ್ನು ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಹೇಳಿದ ವ್ಯಕ್ತಿ – ಸ್ಥಳಕ್ಕೆ ಹೋದ ಪೋಲಿಸರಿಗೆ ಕಾದಿತ್ತು ಶಾಕ್!!

    Puttur: ಪತ್ನಿಯ ಕೊಲೆಯಾಗಿದೆ, ಪತ್ನಿಯನ್ನು ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಹೇಳಿದ ವ್ಯಕ್ತಿ – ಸ್ಥಳಕ್ಕೆ ಹೋದ ಪೋಲಿಸರಿಗೆ ಕಾದಿತ್ತು ಶಾಕ್!!

    ಪುತ್ತೂರು:(ಮೇ.1) ಪುತ್ತೂರಿನ ಬೆಳಿಯೂರುಕಟ್ಟೆ ಸಮೀಪ ವೃದ್ಧರೊಬ್ಬರು ಪುತ್ತೂರು ಗ್ರಾಮಾಂತರ ಠಾಣೆಗೆ ಬಂದು ನನ್ನ ಪತ್ನಿಯನ್ನು ಮಗನೇ ಕೊಂದಿರುವುದಾಗಿ ದೂರು ನೀಡಿರುವ ಘಟನೆ ನಡೆದಿತ್ತು. ಕೂಡಲೇ ಪೊಲೀಸರು ಒಂದು ಕ್ಷಣ ಕೂಡಾ ವ್ಯರ್ಥ ಮಾಡದೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಠಾಣೆಯಿಂದ ಹೊರಡುವಾಗ ದಾರಿ ಮಧ್ಯೆ ಕೊಲೆ ನಡೆದಿದೆ ಎಂದು ಹೇಳಲಾದ ಅಕ್ಕಪಕ್ಕದವರಿಗೂ ಪೊಲೀಸರು ಕರೆ ಮಾಡಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ: ರಕ್ಷಿತ್ ಶಿವರಾಂ ಈ ವೇಳೆ ವ್ಯಕ್ತಿ ತನ್ನ ಪತ್ನಿಯ…

  • Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಬೈಕ್‌ ಸ್ಕಿಡ್ ಆಗಿ ಸಹಸವಾರೆ ಮೃತ್ಯು!! ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು…

  • Kadaba: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ವ್ಯಕ್ತಿ!!!

    Kadaba: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ವ್ಯಕ್ತಿ!!!

    ಕಡಬ:(ಎ.೧೭) ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. ಇದನ್ನೂ ಓದಿ: ⭕Mangaluru: ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ!! ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು.  ವಿದ್ಯುನ್ಮಾಲಿ ಹಾಗೂ ಅಧಿತಿ ಸಂಭಾಷಣೆ ನಡೆಯುತ್ತಿದ್ದ  ಈ…

  • Sullia: ಕಾರಿನಲ್ಲಿ ಹುಚ್ಚಾಟ ಪ್ರಕರಣ – ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್

    Sullia: ಕಾರಿನಲ್ಲಿ ಹುಚ್ಚಾಟ ಪ್ರಕರಣ – ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್

    ಸುಳ್ಯ:(ಎ.7) ಇಲ್ಲಿನ ಸಂಪಾಜೆ ಬಳಿ ಕಾರಿನಲ್ಲಿ ಹುಚ್ಚಾಟ ಮೆರೆದ ಪ್ರಕರಣದಲ್ಲಿ ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: 🔴ಉಜಿರೆ: ಇಂಡೋನೇಷ್ಯಾದಲ್ಲಿ ಎಫ್‌ಎಸ್‌ಎ ಇಂಡಿಯಾ ತ್ರೋಬಾಲ್ ಟೀಮ್‌ ಅನ್ನು ಪ್ರತಿನಿಧಿಸಲಿರುವ ವಿಲೋನಾ ಡಿಕುನ್ಹಾ ಭಟ್ಕಳ ಮೂಲದ ಯುವಕರ ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್…

  • Kodagu: ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್ – ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್​ಹ್ಯಾಂಡ್ ಆಗಿ ಆದಳು ಲಾಕ್!!

    Kodagu: ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್ – ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್​ಹ್ಯಾಂಡ್ ಆಗಿ ಆದಳು ಲಾಕ್!!

