Fri. May 9th, 2025

ಸಿನೆಮಾ

  • Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಬೈಕ್‌ ಸ್ಕಿಡ್ ಆಗಿ ಸಹಸವಾರೆ ಮೃತ್ಯು!! ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು…

  • Ujire: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ

    Ujire: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ

    ಉಜಿರೆ (ಎ.5) : ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ‘ವಿಷ್ಪಲ’ ಕಿರುಚಿತ್ರ ತಂಡ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮೈಸೂರಿನ ಅಮೃತ ವಿಶ್ವವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ 7ನೇ ಆವೃತ್ತಿಯ ರಾಷ್ಟ್ರಮಟ್ಟದ ಕಿರುಚಿತ್ರ ಉತ್ಸವ ‘ಸಿನೆರಮಾ 2025 – 60 ಗಂಟೆಗಳ ಸವಾಲು’ ವಿಭಾಗದಲ್ಲಿ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ವಿಷ್ಪಲ ತಂಡ ಪಡೆದಿದೆ. ಏ.3 ರಂದು ಮೈಸೂರು ಅಮೃತ…

  • Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!

    Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!

    Soundarya : (ಮಾ.29) ಹತ್ತು ವರ್ಷಗಳ ಕಾಲ ಅಚಲವಾದ ಸ್ಟಾರ್​ಡಂನ ಅನುಭವಿಸಿದ ಸೌಂದರ್ಯಾ ಅಪಾರ ಮನ್ನಣೆ ಪಡೆದಿದ್ದರು. ಸೌಂದರ್ಯಾ ಸಾವಿನ ಬಗ್ಗೆ ಅವರ ತಂದೆಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ಈ ವಿಷಯವನ್ನು ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಸೌಂದರ್ಯ ಅವರ ತಂದೆ ಕೆ.ಎಸ್.ಸತ್ಯನಾರಾಯಣ ಅವರಿಗೆ ಮಗಳ ಮೇಲೆ ಅಪಾರ ಪ್ರೀತಿ. ಸತ್ಯನಾರಾಯಣ ಅವರಿಗೆ ಮಗಳ ಸಾವಿನ ಬಗ್ಗೆ ಮೊದಲೇ ತಿಳಿದಿತ್ತು ಎಂದು ಖ್ಯಾತ ನಿರ್ಮಾಪಕ ತ್ರಿಪುರನೇನಿ ಚಿಟ್ಟಿಬಾಬು ಬಹಿರಂಗಪಡಿಸಿದ್ದರು. ಇದನ್ನೂ ಓದಿ: 🛑ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ…

  • Shruthi Narayanan: ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್

    Shruthi Narayanan: ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್

    Shruthi Narayanan:(ಮಾ.28) ತಮಿಳಿನ ಖ್ಯಾತ ನಟಿ ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ನಟಿ ತಮ್ಮ ಇನ್ಸ್ಟ್ರಾಗ್ರಾಂ ಖಾತೆಯನ್ನು ಪ್ರೈವೇಟ್ ಮಾಡಿದ್ದಾರೆ. ಇದನ್ನೂ ಓದಿ: 🛑ಬೆಂಗಳೂರು: ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ ಲೀಕ್ ಆಗಿರುವ ಶೃತಿ ಖಾಸಗಿ ವಿಡಿಯೋ ಕಾಸ್ಟಿಂಗ್ ಕೌಚ್ ದೃಶ್ಯಗಳು ಎನ್ನಲಾಗಿದೆ. 14 ನಿಮಿಷಗಳಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾಸ್ಟಿಂಗ್‌ ಕೌಚ್‌ ವೇಳೆ, ಅದನ್ನು ರೆಕಾರ್ಡ್…

  • FIR Against Rajat And Vinay Gowda :‌ ವಿನಯ್-ರಜತ್ ವಿರುದ್ಧ ಎಫ್‌ ಐ ಆರ್ ದಾಖಲು – ಕಾರಣವೇನು?

    FIR Against Rajat And Vinay Gowda :‌ ವಿನಯ್-ರಜತ್ ವಿರುದ್ಧ ಎಫ್‌ ಐ ಆರ್ ದಾಖಲು – ಕಾರಣವೇನು?

