Thu. Oct 30th, 2025

ಸುಳ್ಯ

  • Sullia: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

    Sullia: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

    ಸುಳ್ಯ: ಸುಳ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಟ್ಟಿಪಳ್ಳದ ಕಾನತ್ತಿಲ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ದುಗಲಡ್ಕದ ಕೇಶವ ಪೂಜಾರಿ ಎಂಬವರ ಮಗ ವೀಕ್ಷಿತ್ (19) ಆತ್ಮಹತ್ಯೆಗೆ ಶರಣಾದವರು. ಇದನ್ನೂ ಓದಿ: ⭕ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಕಾಲೇಜಿನಲ್ಲಿ ಪರೀಕ್ಷೆ ಬರೆದು ರೂಂಗೆ ಬಂದ ವೀಕ್ಷಿತ್ ರೂಂನಲ್ಲಿ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತಿದಿನ ವೀಕ್ಷಿತ್ ತನ್ನ ತಾಯಿ ಅವರನ್ನು ಅವರು ಕೆಲಸ ಮಾಡುವ ಜಾಗದಿಂದ ಮನೆಗೆ ಕರೆದುಕೊಂಡು…

  • ಸುಳ್ಯ: ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

    ಸುಳ್ಯ: ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

    ಸುಳ್ಯ:(ಆ.22) ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದ ಕೇರ್ಪಳದಲ್ಲಿ ನಡೆದಿದೆ. ಅಭಿ ಜಾರ್ಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇದನ್ನೂ ಓದಿ: 💐💐ಉಜಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನೀಡಿ ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. Like Dislike

  • Pernaje: ಸುಳ್ಯದಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಅವರಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ ಪ್ರದಾನ

    Pernaje: ಸುಳ್ಯದಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಅವರಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ ಪ್ರದಾನ

    ಪೆರ್ನಾಜೆ:(ಆ.5) ಬರಹ ಜೇನು ಗಡ್ಡ ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿ ಬರಹದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮ್ರಾವ್ ವಾಶ್ಟರ್ ಕೋಡಿಪಾಳ, ಸುಳ್ಯ ಪ್ರಶಸ್ತಿ ಪ್ರಧಾನ ಮಾಡಿದರು ಶಾಲು ಮಾಲೆ ಸ್ಮರಣಿಕೆ ಅಭಿನಂದನ ಪತ್ರಗಳನ್ನು ಸನ್ಮಾನಿಸಿ ಗಣ್ಯರ ಸಮ್ಮುಖದಲ್ಲಿ ಆ 3ರಂದು ಸುಳ್ಯ ದೇವಮ್ಮ ಕಾಂಪ್ಲೆಕ್ಸ್…

  • Sullia: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

    Sullia: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

    ಸುಳ್ಯ, (ಜು.28) : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಕಲ್ಲಗುಂಡಿ ಅಂಚೆ ಕಚೇರಿ ಬಳಿ ನಡೆದಿದೆ. ಇದನ್ನೂ ಓದಿ: 👏🏻Remona Pereira : ನಿರಂತರ 170 ಗಂಟೆ ಭರತನಾಟ್ಯ ಮೃತರನ್ನು ಕಮಲಾ (67) ಎಂದು ಗುರುತಿಸಲಾಗಿದೆ. ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ ಡಿಕ್ಕಿ…

  • Sullia: ಜ್ವರವೆಂದು ಆಸ್ಪತ್ರೆಗೆ ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ..!! ದೂರು ದಾಖಲು

    Sullia: ಜ್ವರವೆಂದು ಆಸ್ಪತ್ರೆಗೆ ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ..!! ದೂರು ದಾಖಲು

