Tue. Mar 25th, 2025

ವೈರಲ್

  • Nightgown: ಪ್ರತಿದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯ – ಗಂಡನ ಕಾಟಕ್ಕೆ ಬೇಸತ್ತು ಹೆಂಡತಿ ಮಾಡಿದ್ದೇನು ಗೊತ್ತಾ?

    Nightgown: ಪ್ರತಿದಿನ ನೈಟ್‌ಗೌನ್‌ ಧರಿಸುವಂತೆ ಒತ್ತಾಯ – ಗಂಡನ ಕಾಟಕ್ಕೆ ಬೇಸತ್ತು ಹೆಂಡತಿ ಮಾಡಿದ್ದೇನು ಗೊತ್ತಾ?

    ಅಹಮದಾಬಾದ್‌,(ಮಾ. 24): ಗಂಡ ಹೆಂಡ್ತಿ ಮಧ್ಯೆ ಸಣ್ಣ-ಪುಟ್ಟ ಜಗಳ ಮನಸ್ತಾಪಗಳಿರುವುದು ಸರ್ವೇ ಸಾಮಾನ್ಯ. ಆದ್ರೆ ಕೆಲ ದಂಪತಿಗಳ ಈ ಜಗಳಗಳು ಅತಿರೇಕಕ್ಕೆ ತಿರುಗಿ ವಿಚ್ಛೇದನ ಹಾಗೂ ಪೊಲೀಸ್‌ ಠಾಣೆಯವರೆಗೂ ಹೋದದ್ದೂ ಇದೆ. ಹೆಚ್ಚಾಗಿ ದೈಹಿಕ ಹಲ್ಲೆ, ಕಿರುಕುಳದ ಆರೋಪದ ಮೇಲೆ ಗಂಡ, ಅತ್ತೆ-ಮಾವನ ವಿರುದ್ಧ ದೂರು ನೀಡುತ್ತಾರೆ. ಇದನ್ನೂ ಓದಿ: 🟣ಮಾಲಾಡಿ: ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಯ ಕಾಮಗಾರಿ ಸ್ಥಗಿತ ಆದ್ರೆ ಇಲ್ಲೊಂದು ಮಹಿಳೆ ತನ್ನ ಗಂಡ ಯಾವಾಗ್ಲೂ ನೈಟ್‌ಗೌನ್‌ ಧರಿಸುವಂತೆ ಒತ್ತಾಯಿಸುತ್ತಾನೆ ಹಾಗೂ ಅತ್ತೆ ಮಾವ…

  • FIR Against Rajat And Vinay Gowda :‌ ವಿನಯ್-ರಜತ್ ವಿರುದ್ಧ ಎಫ್‌ ಐ ಆರ್ ದಾಖಲು – ಕಾರಣವೇನು?

    FIR Against Rajat And Vinay Gowda :‌ ವಿನಯ್-ರಜತ್ ವಿರುದ್ಧ ಎಫ್‌ ಐ ಆರ್ ದಾಖಲು – ಕಾರಣವೇನು?

    FIR Against Rajat And Vinay Gowda :‌ (ಮಾ.24) ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: “ಕರ್ನಾಟಕದ ಸ್ಪೈಡರ್ ಮ್ಯಾನ್” ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್ ನನ್ನು ಗೌರವಿಸಿದ ಶಾಸಕ ಹರೀಶ್ ಪೂಂಜ ವಿನಯ್ ಗೌಡ ಹಾಗೂ ರಜತ್​​ ಕಿಶನ್​ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್​ ಹಾಕಿಕೊಂಡು ರೀಲ್ಸ್​ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ…

