Sun. May 18th, 2025

ಬೆಳ್ತಂಗಡಿ

  • Neriya: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

    Neriya: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

    ನೆರಿಯ :”ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ – ಬೆಳ್ತಂಗಡಿ ತಾಲೂಕು,ದ ಕ.” ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್(ರಿ)ಹಾಗೂ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ MRPL”(ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ಓಎನ್ ಜಿಸಿಯ ಅಂಗ ಸಂಸ್ಥೆ) ಇವರ ಸಂಯುಕ್ತ ಆಶ್ರಯದಲ್ಲಿ. “ಜನಜಾತಿಯ ಗೌರವ ದಿವಸ್” ವನವಾಸಿ ಜನನಾಯಕ ಅಪ್ರತಿಮ ದೇಶಭಕ್ತ “ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಗೌರವ ಸ್ಮರಣಾರ್ಥ”.ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಇಂದು ಬಾಂಜಾರು…

  • Belthangady: ಧರ್ಮಸ್ಥಳ ಮೂಲದ ಆಕಾಂಕ್ಷ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು

    Belthangady: ಧರ್ಮಸ್ಥಳ ಮೂಲದ ಆಕಾಂಕ್ಷ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು

    ಬೆಳ್ತಂಗಡಿ:(ಮೇ.18) ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಕಾಶಿಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸಿವಿಲ್ ಗುತ್ತಿಗೆದಾರ ಸುರೇಂದ್ರ ಮತ್ತು ಜೆಡಿಎಸ್ ಮಾಜಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಅವರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ. ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಜೆಟ್ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ…

  • Bandaru: ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು – ಓರ್ವ ಮಹಿಳೆ ಸಾವು

    Bandaru: ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು – ಓರ್ವ ಮಹಿಳೆ ಸಾವು

    ಬಂದಾರು: ಬಂದಾರು ಗ್ರಾಮದಲ್ಲಿ ವಾಂತಿ ಭೇದಿ ಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಆರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಹಲವರು ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ 5 ಮಂದಿ ದಾಖಲಾಗಿರುವುದಾಗಿ ತಿಳಿದು ಬಂದಿದ್ದು ಇವರ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿ ರುವುದಾಗಿ ತಿಳಿದು ಬಂದಿದೆ.ಬಂದಾರು ಗ್ರಾಮದಲ್ಲಿ ಸಾರ್ವತ್ರಿಕವಾಗಿ ವಾಂತಿ ಭೇದಿ…

  • Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಉತ್ತಮ ಸೇವೆ – ಉತ್ತಮ ಸೇವೆಯಿಂದ ಸಂತೃಪ್ತಗೊಂಡು ಆಸ್ಪತ್ರೆಗೆ ಕೃತಜ್ಞತೆ – ಇನ್ಶೂರೆನ್ಸ್‌ ವಿಭಾಗದಲ್ಲಿ ಕೇಕ್ ಕತ್ತರಿಸಿ ಸಿಬ್ಬಂದಿಗಳೊಂದಿಗೆ ಸಂಭ್ರಮ

    Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಉತ್ತಮ ಸೇವೆ – ಉತ್ತಮ ಸೇವೆಯಿಂದ ಸಂತೃಪ್ತಗೊಂಡು ಆಸ್ಪತ್ರೆಗೆ ಕೃತಜ್ಞತೆ – ಇನ್ಶೂರೆನ್ಸ್‌ ವಿಭಾಗದಲ್ಲಿ ಕೇಕ್ ಕತ್ತರಿಸಿ ಸಿಬ್ಬಂದಿಗಳೊಂದಿಗೆ ಸಂಭ್ರಮ