    FIR Against Rajat And Vinay Gowda :‌ (ಮಾ.24) ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: “ಕರ್ನಾಟಕದ ಸ್ಪೈಡರ್ ಮ್ಯಾನ್” ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್ ನನ್ನು ಗೌರವಿಸಿದ ಶಾಸಕ ಹರೀಶ್ ಪೂಂಜ ವಿನಯ್ ಗೌಡ ಹಾಗೂ ರಜತ್​​ ಕಿಶನ್​ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್​ ಹಾಕಿಕೊಂಡು ರೀಲ್ಸ್​ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ…

  • Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!

    Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!

    Sonu Gowda: (ಮಾ.22) ʻಇಂತಿ ನಿನ್ನ ಪ್ರೀತಿಯʼ ಸಿನಿಮಾ ಖ್ಯಾತಿಯ ನಟಿ ಸೋನು ಗೌಡ ನಟನೆಯಿಂದಲೇ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನಟಿ. ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ʻರಾಜನಂದಿನಿʼ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಇದನ್ನೂ ಓದಿ: ⭕ಭೋಪಾಲ್‌: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!! ಒಂದು ಟೈಮ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರತಿಸಿಕೊಂಡಿದ್ದ ಸೋನು ಗೌಡ ಜೀವನದಲ್ಲಿ, ನಡೆಯ ಬಾರದ ಕಹಿ ಘಟನೆಗಳೇ ನಡೆದು ಹೋಯಿತು. ಅದರಲ್ಲೂ…

  • Chahal Divorce: ಧನಶ್ರೀ-ಚಹಲ್ ವಿಚ್ಛೇದನ ಅರ್ಜಿಯಲ್ಲಿದೆ ಶಾಕಿಂಗ್ ವಿಷಯ!!

    Chahal Divorce: ಧನಶ್ರೀ-ಚಹಲ್ ವಿಚ್ಛೇದನ ಅರ್ಜಿಯಲ್ಲಿದೆ ಶಾಕಿಂಗ್ ವಿಷಯ!!

    Chahal Divorce:(ಮಾ.22) ಧನಶ್ರೀ ವರ್ಮ ಹಾಗೂ ಯುಜ್ವೇಂದ್ರ ಚಹಾಲ್ ಅವರು ಪತಿ-ಪತ್ನಿ ಆಗಿ ಉಳಿದಿಲ್ಲ. ಅವರು ಮಾರ್ಚ್ 20ರಂದು ಅಧಿಕೃತವಾಗಿ ವಿಚ್ಛೇದನ ಪಡೆದರು. ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಈ ದಂಪತಿಗೆ ವಿಚ್ಛೇದನ ನೀಡಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ ಇವರ ದಾಂಪತ್ಯ ಕೊನೆ ಆದ ಕೆಲವೇ ದಿನಗಳಲ್ಲಿ ಧನಶ್ರೀ ಹಾಗೂ ಚಹಲ್ ಅವರ ವಿಚ್ಛೇದನ ಅರ್ಜಿ ವೈರಲ್ ಆಗಿದೆ. ಇದರಲ್ಲಿ ಕೆಲವು ಶಾಕಿಂಗ್ ವಿಚಾರಗಳು…

  • Anupama Gowda: ಆತ ಎಲ್ಲೆಂದರಲ್ಲಿ ಟಚ್‌ ಮಾಡಿದ್ದ, ಆ ವ್ಯಕ್ತಿಯನ್ನು ಎಂದಿಗೂ ನಾನು ಕ್ಷಮಿಸುವುದಿಲ್ಲ! – ಅನುಪಮಾ ಗೌಡ

    Anupama Gowda: ಆತ ಎಲ್ಲೆಂದರಲ್ಲಿ ಟಚ್‌ ಮಾಡಿದ್ದ, ಆ ವ್ಯಕ್ತಿಯನ್ನು ಎಂದಿಗೂ ನಾನು ಕ್ಷಮಿಸುವುದಿಲ್ಲ! – ಅನುಪಮಾ ಗೌಡ

