ಬಂಟ್ವಾಳ
-
ಮಡಂತ್ಯಾರು: ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದಲ್ಲಿ ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಆಚರಣೆ
ಮಡಂತ್ಯಾರು: ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಹುಟ್ಟು ಹಬ್ಬವನ್ನು ಆಗಸ್ಟ್ 19 ರಂದು ಮಡಂತ್ಯಾರು ಮಹಿಳಾ ಮಂಡಲ ಶಿಶು ವಿಹಾರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ, ಶಿಶುವಿಹಾರ ಶಿಕ್ಷಕರು ಮತ್ತು ಮುದ್ದು ಪುಟಾಣಿಗಳು ಉಪಸ್ಥಿತರಿದ್ದರು. Like Dislike
-
ಕಲ್ಲಡ್ಕ : ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆ ಯ ಪೂರ್ವಭಾವಿ ಸಭೆ
ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಇದನ್ನೂ ಓದಿ: 🟠ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…
-
ಬಂಟ್ವಾಳ: ರಾಮ್ ಫ್ರೆಂಡ್ಸ್ (ರಿ.) ಕಟೀಲು ಸೇವಾ ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯ ಹಸ್ತ ನಿಧಿ ವಿತರಣೆ ಕಾರ್ಯಕ್ರಮ
ಬಂಟ್ವಾಳ:(ಆ.13) ರಾಮ್ ಫ್ರೆಂಡ್ಸ್ ರಿ ಕಟೀಲು ತಂಡದ 6ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಾಯಧನ ವಿತರಣೆ ಕಾರ್ಯಕ್ರಮ ನಮ್ಮ ಹಿರಿಯರ ಮನೆ ಆಶ್ರಮ ಸ್ನೇಹ ಭಾರತಿ ವಿದ್ಯಾ ಸಂಸ್ಥೆ (ರಿ) ಗುಡ್ಡೆಯಂಗಡಿ ಅರಳ ಬಂಟ್ವಾಳ ತಾಲೂಕು ಇಲ್ಲಿ ಜರುಗಿತು. ಇದನ್ನೂ ಓದಿ: ⭕ಗುರುವಾಯನಕೆರೆ: ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ ಕಾರ್ಯಕ್ರಮವನ್ನು ರಂಜಿತ್ ಪೂಜಾರಿ ತೋಡಾರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೃದ್ಧಾಶ್ರಮಕ್ಕೆ ಅಗತ್ಯವಿರುವ 20000 ಮೌಲ್ಯದ ವಸ್ತುಗಳನ್ನು ನೀಡಲಾಯಿತು ಹಾಗೂ 2 ಅಶಕ್ತ ಕುಟುಂಬಕ್ಕೆ 20000…
-
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ
ಬಂಟ್ವಾಳ :(ಆ.12) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧರ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಭಾಗಿತ್ವದಲ್ಲಿ “ರೋಟಾಲಯ” ಸಂಗೀತ ಸ್ಪರ್ಧೆ ಸಹಾಯಧನ ಹಸ್ತಾಂತರ ಮಾಡಿ ಮಾತನಾಡಿದ ಗ್ರಾಮಾಭಿವೃದ್ಧಿ…
-
ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ
ಬಂಟ್ವಾಳ:(ಆ.1) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಎಂಬ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಹೇಮಂತ್ (21) ಕೆಲಸಕ್ಕೆ ಹೋದವರು ಬಳಿಕ ಬಾರದೆ ನಾಪತ್ತೆಯಾಗಿದ್ದ. ಆತನ ದ್ವಿಚಕ್ರ ವಾಹನ ಬಂಟ್ವಾಳದ ಜಕ್ರಿಬೆಟ್ಟು ನೇತ್ರಾವತಿ ನದಿಯ ಬದಿಯಲ್ಲಿ ಪತ್ತೆಯಾಗಿತ್ತು. ಆ ಪ್ರಕಾರ ಪೊಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದ್ದರು.ಮೂರನೇ ದಿನ ಆತನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. Like Dislike2
-
ಬಂಟ್ವಾಳ: ನಾಪತ್ತೆಯಾದ ಹೇಮಂತ್ ಗಾಗಿ ಮುಂದುವರೆದ ಶೋಧ ಕಾರ್ಯ
ಬಂಟ್ವಾಳ: ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21) ಎಂಬಾತ ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಇದನ್ನೂ ಓದಿ: 🔴ಬೆಳ್ತಂಗಡಿ: ಕೆಂಪು ಕಲ್ಲು & ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಹೇಮಂತ್ ಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ…
-
Bantwal: ನಾಪತ್ತೆಯಾಗಿದ್ದ ವ್ಯಕ್ತಿಯ ಸ್ಕೂಟಿ ನೇತ್ರಾವತಿ ನದಿ ಕಿನಾರೆಯಲ್ಲಿ ಪತ್ತೆ
ಬಂಟ್ವಾಳ:(ಜು.29) ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಡ್ಯಾಂ ಬಳಿ ಸ್ಕೂಟರ್ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಕೂಟರ್ ನ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದಾಗ ಕಡೇಶಿವಾಲಯದ ಹೇಮಂತ್ ಎಂಬವನಿಗೆ ಸೇರಿದ ವಾಹನ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ⭕ಕುಂದಾಪುರ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಈತ ಅವಿವಾಹಿತ ಯುವಕನಾಗಿದ್ದು ಜುಲೈ 28 ರಂದು ನಾಪತ್ತೆಯಾಗಿರುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಜಕ್ರಿಬೆಟ್ಟು ನೇತ್ರಾವತಿ ನದಿ ಕಿನಾರೆಯಲ್ಲಿ ಸ್ಕೂಟರ್ ಒಂದು…
-
ಬಂಟ್ವಾಳ: ವಕೀಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ರಾಜಶ್ರೀ ಜಯರಾಜ್ ಪೂಜಾರಿ ನಿಧನ
ಬಂಟ್ವಾಳ:(ಜು.25) ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ (ವ.25)ಯವರು ಇಂದು ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲೇ ಪ್ರಾಣಬಿಟ್ಟಿದ್ದಾರೆ. ಸಾಧಕನಾಗಬೇಕಾದರೆ ಕೇವಲ ಕಠಿಣ ಪರಿಶ್ರಮವಿದ್ದರೆ ಸಾಲದು, ಅದರ ಜೊತೆಗೆ ತಾನು ಎಷ್ಟೇ ಎತ್ತರ ಬೆಳೆದರೂ ನಾನು, ನನ್ನದು ಎಂಬ ಅಹಂಭಾವ ಬಂದರೆ ಆತ ಎಂದಿಗೂ ಸಾಧಕನಾಗಲಾರ ಎಂಬ ಮಾತನ್ನು ತನ್ನ ಕಿರಿಯ ಪ್ರಾಯದಲ್ಲಿಯೇ ಜೀವನಕ್ಕೆ ಅಳವಡಿಸಿಕೊಂಡು, ತಾನು…
-
Bantwal: ಹಿರಿಯ ರಂಗಭೂಮಿ ಕಲಾವಿದ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ
ಬಂಟ್ವಾಳ:(ಜು.23) ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ⭕ಪುತ್ತೂರು: ಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ ಕಳೆದ 20 ವರ್ಷಗಳಿಂದ ಹತ್ತಾರು ನಾಟಕಗಳಲ್ಲಿ ಅಭಿನಯ…