    ಉಜಿರೆ:(ಮೇ.16) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ರೋಗಿಯೊಬ್ಬರು ಗುಣಮುಖರಾಗಿದ್ದು, ಈ ಆಸ್ಪತ್ರೆಯ ವೈದ್ಯರು, ದಾದಿಯರು ಮತ್ತು ಎಲ್ಲಾ ವಿಭಾಗದ ಸಿಬ್ಬಂದಿಗಳ ಅತ್ಯುತ್ತಮ ಸೇವೆಯಿಂದ ಸಂತೃಪ್ತರಾಗಿ ಇದನ್ನೂ ಓದಿ: 🟣ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ “ಶರಸೇತು ಬಂಧನ” ಹರಿಕಥೆ ಪ್ರಸ್ತುತಿ ಇಲ್ಲಿನ ಇನ್ಶೂರೆನ್ಸ್‌ ವಿಭಾಗದಲ್ಲಿ ಕೇಕ್ ಕತ್ತರಿಸಿ ಸಿಬ್ಬಂದಿಗಳೊಂದಿಗೆ ಸಂಭ್ರಮಿಸುವ ಮೂಲಕ ತಮ್ಮ ಕೃತಜ್ಞತೆಯನ್ನು ಆಸ್ಪತ್ರೆಗೆ ತಿಳಿಸಿದರು. ಹಳ್ಳಿ ಪ್ರದೇಶದಲ್ಲಿ ಆಸ್ಪತ್ರೆ ಇರುವುದರಿಂದ ಸಾಮಾನ್ಯವಾಗಿ ಒಂದು ಭಯ ಇರುತ್ತೆ, ಹೇಗಿರುತ್ತೆ ಚಿಕಿತ್ಸೆ, ಸೇವೆಗಳು ಹೇಗಿರುತ್ತೆ ಅನ್ನೋದು ಒಂದು…

  • Ujire: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ “ಶರಸೇತು ಬಂಧನ” ಹರಿಕಥೆ ಪ್ರಸ್ತುತಿ

    Ujire: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ “ಶರಸೇತು ಬಂಧನ” ಹರಿಕಥೆ ಪ್ರಸ್ತುತಿ

    ಉಜಿರೆ, (ಮೇ.16): ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ವಿನೂತನ ಕಲಾತ್ಮಕ ಆಯಾಮದೊಂದಿಗೆ ಒಳಿತಿನ ಮಾದರಿಗಳ ಪರವಾದ ನೀತಿ ಪ್ರಜ್ಞೆಯನ್ನು ದಾಟಿಸುವ ಶಕ್ತಿ ಜನಪದೀಯ ಕಲಾಪ್ರಕಾರ ಹರಿಕಥೆಗೆ ಇದೆ ಎಂದು ಹರಿಕಥೆ ಕಲಾವಿದ, ಹಿರಿಯ ಪತ್ರಕರ್ತ ಶೇಣಿ ಮುರಳಿ ಅಭಿಪ್ರಾಯಪಟ್ಟರು. ಇದನ್ನೂ ಓದಿ: 🔴ಮಂಗಳೂರು: ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಆಯೋಜಿಸಿದ ಕಾರ್ಯಕ್ರಮದಲ್ಲಿ ಅರ್ಜುನ ಮತ್ತು ಆಂಜನೇಯ ಪಾತ್ರಕೇಂದ್ರಿತ ‘ಶರಸೇತು ಬಂಧನ’ ಹರಿಕಥೆ ಪ್ರಸ್ತುತಪಡಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಅವರು…

  • Dharmasthala: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಭೇಟಿ

    Dharmasthala: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಭೇಟಿ

    ಧರ್ಮಸ್ಥಳ:(ಮೇ.16) ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ಭೇಟಿ ನೀಡಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ಮೊದಲಾದವರು ಉಪಸ್ಥಿತರಿದ್ದರು. Like Dislike

  • Dharmasthala: ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ತೆರವು

    Dharmasthala: ಧರ್ಮಸ್ಥಳ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ತೆರವು

    ಧರ್ಮಸ್ಥಳ: (ಮೇ.15) ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತ್‌ ನಿಂದ ತೆರೆವುಗೊಳಿಸಲಾಯಿತು. ಸದ್ರಿ ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ…