    Anupama Gowda:(ಮಾ.15) ಸ್ಯಾಂಡಲ್‌ವುಡ್‌ನ ನಟಿ ನಿರೂಪಕಿ ಅನುಪಮಾ ಗೌಡ, ಅಕ್ಕ ಧಾರಾವಾಹಿ ಮೂಲಕ ಮಿಂಚಿದ್ದರು. ಇದೀಗ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ⭕Mangaluru : ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಬಾಲಕ ಸಾವು!! ಡಾಗ್ ಲವರ್:ಅವರಿಗೆ ನಾಯಿಗಳನ್ನು ಸಾಕುವುದು ತುಂಬಾ ಇಷ್ಟ. ಮನೆಯಲ್ಲಿ 3 ರಿಂದ ನಾಲ್ಕು ನಾಯಿಗಳನ್ನು ಸಾಕುತ್ತಿದ್ದಾರೆ. ‘ಲಂಕೇಶ್ ಪತ್ರಿಕೆ’ ಚಿತ್ರದಲ್ಲಿ ಅನುಪಮಾ ಗೌಡ ಬಾಲನಟಿಯಾಗಿ ಮಿಂಚಿದ್ದರು. ತಂದೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಬಣ್ಣದಲೋಕದ ನಂಟು ಬೆಳೆಯಲು ಸುಲಭವಾಯಿತು. ಇದೀಗ ಅನುಪಮಾ…

  • Appu movie Re Release: ಅಪ್ಪು ಸಿನಿಮಾ ರೀ ರಿಲೀಸ್ – ಪುನೀತ್ ರಾಜ್​ಕುಮಾರ್ ಫ್ಯಾನ್ಸ್​ ಸಂಭ್ರಮ

    Appu movie Re Release: ಅಪ್ಪು ಸಿನಿಮಾ ರೀ ರಿಲೀಸ್ – ಪುನೀತ್ ರಾಜ್​ಕುಮಾರ್ ಫ್ಯಾನ್ಸ್​ ಸಂಭ್ರಮ

    ಬೆಂಗಳೂರು:(ಮಾ.14) ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರು ನಾಯಕ ನಟನಾಗಿ ಅಭಿನಯ ಮಾಡಿರುವ ಮೊಟ್ಟ ಮೊದಲ ಸಿನಿಮಾ ಅಪ್ಪು, ಇಂದು ರಾಜ್ಯಾದ್ಯಂತ ಮರು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದು ಜೊತೆಗೆ ಚಿತ್ರಮಂದಿರಗಳಲ್ಲಿ ಫಸ್ಟ್​ ಶೋ ಟಿಕೆಟ್​ ಸೋಲ್ಡ್​ ಔಟ್ ಆಗಿವೆ. ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಫ್ಯಾನ್ಸ್​ ಸಂಭ್ರಮ ಮಾರ್ಚ್ 17​ ರಂದು ಪುನೀತ್ ರಾಜ್‍ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಇರುವುದರಿಂದ ಮೂರು ದಿನ ಮೊದಲೇ ಅವರ ಸಿನಿಮಾವನ್ನು…

  • drug case: ರನ್ಯಾ ಬಳಿಕ ಸ್ಯಾಂಡಲ್​ವುಡ್​ನ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್

    drug case: ರನ್ಯಾ ಬಳಿಕ ಸ್ಯಾಂಡಲ್​ವುಡ್​ನ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್

    drug case:(ಮಾ.12) ನಟಿ ರನ್ಯಾ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರನ್ಯಾ ಪ್ರಕರಣ ಇದೀಗ ದೇಶದಾದ್ಯಂತ ಕುತೂಹಲ ಕೆರಳಿಸಿದೆ. ಪ್ರಕರಣದ ತನಿಖೆ ಆದಷ್ಟು ಕುತೂಹಲಕಾರಿ ವಿಷಯಗಳು ಹೊರಗೆ ಬರುತ್ತಿವೆ. ಇದನ್ನೂ ಓದಿ: ⭕ಕೇರಳ: ಆಸ್ಪತ್ರೆಯ ಡ್ರೆಸ್ಸಿಂಗ್‌ ರೂಮ್‌ ನಲ್ಲಿ ಕ್ಯಾಮರಾ ಪತ್ತೆ ರನ್ಯಾರ ಹಿಂದೆ ರಾಜಕಾರಣಿಗಳು, ಪೊಲೀಸ್ ಉನ್ನತ ಅಧಿಕಾರಿಗಳು ಇದ್ದಾರೆ ಎನ್ನಲಾಗುತ್ತಿದೆ. ನಟಿ ರನ್ಯಾರ ಮೇಲೆ ದೇಶದ ಗಮನ ಇಟ್ಟಿರುವಾಗಲೇ ಸ್ಯಾಂಡಲ್​ವುಡ್​ನ ಇನ್ನಿಬ್ಬರು ನಟಿಯರಿಗೆ ಸಂಕಷ್ಟ ಶುರುವಾಗಿದೆ. ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ…