Mon. Jul 7th, 2025

ಪುತ್ತೂರು

  • Puttur: ಯುವಕ & ಯುವತಿಯ ಫೋಟೋ ,ವಿಡಿಯೋ ತೆಗೆದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಕಿರುಕುಳ

    Puttur: ಯುವಕ & ಯುವತಿಯ ಫೋಟೋ ,ವಿಡಿಯೋ ತೆಗೆದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಕಿರುಕುಳ

    ಪುತ್ತೂರು:(ಜು.7) ಇಲ್ಲಿನ ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 🟢ಉಜಿರೆ : ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C),…

  • Puttur : ಯುವತಿಗೆ ವಂಚಿಸಿ ಗರ್ಭವತಿ‌ ಮಾಡಿದ ಪ್ರಕರಣ – ಆರೋಪಿ ಶ್ರೀಕೃಷ್ಣ.ಜೆ. ರಾವ್ ಗೆ ಮೆಡಿಕಲ್ ಟೆಸ್ಟ್

    Puttur : ಯುವತಿಗೆ ವಂಚಿಸಿ ಗರ್ಭವತಿ‌ ಮಾಡಿದ ಪ್ರಕರಣ – ಆರೋಪಿ ಶ್ರೀಕೃಷ್ಣ.ಜೆ. ರಾವ್ ಗೆ ಮೆಡಿಕಲ್ ಟೆಸ್ಟ್

    ಪುತ್ತೂರು:(ಜು.5) ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ. ಇದನ್ನೂ ಓದಿ: ⭕ಪುತ್ತೂರು: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು…

  • Puttur: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ

    Puttur: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ

    ಪುತ್ತೂರು:(ಜು.5) ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ⭕ಸುಲ್ಕೇರಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಪುತ್ತೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ…

  • Puttur: ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಮಹಿಳೆ ಮೃತ್ಯು

    Puttur: ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಮಹಿಳೆ ಮೃತ್ಯು

    ಪುತ್ತೂರು:(ಜು.4) ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಕರ್ನೂರಿನ ಮಹಿಳೆಯೋರ್ವರು ಮೃತರಾದ ಘಟನೆ ಬಗ್ಗೆ ಸಂಪ್ಯ ಪೊಲೀಸರಿಗೆ ದೂರು ನೀಡಲಾಗಿದೆ. ಇದನ್ನೂ ಓದಿ: ⭕Mangaluru: ಹೃದಯಾಘಾತಕ್ಕೆ ಇನ್ಫೋಸಿಸ್ ಉದ್ಯೋಗಿ ಬಲಿ ಕರ್ನೂರು ಮೊಹಮ್ಮದ್ ಬಶೀರ್ ಕೆ.ಎ.ಅವರ ಪತ್ನಿ ಆಯಿಷತ್ ಸೌಜಾನ ಮೃತಪಟ್ಟವರು ಆಯಿಷತ್‌ ಸೌಜಾನ ಅವರನ್ನು ಜೂ.27ರಂದು ಹೆರಿಗೆಗಾಗಿ ಆಕೆಯ ಗಂಡ ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆಕೆಯ ಆರೈಕೆಯಲ್ಲಿ ಜುಬೈದಾ ಕಾವು ಅವರು ಇದ್ದರು. ಜು. 1ರಂದು ಬೆಳಿಗ್ಗೆ 05.30 ಗಂಟೆಗೆ ಆಯಿಷತ್‌ ಸೌಜಾನರಿಗೆ ಸಾಮಾನ್ಯ…

  • Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

    Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

    ಪುತ್ತೂರು:(ಜು.2) ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: 🩺ಉಜಿರೆ : ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನೂರು ನಿವಾಸಿ ಗಿರಿಜಾ ದೇವಿ ಮತ್ತು ಮಂಟು ಪಾಸ್ವಾನ ದಂಪತಿಗಳ ಪುತ್ರಿ ರೂಪ (19) ನಾಪತ್ತೆಯಾದ ಯುವತಿ.ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ, ತಂದೆ…

  • Pernaje:  ಕು.ಸಿಂಚನಲಕ್ಷ್ಮೀ ಕೋಡಂದೂರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌

    Pernaje: ಕು.ಸಿಂಚನಲಕ್ಷ್ಮೀ ಕೋಡಂದೂರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌

    ಪೆರ್ನಾಜೆ :(ಜು.2) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 – 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.48 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌ ಪಡೆದಿರುತ್ತಾರೆ. ಇದನ್ನೂ ಓದಿ: 🟢ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಸಮಾಲೋಚನಾ ಸಭೆ ಇವರು ವಿಟ್ಲ ಐ ಟಿ ಐ…

  • Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

    Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

    ಪುತ್ತೂರು:(ಜು.1) ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ⭕ಸುಬ್ರಹ್ಮಣ್ಯ: ಕೆಎಸ್ಆರ್‌ಟಿಸಿಯಲ್ಲಿ ಸಮಸ್ಯೆಗಳಿಲ್ಲ , ದಕ್ಷಿಣ ಕನ್ನಡ ಜಿಲ್ಲೆಗೆ ಆದ್ಯತೆ ನೀಡಲಾಗುತ್ತಿದೆ – ಸಚಿವ ರಾಮಲಿಂಗ ರೆಡ್ಡಿ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ.ರಾವ್‌(21ವ)ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ…

  • Puttur: “ನನ್ನ ಮಗಳಿಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ” – ಮದುವೆಯಾಗುವುದಾಗಿ ನಂಬಿಸಿ ವಂಚನಾ ಪ್ರಕರಣದಲ್ಲಿ ಸಂತ್ರಸ್ತೆ ತಾಯಿಯಿಂದ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ

    Puttur: “ನನ್ನ ಮಗಳಿಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ” – ಮದುವೆಯಾಗುವುದಾಗಿ ನಂಬಿಸಿ ವಂಚನಾ ಪ್ರಕರಣದಲ್ಲಿ ಸಂತ್ರಸ್ತೆ ತಾಯಿಯಿಂದ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ

    ಪುತ್ತೂರು:(ಜೂ.30) “ನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ. ಹಿಂದೂ ಸಂಘಟನೆಯ ಮುಖಂಡರಿಂದಲೂ, ಶಾಸಕರಿಂದಲೂ, ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ನಮಗೆ ಎಲ್ಲಿ ನೋಡಿದರೂ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಸಿಗದಿದ್ದರೆ ನಾವು ಬಿಡುವುದಿಲ್ಲ. ಎಲ್ಲಿಯೂ ಪ್ರತಿಭಟನೆಗೂ ಸಿದ್ಧ” ಎಂದು ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 🌱ಹೊಸಂಗಡಿ : ಪರಿಸರ ಮಾಹಿತಿ- ಗಿಡ ನಾಟಿ ಕಾರ್ಯಕ್ರಮ ಪಿ.ಜಿ.ಜಗನ್ನಿವಾಸ ರಾವ್…

  • Puttur: ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

    Puttur: ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

    ಪುತ್ತೂರು:(ಜೂ.30) ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು, ಇದನ್ನೂ ಓದಿ: 🟢ಉಜಿರೆ: ಉಜಿರೆ ಎಸ್.ಡಿ.ಎಂ ಪ.ಪೂ.ಕಾಲೇಜಿನಲ್ಲಿ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ & ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್…

  • Puttur: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.!

    Puttur: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.!

    ಪುತ್ತೂರು:(ಜೂ.28) ಪುತ್ತೂರು ಕೆಮ್ಮಿಂಜೆ ಯಲ್ಲಿ ವಾಸಿಸುತ್ತಿದ್ದ ಯುವಕನೋರ್ವ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 🔴ಉಜಿರೆ: ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “ ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ, ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. Like Dislike