  • Venur: ಹೊಸಂಗಡಿ ಪಂಚಾಯತ್ ಉಪಚುನಾವಣೆ – ಬಿಜೆಪಿ ಪಕ್ಷ ಬೆಂಬಲಿತ ಅಭ್ಯರ್ಥಿ ಸುನಿಲ್ ಶೆಟ್ಟಿ ನಾಮಪತ್ರ ಸಲ್ಲಿಕೆ

    Venur: ಹೊಸಂಗಡಿ ಪಂಚಾಯತ್ ಉಪಚುನಾವಣೆ – ಬಿಜೆಪಿ ಪಕ್ಷ ಬೆಂಬಲಿತ ಅಭ್ಯರ್ಥಿ ಸುನಿಲ್ ಶೆಟ್ಟಿ ನಾಮಪತ್ರ ಸಲ್ಲಿಕೆ

    ವೇಣೂರು:(ಮೇ.15) ಹೊಸಂಗಡಿ ಪಂಚಾಯತ್ 3ನೇವಾರ್ಡ್ ಸದಸ್ಯ ದಿವಂಗತ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆಗೆ ಇದನ್ನೂ ಓದಿ: 🔴ಬೆಳ್ತಂಗಡಿ: ಮೇ.17 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿಯ ಅತಿ ದೊಡ್ಡ ಶೋರೂಂ ಉದ್ಘಾಟನೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸುನಿಲ್ ಶೆಟ್ಟಿ ಮೇ. 13ರಂದು ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

  • Belthangadi: ಮೇ.17 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿಯ ಅತಿ ದೊಡ್ಡ ಶೋರೂಂ ಉದ್ಘಾಟನೆ

    Belthangadi: ಮೇ.17 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿಯ ಅತಿ ದೊಡ್ಡ ಶೋರೂಂ ಉದ್ಘಾಟನೆ

    ಬೆಳ್ತಂಗಡಿ: (ಮೇ.15)ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ , 81ವರ್ಷ ಪರಂಪರೆಯ ಚಿನ್ನದ ಮಳಿಗೆ ಇದೇ ಮೇ 17 ರಂದು ಹೊಸ ವಿಸ್ತೃತ ಶೋರೂಮ್ ನೊಂದಿಗೆ ಮುಳಿಯ ಗೋಲ್ಡನ್ ಡೈಮಂಡ್ಸ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕೇಶವ ಭಟ್ಟರಿಂದ ಆರಂಭದ ಸಂಸ್ಥೆಯನ್ನು ಅವರ ಮೊಮ್ಮಕ್ಕಳಾದ ಕೇಶವ ಪ್ರಸಾದ್ ಹಾಗೂ ಕೃಷ್ಣನಾರಾಯಣ ಮುಳಿಯ ಇವರು ಮುನ್ನಡೆಸುತ್ತಿದ್ದಾರೆ . ಇದನ್ನೂ ಓದಿ: ⭕ನಮ್ರತಾ ಗೌಡಗೆ ರಾಜಕಾರಣಿಗಳ ಜೊತೆ ಡೇಟಿಂಗ್ ಮಾಡುವಂತೆ ಕಿರುಕುಳ!!…

  • Venur: ಹೊಸಂಗಡಿ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿಯವರಿಂದ ನಾಮಪತ್ರ ಸಲ್ಲಿಕೆ

    Venur: ಹೊಸಂಗಡಿ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿಯವರಿಂದ ನಾಮಪತ್ರ ಸಲ್ಲಿಕೆ

    ವೇಣೂರು:(ಮೇ.14) ಹೊಸಂಗಡಿ ಪಂಚಾಯತ್ 3ನೇವಾರ್ಡ್ ಸದಸ್ಯ ದಿವಂಗತ ಶ್ರೀ ಹರಿಪ್ರಸಾದ್ ರವರ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ.14 ರಂದು ಸದ್ರಿ ವಾರ್ಡ್ ನಿವಾಸಿ, ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ ಹಾಗೂ ಪೆರಿಂಜೆ ಹಾಲು ಉತ್ಪಾದಕ ಸಂಘದ ನಿರ್ದೇಶಕ ಆನಂದ ಕೊಡಂಗೇರಿ ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ನಗರ…