Tue. Jul 8th, 2025

ವೈರಲ್

  • PUBG Love: PUBG ಆಡುವಾಗ ಶುರುವಾದ ಲವ್‌ – ಪ್ರೇಮಿಗಾಗಿ ಗಂಡನಿಗೆ ಆಕೆ ಹೇಳಿದ್ದೇನು ಗೊತ್ತಾ..?

    PUBG Love: PUBG ಆಡುವಾಗ ಶುರುವಾದ ಲವ್‌ – ಪ್ರೇಮಿಗಾಗಿ ಗಂಡನಿಗೆ ಆಕೆ ಹೇಳಿದ್ದೇನು ಗೊತ್ತಾ..?

    ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಮಹಿಳೆಯೊಬ್ಬಳು ಆನ್‌ಲೈನ್ ಗೇಮ್ PUBG ಆಡುವಾಗ ಭೇಟಿಯಾದ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಲುಧಿಯಾನ ಮೂಲದ ಶಿವಂ ಎಂಬ ವ್ಯಕ್ತಿ, ಆಕೆಯನ್ನು ಭೇಟಿಯಾಗಲು 1,000 ಕಿಲೋಮೀಟರ್‌ಗಳಿಗಿಂತ ಹೆಚ್ಚು ಪ್ರಯಾಣ ಮಾಡಿ ಆಕೆಯನ್ನು ಸೇರಿದ್ದಾನೆ. ಇದನ್ನೂ ಓದಿ: ⭕ಮಂಜೇಶ್ವರ: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ ಬಂದಾ ಜಿಲ್ಲೆಯ ಆರಾಧನಾ ಎಂಬ ಹೆಸರಿನ ಮಹಿಳೆ 2022 ರಲ್ಲಿ ಮಹೋಬಾದ ಶೀಲು ಎಂಬುವವನ್ನು ಮದುವೆಯಾಗಿದ್ದು, ಇವರಿಬ್ಬರಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ವರದಿಗಳ ಪ್ರಕಾರ, ಮದುವೆಯಾದ…

  • Khushboo Rajpurohit: ಮದುವೆ ಬಳಿಕ ಮೊದಲ ಬಾರಿ ಪತಿಯ ಭೇಟಿಗೆ ವಿಮಾನ ಹತ್ತಿದ ನವವಧು ಸೇರಿದ್ದು ಮಾತ್ರ ಮಸಣಕ್ಕೆ – ಕೊನೆ ಕ್ಷಣದ ವಿಡಿಯೋ ವೈರಲ್..!

    Khushboo Rajpurohit: ಮದುವೆ ಬಳಿಕ ಮೊದಲ ಬಾರಿ ಪತಿಯ ಭೇಟಿಗೆ ವಿಮಾನ ಹತ್ತಿದ ನವವಧು ಸೇರಿದ್ದು ಮಾತ್ರ ಮಸಣಕ್ಕೆ – ಕೊನೆ ಕ್ಷಣದ ವಿಡಿಯೋ ವೈರಲ್..!

    Khushboo Rajpurohit:(ಜೂ.13)ಸಪ್ತಸಾಗರದಾಚೆಯಿದ್ದ ಗಂಡನ ಭೇಟಿಯಾಗಲು ವಿಮಾನ ಹತ್ತಿದ್ದ ನವವಧು ವಿಮಾನ ದುರಂತದಲ್ಲಿ ಕಣ್ಮುಚ್ಚಿದ್ದಾಳೆ. ರಾಜಸ್ಥಾನದ ಬಲೋತಾರಾ ಜಿಲ್ಲೆಯ ಅರಬಾ ಗ್ರಾಮದ ನಿವಾಸಿ ಖುಷ್ಬೂ ರಾಜ್​ಪುರೋಹಿತ್ ಎಂಬಾಕೆ ಇದೇ ವರ್ಷದ ಜನವರಿಯಲ್ಲಿ, ಮನ್ಫೂಲ್ ಸಿಂಗ್ ಅನ್ನೋರನ್ನು ಮದುವೆ ಆಗಿದ್ದರು. ಮದುವೆಯ ನಂತರ ಆಕೆಯ ಪತಿ ಲಂಡನ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರಂತೆ. ಹೀಗಾಗಿ ಪತಿಯನ್ನು ಮೊದಲ ಬಾರಿ ಭೇಟಿಯಾಗಲು ಖುಷ್ಬು ಲಂಡನ್​ ಫ್ಲೈಟ್​ ಹತ್ತಿದ್ದರು. ಇದನ್ನೂ ಓದಿ: ⭕Ahmedabad plane crash: ಲಕ್ಕಿ ನಂಬರೇ ಅನ್ ​ಲಕ್ಕಿಯಾಯ್ತು!! ಅಹ್ಮದಾಬಾದ್​ನಿಂದ ಲಂಡನ್‌ಗೆ ಹೊರಟಿದ್ದ…

  • Kundapur: ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ವಿವಾಹಿತ ಯುವಕನೊಂದಿಗೆ ಎರಡು ಮಕ್ಕಳ ತಾಯಿ ಎಸ್ಕೇಪ್

