ಸಿನೆಮಾ
-
Rishab Shetty: ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಬಾರದ ರಿಷಬ್ ಶೆಟ್ಟಿ- ನೆಟ್ಟಿಗರು ಆಕ್ರೋಶ
Rishab Shetty:(ಮೇ.14) ನಟ ರಾಕೇಶ್ ಪೂಜಾರಿ ಇತ್ತೀಚೆಗಷ್ಟೆ ನಿಧನ ಹೊಂದಿದ್ದಾರೆ. ಹಾಸ್ಯ ಕಲಾವಿದರಾಗಿದ್ದ ರಾಕೇಶ್ ಪೂಜಾರಿ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಿದ್ದರು. ರಾಕೇಶ್ ಪೂಜಾರಿಯ ಅಂತಿಮಕಾರ್ಯ ಅವರ ಹುಟ್ಟೂರಿನಲ್ಲಿ ನಡೆಯಿತು. ರಾಕೇಶ್ ಅವರ ಅಂತಿಮ ದರ್ಶನ ಪಡೆಯಲು ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು, ರಾಕೇಶ್ ಅವರ ಸಹಕಲಾವಿದರು ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ಆಗಮಿಸಿದ್ದರು. ಆದರೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದರೂ ಸಹ ರಿಷಬ್ ಶೆಟ್ಟಿ , ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬರದೇ ಇರುವುದು…
-
Ujire: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ
ಉಜಿರೆ (ಎ.5) : ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ‘ವಿಷ್ಪಲ’ ಕಿರುಚಿತ್ರ ತಂಡ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮೈಸೂರಿನ ಅಮೃತ ವಿಶ್ವವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ 7ನೇ ಆವೃತ್ತಿಯ ರಾಷ್ಟ್ರಮಟ್ಟದ ಕಿರುಚಿತ್ರ ಉತ್ಸವ ‘ಸಿನೆರಮಾ 2025 – 60 ಗಂಟೆಗಳ ಸವಾಲು’ ವಿಭಾಗದಲ್ಲಿ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ವಿಷ್ಪಲ ತಂಡ ಪಡೆದಿದೆ. ಏ.3 ರಂದು ಮೈಸೂರು ಅಮೃತ…
-
Soundarya : ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತಾ?!
Soundarya : (ಮಾ.29) ಹತ್ತು ವರ್ಷಗಳ ಕಾಲ ಅಚಲವಾದ ಸ್ಟಾರ್ಡಂನ ಅನುಭವಿಸಿದ ಸೌಂದರ್ಯಾ ಅಪಾರ ಮನ್ನಣೆ ಪಡೆದಿದ್ದರು. ಸೌಂದರ್ಯಾ ಸಾವಿನ ಬಗ್ಗೆ ಅವರ ತಂದೆಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ಈ ವಿಷಯವನ್ನು ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಸೌಂದರ್ಯ ಅವರ ತಂದೆ ಕೆ.ಎಸ್.ಸತ್ಯನಾರಾಯಣ ಅವರಿಗೆ ಮಗಳ ಮೇಲೆ ಅಪಾರ ಪ್ರೀತಿ. ಸತ್ಯನಾರಾಯಣ ಅವರಿಗೆ ಮಗಳ ಸಾವಿನ ಬಗ್ಗೆ ಮೊದಲೇ ತಿಳಿದಿತ್ತು ಎಂದು ಖ್ಯಾತ ನಿರ್ಮಾಪಕ ತ್ರಿಪುರನೇನಿ ಚಿಟ್ಟಿಬಾಬು ಬಹಿರಂಗಪಡಿಸಿದ್ದರು. ಇದನ್ನೂ ಓದಿ: 🛑ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ…
-
FIR Against Rajat And Vinay Gowda : ವಿನಯ್-ರಜತ್ ವಿರುದ್ಧ ಎಫ್ ಐ ಆರ್ ದಾಖಲು – ಕಾರಣವೇನು?
FIR Against Rajat And Vinay Gowda : (ಮಾ.24) ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ: “ಕರ್ನಾಟಕದ ಸ್ಪೈಡರ್ ಮ್ಯಾನ್” ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್ ನನ್ನು ಗೌರವಿಸಿದ ಶಾಸಕ ಹರೀಶ್ ಪೂಂಜ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ರೀಲ್ಸ್ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ…
-
Sonu Gowda: ಸೋನು ಗೌಡ ಮಾಜಿ ಪತಿಯಿಂದಲೇ ಖಾಸಗಿ ಫೋಟೋಗಳು ಲೀಕ್!? – ಇದೇ ಅವರಿಬ್ಬರ ಡಿವೋರ್ಸ್ ಗೆ ಕಾರಣವಾಯಿತಾ?!