  • Vitla: ಹಿಂಭಾಗದ ಟೈಯ‌ರ್ ಒಡೆದರೂ ಬದಲಾಯಿಸದೆ   ಸಂಚಾರ – ಖಾಸಗಿ ಬಸ್ಸನ್ನು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    Vitla: ಹಿಂಭಾಗದ ಟೈಯ‌ರ್ ಒಡೆದರೂ ಬದಲಾಯಿಸದೆ ಸಂಚಾರ – ಖಾಸಗಿ ಬಸ್ಸನ್ನು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    ವಿಟ್ಲ :(ಮಾ.24)ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ – ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: 🔴Bantwal: ಕೇವಲ ಅರ್ಧ ತಾಸಿಗಿಂತಲೂ ಮೊದಲೇ ಕಾರಿಂಜೇಶ್ವರ ಬೆಟ್ಟವನ್ನೇರಿದ ಕರ್ನಾಟಕದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಸಾರಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಹಿಂದಿನ ಎಡಬದಿಯ ಒಂದು ಟಯರ್ ದಿನಗಳ ಹಿಂದೆ ಒಡೆದು ಹೋಗಿತ್ತು. ಬಳಿಕ ಒಂದೇ ಟಯರಿನಲ್ಲಿ ಸಂಚಾರ ನಡೆಸುತ್ತಿತ್ತು. ಟಯ‌ರ್ ಒಡೆದ ಹಿನ್ನೆಲೆಯಲ್ಲಿ ಕರ್ಕಶ ಶಬ್ದ…

  • Bantwal: ಕೇವಲ ಅರ್ಧ ತಾಸಿಗಿಂತಲೂ ಮೊದಲೇ ಕಾರಿಂಜೇಶ್ವರ ಬೆಟ್ಟವನ್ನೇರಿದ ಕರ್ನಾಟಕದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್

    Bantwal: ಕೇವಲ ಅರ್ಧ ತಾಸಿಗಿಂತಲೂ ಮೊದಲೇ ಕಾರಿಂಜೇಶ್ವರ ಬೆಟ್ಟವನ್ನೇರಿದ ಕರ್ನಾಟಕದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್

    ಬಂಟ್ವಾಳ:(ಮಾ.24) ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅವರು ನಿಗದಿಪಡಿಸಿದಂತೆ ಬೆಳಿಗ್ಗೆ 10 ಗಂಟೆಗೆ ಪುರಾಣ ಪ್ರಸಿದ್ಧ ಕಾರಿಂಜೇಶ್ವರನ ಬೆಟ್ಟದ ಮೇಲೆ ಹತ್ತಲು ಆರಂಭಿಸಿದ್ದು ,ಕೇವಲ ಅರ್ಧ ತಾಸಿಗಿಂತಲೂ ಮೊದಲೇ ಈಶ್ವರನ ದೇವಾಲಯದ ಮುಂದೆ ಬಂದು ದೇವರಿಗೆ ನಮಸ್ಕರಿಸಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಕೆಎಸ್‌ ಆರ್‌ ಟಿಸಿ ಬಸ್‌ & ಜೀಪ್‌ ನಡುವೆ ಭೀಕರ ಅಪಘಾತ ನೆರೆದವರು ನೋಡುನೋಡುತ್ತಿದ್ದಂತೆ ಬೆಟ್ಟದ ಮೇಲೆ ಏರಿಯೇ ಬಿಟ್ಟಿದ್ದ. ನೋಡುಗರ ಮೈಜುಮ್ಮೆನಿಸುವ ರೀತಿಯಲ್ಲಿ ಸುಡು ಬಿಸಿಲಿಗೆ ಆತ ಬೆಟ್ಟವನ್ನು…

  • Bantwal: ಸಾಯಲೆಂದು ಬೆಟ್ಟ ಹತ್ತಿದ ಯುವಕನ ಲೈಫ್ ಟರ್ನಿಂಗ್ ಪಾಯಿಂಟ್ ಆದದ್ದು ಹೇಗೆ ? – ಜ್ಯೋತಿರಾಜ್ ಕೋತಿರಾಜ್ ಆದದ್ದು ಹೇಗೆ?

