ಸಿನೆಮಾ
-
Daskat : ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನಿಮಾಗೆ ಉತ್ತಮ ಚಲನಚಿತ್ರ ಪ್ರಶಸ್ತಿ
ಮಂಗಳೂರು:(ಜೂ.25) ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: ⭕ಉಜಿರೆ: ಅಸೌಖ್ಯದಿಂದ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ನಿಧನ ಇದೇ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ .ಕೆ ಅಂಡಿಂಜೆ ಉತ್ತಮ ನಟ, ಯುವ…
-
Kantara Chapter 1 : ರಿಷಬ್ ಶೆಟ್ಟಿ “ಕಾಂತಾರ” ಚಿತ್ರಕ್ಕೆ ಸಾಲು ಸಾಲು ಹಿನ್ನಡೆ – ದೈವದ ನೀಡಿದ ಎಚ್ಚರಿಕೆಯಾದರೂ ಏನು..?
Kantara Chapter 1 : ಅಕ್ಟೋಬರ್ 2ರಂದು ರಿಲೀಸ್ ಆಗಲಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಸಾಲು ಸಾಲು ಹಿನ್ನಡೆ ಆಗುತ್ತಿದೆ. ಈ ಮೊದಲು ಕಲಾವಿದರು ತೆರಳುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಯಿತು. ಆ ಬಳಿಕ ತಂಡದ ಇಬ್ಬರು ಆರ್ಟಿಸ್ಟ್ಗಳು ಸಾವನ್ನಪ್ಪಿದರು. ಈಗ ಚಿತ್ರದ ಜೂನಿಯರ್ ಆರ್ಟಿಸ್ಟ್ ವಿಜು ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ರೀತಿಯ ಕೆಟ್ಟ ಘಟನೆಗಳು ಸಾಲು ಸಾಲಾಗಿ ನಡೆಯುತ್ತಿರುವುದನ್ನು ನೋಡಿದರೆ ದೈವದ ಎಚ್ಚರಿಕೆ ನಿಜವಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ದೈವದ ಎಚ್ಚರಿಕೆ:ರಿಷಬ್ ಶೆಟ್ಟಿ ಅವರು…
-
Raha Kapoor: ಎರಡು ವರ್ಷ ವಯಸ್ಸಿಗೆ ರಾಹಾ ನ ಆಸ್ತಿ ಎಷ್ಟು ಗೊತ್ತಾ..?
Raha Kapoor: ಸಿನಿಮಾ ನಟರಿಗೆ ಅದರಲ್ಲೂ ಯಶಸ್ವಿ ಸಿನಿಮಾ ಕುಟುಂಬಕ್ಕೆ ಸೇರಿದ ಹೊಸ ತಲೆಮಾರಿನವರಿಗೆ ಹಣ ಆಸ್ತಿ ಎಂಬುದು ಲೆಕ್ಕಕ್ಕಿಲ್ಲ. ತಂದೆ, ತಾತ ಅವರುಗಳು ದುಡಿದಿರುವ ಆಸ್ತಿ ಈಗ ನೂರಾರು ಕೋಟಿ ಮೌಲ್ಯದ್ದಾಗಿದ್ದು, ಆರಾಮವಾಗಿ ಕೂತುಂಡು ತಿಂದರೂ ಕರಗದಷ್ಟಿದೆ. ಹೀಗೆ ತಲೆಮಾರುಗಳಿಂದಲೂ ಸಿನಿಮಾ ರಂಗದಲ್ಲೇ ಇದ್ದು, ಸಿನಿಮಾ ನಂಬಿಕೊಂಡೇ ಸಾವಿರಾರು ಕೋಟಿ ಸಂಪಾದಿಸಿರುವ ಜೊತೆಗೆ ದೊಡ್ಡ ಹೆಸರು ಸಹ ಮಾಡಿರುವ ಕುಟುಂಬಗಳಲ್ಲಿ ಮೊದಲ ಸ್ಥಾನ ಕಪೂರ್ ಕುಟುಂಬದ್ದು. ಇದನ್ನೂ ಓದಿ: ⭕ಉಡುಪಿ: ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮೆಡಿಕಲ್…
-
Sridhar Nayak : ಶ್ರೀಧರ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ಪತ್ನಿ!