    ಕೊಡಗು:(ಎ.3) ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ! ಅದೂ ಕೂಡ ಲವರ್​ ಜೊತೆ! ಇದನ್ನೂ ಓದಿ: ⭕ಬೆಳಾಲು: ಮೂರುವರೆ ತಿಂಗಳ ಅನಾಥ ಹೆಣ್ಣು ಮಗುವಿನ ಪ್ರಕರಣ ಕೊನೆಗೂ ಸುಖಾಂತ್ಯ…

  • Tirumala: ತಿರುಮಲದಲ್ಲಿ ಒಳಗೆ ನುಗ್ಗಿ ಮುಸ್ಲಿಂ ವ್ಯಕ್ತಿಯ ರಂಪಾಟ – ಆಮೇಲೇನಾಯ್ತು?

    Tirumala: ತಿರುಮಲದಲ್ಲಿ ಒಳಗೆ ನುಗ್ಗಿ ಮುಸ್ಲಿಂ ವ್ಯಕ್ತಿಯ ರಂಪಾಟ – ಆಮೇಲೇನಾಯ್ತು?

    ತಿರುಮಲ (ಎ.1): ರಂಜಾನ್ ದಿನದಂದು ತಿರುಮಲಕ್ಕೆ ಮುಸ್ಲಿಂ ವ್ಯಕ್ತಿ ಬಂದಿದ್ದು ತಿರುಪತಿಯಲ್ಲಿ ಕೋಲಾಹಲ ಸೃಷ್ಟಿಸಿತು. ಬೈಕ್ ಪರಿಶೀಲಿಸಲು ಅವರನ್ನು ನಿಲ್ಲಿಸಲು ನೋಡಿದರೂ ಅವರು ಬೈಕ್ ನಿಲ್ಲಿಸದೆ ಮುಂದೆ ಹೋಗಿದ್ದಾರೆ ಚೆಕ್‌ಪಾಯಿಂಟ್ ಒಳಗೆ ಬಂದ ವ್ಯಕ್ತಿ ಕ್ಯಾಪ್ ಧರಿಸಿದ ಮುಸ್ಲಿಂ ಯುವಕನಾಗಿದ್ದು, ಆತನನ್ನು ನಿಲ್ಲಿಸುವಂತೆ ಭದ್ರತಾ ಸಿಬ್ಬಂದಿಯನ್ನು ಎಚ್ಚರಿಸಲಾಗಿದೆ. ತಿರುಪತಿಯಿಂದ ತಿರುಮಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿರುವ ಅಲಿಪಿರಿಯಲ್ಲಿ ಸಪ್ತಗಿರಿ ಚೆಕ್‌ಪಾಯಿಂಟ್ ಇದೆ. ತಿರುಮಲಕ್ಕೆ ಹೋಗುವ ಪ್ರತಿಯೊಂದು ವಾಹನವನ್ನು ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಪರಿಶೀಲಿಸಬೇಕಾಗುತ್ತದೆ. ಇದನ್ನೂ ಓದಿ: 🔴ಪುತ್ತೂರು…

  • Ghibli Style Image: ಇಂಟರ್ನೆಟ್​ನಲ್ಲಿ ಸಂಚಲನ ಸೃಷ್ಟಿಸಿದ ಘಿಬ್ಲಿ ಇಮೇಜ್

    Ghibli Style Image: ಇಂಟರ್ನೆಟ್​ನಲ್ಲಿ ಸಂಚಲನ ಸೃಷ್ಟಿಸಿದ ಘಿಬ್ಲಿ ಇಮೇಜ್

    ಬೆಂಗಳೂರು (ಮಾ. 29): ಇತ್ತೀಚಿನ ದಿನಗಳಲ್ಲಿ AI ತಂತ್ರಜ್ಞಾನವು ಇಂಟರ್ನೆಟ್ ಅನ್ನು ಪ್ರಾಬಲ್ಯಗೊಳಿಸುತ್ತಿದೆ. ಇದರಲ್ಲಿ ಹೊಸದೇನೋ ಬಂದು ಟ್ರೆಂಡ್ ಸೃಷ್ಟಿಸುತ್ತಿರುತ್ತದೆ. ಇದನ್ನೂ ಓದಿ: ⭕ಕುಂದಾಪುರ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಬಳಿಕ ಅದನ್ನು ಎಲ್ಲರೂ ಅನುಸರಿಸುತ್ತಾರೆ ಮತ್ತು ಸಾಮಾಜಿಕ ಮಾಧ್ಯಮ ಪೂರ್ತಿ ಅದರದ್ದೇ ಹವಾ. ಅದರಂತೆ ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ ಇಮೇಜ್ ಧೂಳೆಬ್ಬಿಸುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ಟುಡಿಯೋ ಘಿಬ್ಲಿ ಶೈಲಿಯ ಫೋಟೋಗಳು ಚರ್ಚೆಯ ವಿಷಯವಾಗಿದೆ. ಎಲ್ಲರೂ ಘಿಬ್ಲಿ ಶೈಲಿಯ ಚಿತ್ರವನ್ನು ರಚಿಸುತ್ತಿದ್ದಾರೆ.…

  • Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!

    Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!

    Soundarya : (ಮಾ.29) ಹತ್ತು ವರ್ಷಗಳ ಕಾಲ ಅಚಲವಾದ ಸ್ಟಾರ್​ಡಂನ ಅನುಭವಿಸಿದ ಸೌಂದರ್ಯಾ ಅಪಾರ ಮನ್ನಣೆ ಪಡೆದಿದ್ದರು. ಸೌಂದರ್ಯಾ ಸಾವಿನ ಬಗ್ಗೆ ಅವರ ತಂದೆಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ಈ ವಿಷಯವನ್ನು ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಸೌಂದರ್ಯ ಅವರ ತಂದೆ ಕೆ.ಎಸ್.ಸತ್ಯನಾರಾಯಣ ಅವರಿಗೆ ಮಗಳ ಮೇಲೆ ಅಪಾರ ಪ್ರೀತಿ. ಸತ್ಯನಾರಾಯಣ ಅವರಿಗೆ ಮಗಳ ಸಾವಿನ ಬಗ್ಗೆ ಮೊದಲೇ ತಿಳಿದಿತ್ತು ಎಂದು ಖ್ಯಾತ ನಿರ್ಮಾಪಕ ತ್ರಿಪುರನೇನಿ ಚಿಟ್ಟಿಬಾಬು ಬಹಿರಂಗಪಡಿಸಿದ್ದರು. ಇದನ್ನೂ ಓದಿ: 🛑ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ…

  • Kerala: ವ್ಯಕ್ತಿಯ ಮರ್ಮಾಂಗದಲ್ಲಿ ಸಿಲುಕಿದ ಬೋಲ್ಟ್‌ ನಟ್ ತೆಗೆಯಲು ಅಗ್ನಿಶಾಮಕ ಸಿಬ್ಬಂದಿಯ ಕರೆಸಿದ ವೈದ್ಯರು!!!

    Kerala: ವ್ಯಕ್ತಿಯ ಮರ್ಮಾಂಗದಲ್ಲಿ ಸಿಲುಕಿದ ಬೋಲ್ಟ್‌ ನಟ್ ತೆಗೆಯಲು ಅಗ್ನಿಶಾಮಕ ಸಿಬ್ಬಂದಿಯ ಕರೆಸಿದ ವೈದ್ಯರು!!!

    ಕೇರಳ:(ಮಾ.28) ವ್ಯಕ್ತಿಯೊಬ್ಬನ ಗುಪ್ತಾಂಗದಲ್ಲಿ ಸಿಲುಕಿಕೊಂಡಿದ್ದ ಬೋಲ್ಟ್‌ ನಟ್‌ ಅನ್ನು ತೆಗೆಯಲು ವೈದ್ಯರು ಅಗ್ನಿ ಶಾಮಕ ಸಿಬ್ಬಂದಿಯನ್ನು ಕರೆಸಿದಂತಹ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಕುಡಿದು ಮಲಗಿದ್ದ ವೇಳೆ ಯಾರು ತನ್ನ ಗುಪ್ತಾಂಗಕ್ಕೆ ಬೋಲ್ಟ್‌ ನಟ್‌ ಹಾಕಿದ್ದಾರೆ ಎಂದು ಆ ವ್ಯಕ್ತಿ ವೈದ್ಯರ ಬಳಿ ಹೇಳಿದ್ದಾನೆ. ಕೇರಳದ ಕಾಸರಗೋಡು ಸಮೀಪದ ಕಾಂಞಂಗಾಡಿನಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದನ್ನೂ ಓದಿ: 🛑ಉಜಿರೆ:(ಎ. 21 – ಎ.30) ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೋಳಿ ಸಾಕಾಣಿಕೆ ತರಬೇತಿ 46 ವರ್ಷದ…