    Bantwal: ಸಾಯಲೆಂದು ಬೆಟ್ಟ ಹತ್ತಿದ ಯುವಕನ ಲೈಫ್ ಟರ್ನಿಂಗ್ ಪಾಯಿಂಟ್ ಆದದ್ದು ಹೇಗೆ ? – ಜ್ಯೋತಿರಾಜ್ ಕೋತಿರಾಜ್ ಆದದ್ದು ಹೇಗೆ?

    ಬಂಟ್ವಾಳ:(ಮಾ.22)” ಮಂಕಿ ಮ್ಯಾನ್ ಆಫ್ ಕರ್ನಾಟಕ ” ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ದ.ಕ.ಜಿಲ್ಲೆಯ ಬಂಟ್ವಾಳಕ್ಕೆ ಬಂದಿದ್ದಾರೆ.ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ‌ಪುರಾಣಪ್ರಸಿದ್ದ ಶ್ರೀ ಕಾರಿಂಜೇಶ್ವರನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಮಾ.23 ರಂದು ಆದಿತ್ಯವಾರ ಬೆಳಿಗ್ಗೆ 10 ರ ಸುಮಾರಿಗೆ ಈತ ಕಾರಿಂಜದ ಬೆಟ್ಟದ ಮೇಲಿರುವ ಶಿವನ ದೇವಾಲಯಕ್ಕೆ ಕಾಡುಪೊದೆಗಳಿಂದ ಕಲ್ಲು ಬಂಡೆಗಳಿಂದ ಅವಿತಿರುವ ಬೆಟ್ಟವನ್ನು ಏರಲಿದ್ದಾರೆ. ಇದನ್ನೂ ಓದಿ:⭕ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!?! ಅದೆಷ್ಟೋ ‌ಯುವಕರು ದಾರಿ ತಪ್ಪುವ ಈ ಕಾಲದಲ್ಲಿ…

  • Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!

    Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!

    Sonu Gowda: (ಮಾ.22) ʻಇಂತಿ ನಿನ್ನ ಪ್ರೀತಿಯʼ ಸಿನಿಮಾ ಖ್ಯಾತಿಯ ನಟಿ ಸೋನು ಗೌಡ ನಟನೆಯಿಂದಲೇ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನಟಿ. ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ʻರಾಜನಂದಿನಿʼ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಇದನ್ನೂ ಓದಿ: ⭕ಭೋಪಾಲ್‌: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!! ಒಂದು ಟೈಮ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರತಿಸಿಕೊಂಡಿದ್ದ ಸೋನು ಗೌಡ ಜೀವನದಲ್ಲಿ, ನಡೆಯ ಬಾರದ ಕಹಿ ಘಟನೆಗಳೇ ನಡೆದು ಹೋಯಿತು. ಅದರಲ್ಲೂ…

  • Bengaluru: ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಬಿ.ಕೆ.ಹರಿಪ್ರಸಾದ್ ಆರೋಪ

    Bengaluru: ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಬಿ.ಕೆ.ಹರಿಪ್ರಸಾದ್ ಆರೋಪ

    ಬೆಂಗಳೂರು (ಮಾ.22): ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಆಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಸಂಜಯ್ ಜೋಶಿ ಅವರ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ⭕ದಾಂಡೇಲಿ : ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ! ಕರ್ನಾಟಕ ಬಜೆಟ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಭಾರತದ ಹನಿಟ್ರ್ಯಾಪ್ ಪಿತಾಮಹ ಆಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ…

  • Bantwal: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾದ ಕೋತಿರಾಜ್

    Bantwal: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾದ ಕೋತಿರಾಜ್

    ಬಂಟ್ವಾಳ(ಮಾ.22) ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಕೋತಿರಾಜ್ ಮುಂದಾಗಿದ್ದು, ಮಾ.23 ರಂದು ಆದಿತ್ಯವಾರ ಬೆಳಿಗ್ಗೆ ಬೆಟ್ಟದ ಮೇಲೆ ಏರುವ ಬಗ್ಗೆ ಇಂದು ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ⭕ಯಾದಗಿರಿ: ಬಣ್ಣ ಬಣ್ಣದ ಮಾತನಾಡಿ ವಿಧವೆ ಜೊತೆ ಲವ್, ದೈಹಿಕ ಸಂಬಂಧ ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದ ಕೋತಿರಾಜ್ ಅವರು ಪ್ರಥಮ ಬಾರಿಗೆ ದ.ಕ.ಜಿಲ್ಲೆಯ ಬಂಟ್ವಾಳದತ್ತ ಆಗಮಿಸಿ ತನ್ನ ಸಾಹಸದ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಟ್ರಸ್ಟ್ ಒಂದನ್ನು ನಡೆಸುವ ಕೋತಿರಾಜ್…

