ರಾಜ್ಯ ಸುದ್ದಿಗಳು
-
Madikeri: ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿ ಹೋಗಿದ್ದವ ಬೆತ್ತಲಾದ..!
ಮಡಿಕೇರಿ : ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್ಬುಕ್ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: 🔴ಬೆಳ್ತಂಗಡಿ: ಅಂತಾರಾಷ್ಟ್ರೀಯ ಉದ್ಯಮಿ, ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ…
-
Belagavi: ಅಧಿವೇಶನದ ನಡುವೆ ಮುಂಜಾನೆ ಕೆ.ಸಿ.ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು
ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಇದನ್ನೂ ಓದಿ: ⭕Belthangady: ಜಾತಕ ತೋರಿಸಲು ಬಂದ ಯುವತಿ ಹಿಂದೆ ಬಿದ್ದು ಮದುವೆಯಾಗುವಂತೆ ಕಿರುಕುಳ ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ ಸಿ ಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ…
-
Mysuru Palace: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲಿನ ಛಾವಣಿ ಕುಸಿತ
ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲಿನ ಭಾಗ ಕುಸಿತಕಂಡಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ ಮೇಲ್ಚಾವಣಿ ಕುಸಿತವಾಗಿದೆ. ಇದನ್ನೂ ಓದಿ: 🔴ಉಜಿರೆ: “ದೀಪ ಸಮನ್ವಯ” ಮತ್ತು “ದೀಪ ದೃಶ್ಯ” ಸಂಚಿಕೆಗಳ ಬಿಡುಗಡೆ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.ಸಾರ್ವಜನಿಕರು ಆಗಮಿಸುವ ಗೇಟ್ ಬಳಿಯೇ ಕುಸಿತವಾಗಿದೆ.ಮೇಲ್ಚಾವಣಿ ಕೆಳಗೆ ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಅವಶೇಷಗಳು ಬಿದ್ದಿದೆ.…
-
Bengaluru: ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ
ಬೆಂಗಳೂರು: ನಾರಾಯಣಗುರು ಅವರ ಚಿಂತನೆಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಮತ್ತು ಈಡಿಗ, ಬಿಲ್ಲವ ಸಮುದಾಯಗಳಲ್ಲಿ ಒಗ್ಗಟ್ಟು ಸಾಧಿಸುವ ನಿಟ್ಟಿನಲ್ಲಿ ಯುವ ವಾಹಿನಿ ಬೆಂಗಳೂರು ಘಟಕವು ‘ಯುವ ವೈಭವ-2025’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ನಗರದ ಶಿಕ್ಷಕರ ಸದನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಮುದಾಯದ ನಾಯಕರು, ಉದ್ಯಮಿಗಳು ಮತ್ತು ಯುವ ಪ್ರತಿಭೆಗಳು ಭಾಗವಹಿಸಿದ್ದರು. ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ನಾರಾಯಣಗುರು ಅವರ ಚಿಂತನೆಗಳ ಅರಿವನ್ನು ಯುವ ಸಮುದಾಯದಲ್ಲಿ ಮೂಡಿಸಬೇಕು.…
-
Shivamogga: ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ – ತಾಯಿಯ ಡೆತ್ ನೋಟ್ ನೋಡಿ ಮಗನೂ ಆತ್ಮಹತ್ಯೆ
ಶಿವಮೊಗ್ಗ: ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ⭕ಚಿತ್ರದುರ್ಗ : ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ…
-
Chitradurga: ಕಾಮದ ಅಮಲಿನಲ್ಲಿ ಹೆತ್ತ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆ
ಚಿತ್ರದುರ್ಗ : ತಂದೆ ಎಂದರೆ ಮಕ್ಕಳಿನ ಪಾಲಿನ ಮೊದಲ ಹೀರೋ. ಅದರಲ್ಲೂ ಬಹುತೇಕ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದ್ರೆ ಚಿತ್ರದುರ್ಗದಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಮಾತ್ರವಲ್ಲದೇ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿದ್ದ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ; 🟣ಉಜಿರೆ: ಉಜಿರೆ ಎಸ್.ಡಿ.ಎಂ ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ ಗಣಿ…
-
shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ
ಪಾಣಿಪತ್ : ಮಧ್ಯವಯಸ್ಕ ಮಹಿಳೆಯೊಬ್ಬಳು ತನಗಿಂತ ಹೆಚ್ಚು ಸುಂದರವಾಗಿದ್ದ ಬಾಲಕಿಯರ ಮೇಲಿನ ಅಸೂಯೆಯಿಂದ ಮೂವರು ಹುಡುಗಿಯರನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ತನ್ನ ಸ್ವಂತ ಮಗನನ್ನು ಕೂಡ ಕೊಲೆ ಮಾಡಿದ್ದಾಳೆ. ಹೀಗೆ ಕೊಲೆಯಾದ ಬಾಲಕಿಯರಲ್ಲಿ ಆಕೆಯ ಅಣ್ಣನ ಮಗಳೂ ಸೇರಿದ್ದಾಳೆ. ತನ್ನ ಸೋದರ ಸೊಸೆ ತನಗಿಂತ ಸುಂದರವಾಗಿದ್ದಾಳೆ ಎಂಬ ಅಸೂಯೆಯಿಂದ ಆಕೆ ಅವಳನ್ನೂ ಕೊಂದಿದ್ದಾಳೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್ ಹರಿಯಾಣದ ಪಾಣಿಪತ್ನ ಅಧಿಕಾರಿಗಳು 4 ಮಕ್ಕಳನ್ನು ನೀರಿನ…
-
Maharashtra: ಪ್ರಿಯಕರನ ಶವದ ಜತೆ ಮದುವೆಯಾದ ಯುವತಿ ಹೇಳಿದ್ದೇನು?
ಮಹಾರಾಷ್ಟ್ರ (ಡಿ.02): ಪ್ರೀತಿ ಆಗಷ್ಟೇ ಚಿಗುರೊಡೆದಿತ್ತು. ಜಾತಿ, ಬಡವ, ಶ್ರೀಮಂತ ಎಲ್ಲವನ್ನೂ ಮೀರಿ ಗಟ್ಟಿಯಾಗಿತ್ತು. ಅಷ್ಟೊತ್ತಿಗೆ ಬೇರೆ ಯಾರದ್ದೂ ಅಲ್ಲ ಕುಟುಂಬದವರ ಕಣ್ಣೇ ಬಿತ್ತು. ಹುಡುಗ ಬೇರೆ ಜಾತಿಯವನೆಂದು ಮದುವೆ ಬೇಡ ಅಂದಿದ್ದಷ್ಟೇ ಅಲ್ಲದೆ ಗುಂಡು ಹಾರಿಸಿ ಆತನನ್ನು ಕೊಂದೇ ಬಿಟ್ಟಿದ್ದರು. ಆ ಪ್ರೀತಿ ಇಂದು ಬಂದು ನಾಳೆ ಹೋಗುವುದಾಗಿರಲಿಲ್ಲ, ಆತನೇ ಗಂಡನಾಗಬೇಕೆಂದು ಆಕೆಯೂ ಕೂಡ ಬಯಸಿದ್ದಳು. ಹೀಗಾಗಿ ಗೆಳೆಯನ ಶವದ ಜತೆಯೇ ಮದುವೆಯಾಗಿ, ಅವರ ಮನೆಗೆ ಸೊಸೆಯಾಗಿ ಹೋಗಿದ್ದ ಅಂಚಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…
-
Bengaluru: ಡಿಸೆಂಬರ್. 7 ರಂದು ನಡೆಯುವ ಯುವ ವೈಭವ – 2025 ರ ಪತ್ರಿಕಾಗೋಷ್ಠಿ
ಬೆಂಗಳೂರು:(ಡಿ.1) ಡಿಸೆಂಬರ್ 7 ರಂದು ನಡೆಯುವ ಯುವ ವೈಭವ 2025 ಪತ್ರಿಕಾಗೋಷ್ಠಿಯು ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು ಯುವ ವೈಭವ 2025 ಹಾಗೂ ಯುವವಾಹಿನಿ ಸಂಘಟನೆ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಸುಧೀರ್. ಎಸ್ ಪೂಜಾರಿ, ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್, ಆರೋಗ್ಯ ನಿರ್ದೇಶಕರಾದ ಅನಿತಾ ಕಮಲಾಕ್ಷ ಅವರು ಉಪಸ್ಥಿತರಿದ್ದರು.ಪ್ರಸಿದ್ಧ ಪತ್ರಿಕಾ ಬರಹಗಾರರು ಹಾಗೂ ಮಾಧ್ಯಮ…
-
Belthangady: ರಾಷ್ಟ್ರಪತಿ ದ್ರೌಪದಿಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ : ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ…