Sonu Gowda: (ಮಾ.22) ʻಇಂತಿ ನಿನ್ನ ಪ್ರೀತಿಯʼ ಸಿನಿಮಾ ಖ್ಯಾತಿಯ ನಟಿ ಸೋನು ಗೌಡ ನಟನೆಯಿಂದಲೇ ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನಟಿ. ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ʻಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ʻರಾಜನಂದಿನಿʼ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಇದನ್ನೂ ಓದಿ: ⭕ಭೋಪಾಲ್: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!! ಒಂದು ಟೈಮ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರತಿಸಿಕೊಂಡಿದ್ದ ಸೋನು ಗೌಡ ಜೀವನದಲ್ಲಿ, ನಡೆಯ ಬಾರದ ಕಹಿ ಘಟನೆಗಳೇ ನಡೆದು ಹೋಯಿತು. ಅದರಲ್ಲೂ…
-
Chahal Divorce: ಧನಶ್ರೀ-ಚಹಲ್ ವಿಚ್ಛೇದನ ಅರ್ಜಿಯಲ್ಲಿದೆ ಶಾಕಿಂಗ್ ವಿಷಯ!!
Chahal Divorce:(ಮಾ.22) ಧನಶ್ರೀ ವರ್ಮ ಹಾಗೂ ಯುಜ್ವೇಂದ್ರ ಚಹಾಲ್ ಅವರು ಪತಿ-ಪತ್ನಿ ಆಗಿ ಉಳಿದಿಲ್ಲ. ಅವರು ಮಾರ್ಚ್ 20ರಂದು ಅಧಿಕೃತವಾಗಿ ವಿಚ್ಛೇದನ ಪಡೆದರು. ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಈ ದಂಪತಿಗೆ ವಿಚ್ಛೇದನ ನೀಡಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ ಇವರ ದಾಂಪತ್ಯ ಕೊನೆ ಆದ ಕೆಲವೇ ದಿನಗಳಲ್ಲಿ ಧನಶ್ರೀ ಹಾಗೂ ಚಹಲ್ ಅವರ ವಿಚ್ಛೇದನ ಅರ್ಜಿ ವೈರಲ್ ಆಗಿದೆ. ಇದರಲ್ಲಿ ಕೆಲವು ಶಾಕಿಂಗ್ ವಿಚಾರಗಳು…
-
Anupama Gowda: ಆತ ಎಲ್ಲೆಂದರಲ್ಲಿ ಟಚ್ ಮಾಡಿದ್ದ, ಆ ವ್ಯಕ್ತಿಯನ್ನು ಎಂದಿಗೂ ನಾನು ಕ್ಷಮಿಸುವುದಿಲ್ಲ! – ಅನುಪಮಾ ಗೌಡ
Anupama Gowda:(ಮಾ.15) ಸ್ಯಾಂಡಲ್ವುಡ್ನ ನಟಿ ನಿರೂಪಕಿ ಅನುಪಮಾ ಗೌಡ, ಅಕ್ಕ ಧಾರಾವಾಹಿ ಮೂಲಕ ಮಿಂಚಿದ್ದರು. ಇದೀಗ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ⭕Mangaluru : ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಬಾಲಕ ಸಾವು!! ಡಾಗ್ ಲವರ್:ಅವರಿಗೆ ನಾಯಿಗಳನ್ನು ಸಾಕುವುದು ತುಂಬಾ ಇಷ್ಟ. ಮನೆಯಲ್ಲಿ 3 ರಿಂದ ನಾಲ್ಕು ನಾಯಿಗಳನ್ನು ಸಾಕುತ್ತಿದ್ದಾರೆ. ‘ಲಂಕೇಶ್ ಪತ್ರಿಕೆ’ ಚಿತ್ರದಲ್ಲಿ ಅನುಪಮಾ ಗೌಡ ಬಾಲನಟಿಯಾಗಿ ಮಿಂಚಿದ್ದರು. ತಂದೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಬಣ್ಣದಲೋಕದ ನಂಟು ಬೆಳೆಯಲು ಸುಲಭವಾಯಿತು. ಇದೀಗ ಅನುಪಮಾ…