  • Bengaluru: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು

    Bengaluru: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು

    ಬೆಂಗಳೂರು (ಮಾ.21): ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಇದನ್ನೂ ಓದಿ: ⭕ಉತ್ತರ ಪ್ರದೇಶ: ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್ ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ 18 ಸದಸ್ಯರನ್ನು ಸ್ಪೀಕರ್ ಯು.ಟಿ. ಖಾದರ್ ಅಮಾನತುಗೊಳಿಸಿದ್ದಾರೆ. ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್…

  • Chikkamagaluru: ಆಕಾಶದ ಕೆಳಗೆ ಭೂಮಿ ಮೇಲೆ ಇದ್ದೀನಿ ಎಂದು ಕರೆಮಾಡಿ ಆ್ಯಂಬುಲೆನ್ಸ್ ಕರೆಸಿದ ಕುಡುಕ – ಸ್ಥಳಕ್ಕೆ ಆ್ಯಂಬುಲೆನ್ಸ್ ಬರ್ತಿದ್ದಂತೆಯೇ ಕುಡುಕ ಏನು ಮಾಡಿದ ಗೊತ್ತಾ??

    Chikkamagaluru: ಆಕಾಶದ ಕೆಳಗೆ ಭೂಮಿ ಮೇಲೆ ಇದ್ದೀನಿ ಎಂದು ಕರೆಮಾಡಿ ಆ್ಯಂಬುಲೆನ್ಸ್ ಕರೆಸಿದ ಕುಡುಕ – ಸ್ಥಳಕ್ಕೆ ಆ್ಯಂಬುಲೆನ್ಸ್ ಬರ್ತಿದ್ದಂತೆಯೇ ಕುಡುಕ ಏನು ಮಾಡಿದ ಗೊತ್ತಾ??

    ಚಿಕ್ಕಮಗಳೂರು:(ಮಾ.21)ನಾನು ಆಕಾಶದ ಕೆಳಗೆ ಭೂಮಿಯ ಮೇಲೆ ಇದ್ದೀನಿ ಬೇಗ ಬನ್ನಿ ಎಂದು ಕುಡುಕನೊಬ್ಬ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಅವರ ಸಮಯವನ್ನು ಹಾಳು ಮಾಡಿರೋ ಘಟನೆ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: 🛑Bengaluru: ಬುರ್ಖಾ ಧರಿಸಿ ಸ್ನೇಹಿತೆಯ ಹಾಸ್ಟೆಲ್‌ಗೆ ನುಗ್ಗಿದ ಯುವಕ ಹೌದು, ಕುಡಿದ ಮತ್ತಿನಲ್ಲಿ ಕುಡುಕನೊಬ್ಬ ಶೃಂಗೇರಿಯಲ್ಲಿ ಗಲಾಟೆಯಾಗಿ ತುಂಬಾ ಪೆಟ್ಟಾಗಿದೆ, ನಾನು ಆಕಾಶದ ಕೆಳಗೆ ಭೂಮಿಯ ಮೇಲೆ ಇದ್ದೀನಿ ಬೇಗ ಬನ್ನಿ ಎಂದು ಆಂಬ್ಯುಲೆನ್ಸ್​ಗೆ ಕರೆ ಮಾಡಿ ತಲೆ ತಿಂದಿದ್ದಾನೆ. ಇನ್ನೂ ಫೋನ್​ ಬರುತ್ತಿದ್ದಂತೆ…