    Kundapur: ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ವಿವಾಹಿತ ಯುವಕನೊಂದಿಗೆ ಎರಡು ಮಕ್ಕಳ ತಾಯಿ ಎಸ್ಕೇಪ್

    ಕುಂದಾಪುರ:(ಜೂ.11) ಚರ್ಚ್ ರಸ್ತೆಯ ಕೋಡಿ ಸೇತುವೆ ಬಳಿ ಸ್ಕೂಟಿ ನಿಲ್ಲಿಸಿ ವಿವಾಹಿತ ಎರಡು ಮಕ್ಕಳ ತಾಯಿ ಹೀನಾ ಕೌಸರ್ ಬೆಳ್ಳಂಬೆಳ್ಳಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದನ್ನೂ ಓದಿ: ⭕ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ವಡೇರ ಹೋಬಳಿ ಗ್ರಾಮದ ವಿಠಲವಾಡಿಯ ನಿವಾಸಿ ಹೀನಾ ಕೌಸರ್ ಆಕೆ ಸ್ಕೂಟಿಯನ್ನು ಸೇತುವೆಯ ಮೇಲಿಟ್ಟು, ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು, ಸ್ಕೂಟಿಯಲ್ಲಿ ಡೆತ್‌ ನೋಟ್ ಕೂಡ ಪತ್ತೆಯಾಗಿತ್ತು. ಅಲ್ಲದೇ ಆಕೆಯ ಚಪ್ಪಲಿ ಕೂಡಾ ಸೇತುವೆಯಲ್ಲಿ ಪತ್ತೆಯಾಗಿತ್ತು. ಸೋಮವಾರ…

  • Raha Kapoor: ಎರಡು ವರ್ಷ ವಯಸ್ಸಿಗೆ ರಾಹಾ ನ ಆಸ್ತಿ ಎಷ್ಟು ಗೊತ್ತಾ..?

    Raha Kapoor: ಎರಡು ವರ್ಷ ವಯಸ್ಸಿಗೆ ರಾಹಾ ನ ಆಸ್ತಿ ಎಷ್ಟು ಗೊತ್ತಾ..?

    Raha Kapoor: ಸಿನಿಮಾ ನಟರಿಗೆ ಅದರಲ್ಲೂ ಯಶಸ್ವಿ ಸಿನಿಮಾ ಕುಟುಂಬಕ್ಕೆ ಸೇರಿದ ಹೊಸ ತಲೆಮಾರಿನವರಿಗೆ ಹಣ ಆಸ್ತಿ ಎಂಬುದು ಲೆಕ್ಕಕ್ಕಿಲ್ಲ. ತಂದೆ, ತಾತ ಅವರುಗಳು ದುಡಿದಿರುವ ಆಸ್ತಿ ಈಗ ನೂರಾರು ಕೋಟಿ ಮೌಲ್ಯದ್ದಾಗಿದ್ದು, ಆರಾಮವಾಗಿ ಕೂತುಂಡು ತಿಂದರೂ ಕರಗದಷ್ಟಿದೆ. ಹೀಗೆ ತಲೆಮಾರುಗಳಿಂದಲೂ ಸಿನಿಮಾ ರಂಗದಲ್ಲೇ ಇದ್ದು, ಸಿನಿಮಾ ನಂಬಿಕೊಂಡೇ ಸಾವಿರಾರು ಕೋಟಿ ಸಂಪಾದಿಸಿರುವ ಜೊತೆಗೆ ದೊಡ್ಡ ಹೆಸರು ಸಹ ಮಾಡಿರುವ ಕುಟುಂಬಗಳಲ್ಲಿ ಮೊದಲ ಸ್ಥಾನ ಕಪೂರ್ ಕುಟುಂಬದ್ದು. ಇದನ್ನೂ ಓದಿ: ⭕ಉಡುಪಿ: ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮೆಡಿಕಲ್…

  • Chaitra Kundapura: “ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ” – ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು

    Chaitra Kundapura: “ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ” – ತಂದೆ ಆರೋಪಕ್ಕೆ ಚೈತ್ರಾ ತಿರುಗೇಟು

    Chaitra Kundapura:(ಮೇ.15) ಚೈತ್ರಾ ಕುಂದಾಪುರ ಅವರ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಮಾಡಿದ ಆರೋಪ ಸಂಚಲನ ಸೃಷ್ಟಿ ಮಾಡಿದೆ. ಇತ್ತೀಚೆಗೆ ಚೈತ್ರಾ ಅವರು ವಿವಾಹ ಆದರು. ಆದರೆ, ಈ ಮದುವೆಗೆ ತಮ್ಮನ್ನು ಕರೆದೇ ಇಲ್ಲ ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಅಲ್ಲದೆ, ಚೈತ್ರಾ ಮಾಡಿದ ಮೋಸ-ವಂಚನೆಗಳನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಈ ಆರೋಪಗಳಿಗೆ ಚೈತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ. ‘ತಂದೆ ಕುಡುಕ’ ಎಂದು ನೇರ ಮಾತುಗಳಲ್ಲಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 🟣ಉಪ್ಪಿನಂಗಡಿ: ಶ್ರೀ ಮಹಾಭಾರತ ಸರಣಿಯ 75ನೇ…

  • Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಕೊ#ಲೆ ಬೆದರಿಕೆ!!

    Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಕೊ#ಲೆ ಬೆದರಿಕೆ!!

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಸ್‌ಡಿಪಿಐ ಮುಖಂಡ ಅಶ್ರಫ್‌ ಕಲಾಯಿ ಹತ್ಯೆಯ ಆರೋಪಿಯಾಗಿರುವ, ಹಿಂದೂ ಕಾರ್ಯಕರ್ತನಾಗಿರುವ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದ್ದು, ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಸುಹಾಸ್ ಶೆಟ್ಟಿ…

  • Puttur: ಪತ್ನಿಯ ಕೊಲೆಯಾಗಿದೆ, ಪತ್ನಿಯನ್ನು ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಹೇಳಿದ ವ್ಯಕ್ತಿ – ಸ್ಥಳಕ್ಕೆ ಹೋದ ಪೋಲಿಸರಿಗೆ ಕಾದಿತ್ತು ಶಾಕ್!!

    Puttur: ಪತ್ನಿಯ ಕೊಲೆಯಾಗಿದೆ, ಪತ್ನಿಯನ್ನು ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಹೇಳಿದ ವ್ಯಕ್ತಿ – ಸ್ಥಳಕ್ಕೆ ಹೋದ ಪೋಲಿಸರಿಗೆ ಕಾದಿತ್ತು ಶಾಕ್!!

    ಪುತ್ತೂರು:(ಮೇ.1) ಪುತ್ತೂರಿನ ಬೆಳಿಯೂರುಕಟ್ಟೆ ಸಮೀಪ ವೃದ್ಧರೊಬ್ಬರು ಪುತ್ತೂರು ಗ್ರಾಮಾಂತರ ಠಾಣೆಗೆ ಬಂದು ನನ್ನ ಪತ್ನಿಯನ್ನು ಮಗನೇ ಕೊಂದಿರುವುದಾಗಿ ದೂರು ನೀಡಿರುವ ಘಟನೆ ನಡೆದಿತ್ತು. ಕೂಡಲೇ ಪೊಲೀಸರು ಒಂದು ಕ್ಷಣ ಕೂಡಾ ವ್ಯರ್ಥ ಮಾಡದೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಠಾಣೆಯಿಂದ ಹೊರಡುವಾಗ ದಾರಿ ಮಧ್ಯೆ ಕೊಲೆ ನಡೆದಿದೆ ಎಂದು ಹೇಳಲಾದ ಅಕ್ಕಪಕ್ಕದವರಿಗೂ ಪೊಲೀಸರು ಕರೆ ಮಾಡಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ: ರಕ್ಷಿತ್ ಶಿವರಾಂ ಈ ವೇಳೆ ವ್ಯಕ್ತಿ ತನ್ನ ಪತ್ನಿಯ…

  • Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

    Prithwi Bhat: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಬೈಕ್‌ ಸ್ಕಿಡ್ ಆಗಿ ಸಹಸವಾರೆ ಮೃತ್ಯು!! ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು…

  • Kadaba: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ವ್ಯಕ್ತಿ!!!

    Kadaba: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ವ್ಯಕ್ತಿ!!!

    ಕಡಬ:(ಎ.೧೭) ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. ಇದನ್ನೂ ಓದಿ: ⭕Mangaluru: ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ!! ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು.  ವಿದ್ಯುನ್ಮಾಲಿ ಹಾಗೂ ಅಧಿತಿ ಸಂಭಾಷಣೆ ನಡೆಯುತ್ತಿದ್ದ  ಈ…

  • Sullia: ಕಾರಿನಲ್ಲಿ ಹುಚ್ಚಾಟ ಪ್ರಕರಣ – ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್

    Sullia: ಕಾರಿನಲ್ಲಿ ಹುಚ್ಚಾಟ ಪ್ರಕರಣ – ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ಎಸ್ಕೇಪ್

    ಸುಳ್ಯ:(ಎ.7) ಇಲ್ಲಿನ ಸಂಪಾಜೆ ಬಳಿ ಕಾರಿನಲ್ಲಿ ಹುಚ್ಚಾಟ ಮೆರೆದ ಪ್ರಕರಣದಲ್ಲಿ ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಯುವಕರು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: 🔴ಉಜಿರೆ: ಇಂಡೋನೇಷ್ಯಾದಲ್ಲಿ ಎಫ್‌ಎಸ್‌ಎ ಇಂಡಿಯಾ ತ್ರೋಬಾಲ್ ಟೀಮ್‌ ಅನ್ನು ಪ್ರತಿನಿಧಿಸಲಿರುವ ವಿಲೋನಾ ಡಿಕುನ್ಹಾ ಭಟ್ಕಳ ಮೂಲದ ಯುವಕರ ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್…