Sridhar Nayak :(ಮೇ.28) ಪಾರು ಸೇರಿದಂತೆ ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಈ ಹಿಂದೆ ಸಂದರ್ಶನವೊಂದರಲ್ಲಿ ಅವರು ಪತ್ನಿ, ಮಗನ ವಿರುದ್ಧ ಆರೋಪ ಮಾಡಿದ್ದರು. ಈಗ ಈ ವಿಚಾರವಾಗಿ ಪತ್ನಿ ಜ್ಯೋತಿ ಮಾತನಾಡಿದ್ದಾರೆ. ಇದನ್ನೂ ಓದಿ: ⭕Puttur: ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ! ಶ್ರೀಧರ್ ನನಗೆ ಹೊಡೆಯುತ್ತಿದ್ದ: ಶ್ರೀಧರ್ ನನಗೆ ಹೊಡೆದಾಗಲೂ ಕೂಡ, ನೋವು ತಿಂದು, ಬೆಳಗ್ಗೆ ಮಾರನೇ ದಿನ ಮತ್ತೆ ನೀಟ್ ಆಗಿ…
-
Shridhar Naik Passes Away: ಚಿಕಿತ್ಸೆಗಾಗಿ ಅಂಗಲಾಚಿದ್ದ ನಟ ಶ್ರೀಧರ್ ನಾಯಕ್ ನಿಧನ
Shridhar Naik Passes Away: (ಮೇ.27)ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಮಸ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಇದನ್ನೂ ಓದಿ: 🛑ಬಂಟ್ವಾಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ…
-
Belthangady: ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ:(ಮೇ.26) ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಪೋಸ್ಟರ್ ಮೇ. 25 ಭಾನುವಾರ ಬಿಡುಗಡೆಯಾಗಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಕೆ ವಿಟ್ಲ ಇವರು ಮೋಕೆದ ತಿರ್ಲ್ ಕಿರು ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಬಿಡುಗಡೆ ಮಾಡಿದ್ದಾರೆ. ಹಾಗೆಯೆ ಮೋಕೆದ ತಿರ್ಲ್ [True love (Fake love) =? ಎಂಬ ಕುತೂಹಲಕಾರಿಯಾದ ಸಿನಿಮಾ ಇದಾಗಿದೆ. ಈ ಸಸ್ಪೆನ್ಸ್ ತುಳು ಲವ್ ಸ್ಟೋರಿಯ ಟ್ರೈಲರ್ ಅತಿ ಶೀಘ್ರದಲ್ಲಿ ನಿಮ್ಮ…
-
Madenuru Manu: ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ – ನಟ ಮಡೆನೂರು ಮನು ವಿರುದ್ಧ ಎಫ್ಐಆರ್
Madenuru Manu: ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ಸದ್ಯ ಈ ವಿಚಾರ ಸೆನ್ಸೇಷನ್ ಸೃಷ್ಟಿ ಆಗಿದೆ. ಅವರಿಗೆ ಈಗ ಬಂಧನ ಭೀತಿ ಶುರುವಾಗಿದೆ. ಅವರ ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ರಿಲೀಸ್ ಸಂದರ್ಭದಲ್ಲಿಯೇ ಈ ರೀತಿ ಆಗಿರೋದು ತಂಡಕ್ಕೆ ಹಿನ್ನಡೆ ಆಗುವ ಸಾಧ್ಯತೆ…
-
Rishab Shetty: ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಬಾರದ ರಿಷಬ್ ಶೆಟ್ಟಿ- ನೆಟ್ಟಿಗರು ಆಕ್ರೋಶ
Rishab Shetty:(ಮೇ.14) ನಟ ರಾಕೇಶ್ ಪೂಜಾರಿ ಇತ್ತೀಚೆಗಷ್ಟೆ ನಿಧನ ಹೊಂದಿದ್ದಾರೆ. ಹಾಸ್ಯ ಕಲಾವಿದರಾಗಿದ್ದ ರಾಕೇಶ್ ಪೂಜಾರಿ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಿದ್ದರು. ರಾಕೇಶ್ ಪೂಜಾರಿಯ ಅಂತಿಮಕಾರ್ಯ ಅವರ ಹುಟ್ಟೂರಿನಲ್ಲಿ ನಡೆಯಿತು. ರಾಕೇಶ್ ಅವರ ಅಂತಿಮ ದರ್ಶನ ಪಡೆಯಲು ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು, ರಾಕೇಶ್ ಅವರ ಸಹಕಲಾವಿದರು ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ಆಗಮಿಸಿದ್ದರು. ಆದರೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದರೂ ಸಹ ರಿಷಬ್ ಶೆಟ್ಟಿ , ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬರದೇ ಇರುವುದು…