    ಸುಳ್ಯ:(ಜು.12) ತೀವ್ರ ಜ್ವರದ ಹಿನ್ನೆಲೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿಯೊಬ್ಬರು ಗರ್ಭಿಣಿಂದು ವರದಿ ನೀಡಿದ್ದಾರೆ ಎಂಬ ಆರೋಪದ ಘಟನೆ ಸುಳ್ಯ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಇದನ್ನೂ ಓದಿ: 🔴ಧರ್ಮಸ್ಥಳ: ಧರ್ಮಸ್ಥಳ ಶ್ರೀ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ ತಾವು ಎಡವಟ್ಟು ಮಾಡಿದ್ದಲ್ಲದೇ, ವೈದ್ಯಾಧಿಕಾರಿಯು ಈ ವಿಚಾರವನ್ನು ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರಿಗೆ ಹೇಳಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಸುಳ್ಳು ಮಾಹಿತಿ ಸಾರ್ವಜನಿಕವಾಗಿ ಹರಡಿದ್ದು ನಮ್ಮ ಕುಟುಂಬಕ್ಕೆ ಭಾರಿ…

  • Sullia: ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ “ಸ್ವರ್ಣಂ ಜುವೆಲ್ಸ್” ಜು.7ರಂದು ಶುಭಾರಂಭ

    Sullia: ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ “ಸ್ವರ್ಣಂ ಜುವೆಲ್ಸ್” ಜು.7ರಂದು ಶುಭಾರಂಭ

    ಸುಳ್ಯ : (ಜು.4) ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್‌’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಇದನ್ನೂ ಓದಿ: 🟠ಬೆಳ್ತಂಗಡಿ : ಶಾಸಕ ಹರೀಶ್ ಪೂಂಜರ ಬೇಡಿಕೆಯಂತೆ ಬೆಳ್ತಂಗಡಿ ತಾಲೂಕಿನ 16 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್‌, ಜುಲೈ 7ರಂದು ಸೋಮವಾರ ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್‌ ನಿಲ್ದಾಣದ ಎದುರು ಸುಂತೋಡು ಎಂಪೋರಿಯಂ ನಲ್ಲಿ ಉದ್ಘಾಟನೆಗೊಳ್ಳಲಿದೆ.…

  • Sullia: ಕೆ.ಎಸ್.ಆರ್.ಟಿ.ಸಿ ಬಸ್‌ ಗಳ ನಡುವೆ ಡಿಕ್ಕಿ – ಮಹಿಳೆ ಮೃತ್ಯು

    Sullia: ಕೆ.ಎಸ್.ಆರ್.ಟಿ.ಸಿ ಬಸ್‌ ಗಳ ನಡುವೆ ಡಿಕ್ಕಿ – ಮಹಿಳೆ ಮೃತ್ಯು

    ಸುಳ್ಯ : (ಜೂ.26)ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ, ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ KA 21 F 0069 ನೋಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಗೆ, ಇದನ್ನೂ ಓದಿ: ⭕ಪುತ್ತೂರು: ಹೈಸ್ಕೂಲ್ ನಿಂದಲೇ ಪ್ರೀತಿ , ಪ್ರೇಮ ಮಡಿಕೇರಿ ಕಡೆಯಿಂದ – ಸುಳ್ಯ ಮಾರ್ಗವಾಗಿ ಬರುತ್ತಿದ್ದ KA 19 F 3620 ನೊಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿರ್ಲಕ್ಷ್ಯತನದ ಚಾಲನೆಯಿಂದಾಗಿ ಅಪಘಾತವಾಗಿರುತ್ತದೆ ಅಪಘಾತದಲ್ಲಿ ಮಡಿಕೇರಿ ಕುಶಾಲನಗರ ಮೂಲದ ಭಾರತಿ…

  • Sullia: ನೇಮೋತ್ಸವದಲ್ಲಿ ಮಕ್ಕಳೊಂದಿಗೆ ನರ್ತನ ವೀಡಿಯೋ ವೈರಲ್ – ದೈವ ನರ್ತಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

    Sullia: ನೇಮೋತ್ಸವದಲ್ಲಿ ಮಕ್ಕಳೊಂದಿಗೆ ನರ್ತನ ವೀಡಿಯೋ ವೈರಲ್ – ದೈವ ನರ್ತಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

    ಸುಳ್ಯ:(ಜೂ.21) ಕಳೆದ ಕೆಲವು ತಿಂಗಳ ಹಿಂದೆ ನಡೆದ ಒಂದು ಕೊರಗಜ್ಜ ದೈವದ ನೇಮೋತ್ಸವದಲ್ಲಿ ಕೊನೆಯ ಕ್ಷಣದಲ್ಲಿ ನೇಮದಲ್ಲಿ ಭಾಗವಹಿಸಿದ ಮಕ್ಕಳೊಂದಿಗೆ ನಾನು ನರ್ತನ ಮಾಡಿದ್ದು ಆ ನಂತರ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿ ನನ್ನ ಬಗ್ಗೆ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಕಾರಣವಾದ ವಿಷಯಕ್ಕೆ ಸಂಬಂಧಿಸಿ ನಾನು ಸಮುದಾಯದ ಎಲ್ಲಾ ಹಿರಿಯ ಕಿರಿಯ ಬಾಂಧವರಲ್ಲಿ ಮತ್ತು ಭಕ್ತ ರಲ್ಲಿ ನನ್ನಿಂದ ಆದ ತಪ್ಪಿಗೆ ಕ್ಷಮೆ ಯಾಚಿಸುವುದಾಗಿ ದೈವ ನರ್ತಕ ಜಯರಾಮ ಬೊಳಿಯಮಜಲು ರವರು ಜೂ. 21…

  • Panja Doctor : ಫೇಸ್ಬುಕ್ ಲವ್‌, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ರಿಜಿಸ್ಟರ್ಡ್ ಮ್ಯಾರೇಜ್ ನಂತರ ಪತ್ನಿಯಾಗಿ ಸ್ವೀಕರಿಸಲು ನಿರಾಕರಣೆ – ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿ ದೂರು

    Panja Doctor : ಫೇಸ್ಬುಕ್ ಲವ್‌, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ರಿಜಿಸ್ಟರ್ಡ್ ಮ್ಯಾರೇಜ್ ನಂತರ ಪತ್ನಿಯಾಗಿ ಸ್ವೀಕರಿಸಲು ನಿರಾಕರಣೆ – ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿ ದೂರು

    ಮೈಸೂರು:(ಜೂ.11) ಫೇಸ್ಬುಕ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ರಿಜಿಸ್ಟರ್ಡ್ ವಿವಾಹವಾದ ನಂತರ ಪತ್ನಿಯಾಗಿ ಸ್ವೀಕರಿಸಲು ನಿರಾಕರಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿಯೊಬ್ಬಳು ದೂರು ದಾಖಲಿಸಿದ್ದಾರೆ. ಈ ಸಂಬಂಧ ವೈದ್ಯ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ:ಪಂಜದ ವೆಂಕಟ್ರಮಣ ಭಟ್ಟರ ಪುತ್ರ ಡಾ. ಆದರ್ಶ್ ಅವರು ಫೇಸ್ಟುಕ್ ಮೂಲಕ ತಮ್ಮನ್ನು ಪರಿಚಯಿಸಿಕೊಂಡು, ವಿವಾಹದ ಭರವಸೆ ನೀಡಿದ್ದರು. ಈ…

  • Sullia: ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ಬಿ.ವೈ. ವಿಜಯೇಂದ್ರ

    Sullia: ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ಬಿ.ವೈ. ವಿಜಯೇಂದ್ರ

    ಸುಳ್ಯ:(ಮೇ.18) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ದೈವದ ವಿಶೇಷ ಹರಕೆ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿಯಾದರು. ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳ ಮೂಲದ ಆಕಾಂಕ್ಷ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು. ಮೂರನೇ ಬಾರಿ ನರೇಂದ್ರ ಮೋದಿ…