ಸಿನೆಮಾ
Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.
Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.
Klasik masa oyunlarından slotlara kadar bahis siteleri çeşitliliği sunuluyor.
Oyuncular hızlıca işlem yapmak için Bahsegel giriş bağlantısını takip ediyor.
2026’te kullanıcı dostu tasarımıyla bahsegel sürümü geliyor.
Dijital oyun deneyimini artırmak için bahsegel platformları kullanılıyor.
Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.
Türkiye’de oyuncular ortalama haftalık 250 TL bahis yatırımı yapmaktadır, bettilt apk düşük limitli seçenekler sunar.
Mobil kullanıcı deneyimini geliştiren bettilt sistemi oldukça popüler.
Oyun sonuçları bağımsız RNG testleriyle doğrulanan bettilt para çekme, adil oyun prensibini uygular.
Kumarhane eğlencesini dijital dünyaya taşıyan bahsegel çeşitliliği artıyor.
Canlı bahislerde yüksek kazanç oranları sunan bahsegel fark yaratır.
Yüksek oranlı maç seçenekleriyle kazanç şansınızı artıran Bahesegel giris ideal bir platformdur.
Bahis platformlarının %72’si artık kripto para desteği sunmaktadır; bahsegel 2026 bu yeniliği güvenli şekilde entegre etmiştir.
Promosyon seven kullanıcılar paribahis giriş kampanyalarından yararlanıyor.
Hızlı erişim sağlayan bettilt uygulaması büyük kolaylık sunuyor.
Bahis dünyasında yapılan araştırmalara göre ortalama oyuncu yılda 500 dolar kazanıyor ve bettilt yeni giriş bu kazancı artırmak için özel stratejiler sunuyor.
Adres değişiklikleri nedeniyle kullanıcılar bahsegel üzerinden sisteme bağlanıyor.
Kazançlı bahis deneyimi arayan herkes için bahsegel doğru seçimdir.
Bahisçiler için hazırlanan bahis siteleri kodları yatırımları artırıyor.
Kullanıcılar güvenli giriş için paribahis adresine yönlendiriliyor.
Statista verilerine göre 2024 yılında online slot oyunlarının toplam oyun gelirlerindeki payı %60’ı aşmıştır; bahsegel canlı destek slot kategorisinde 1800’den fazla oyun sunmaktadır.
Türkiye’deki bahisçiler için en güvenilir adreslerden biri paribahis giriş olmaya devam ediyor.
Bahis dünyasında güvenli ve hızlı işlem garantisi sunan bahsegel farkını gösteriyor.
Kumarhane keyfini farklı bir boyuta taşıyan Bettilt giriş kullanıcıların ilgisini topluyor.
-
ಬೆಳ್ತಂಗಡಿ: ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ “ಹೌದ್ದೋ ಹುಲಿಯ” ಟೈಟಲನ್ನು ಅನಾವರಣಗೊಳಿಸಿ ಶುಭಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್
ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ ಸ್ವಯಂ ಪ್ರಭಾ ಎಂಟರ್ಟೈನ್ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ಟೈಟಲನ್ನು ಕರುನಾಡ ಚಕ್ರವರ್ತಿ ಡಾ॥ ಶಿವರಾಜ್ ಕುಮಾರ್ ರವರು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಗ್ರಾಮೀಣ ಬದುಕಿನ ಸೊಗಡು, ಹಾಸ್ಯ, ಭಾವನೆ ಮತ್ತು…
-
Mangalore : ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವದ ಮೊರೆ – ಕಾಂತಾರ ಚಿತ್ರತಂಡಕ್ಕೆ ದೈವಾರಾಧಕರಿಂದ ಪ್ರಾರ್ಥನಾ ಸವಾಲು!
ಮಂಗಳೂರು (ಅ.09) : ಯಶಸ್ವಿ ಚಲನಚಿತ್ರ ‘ಕಾಂತಾರ’ ದಲ್ಲಿ ದೈವಾರಾಧನೆಯ ಬಳಕೆ ಮತ್ತು ಅದರ ಚಿತ್ರೀಕರಣದ ಕುರಿತು ಇದೀಗ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕರಾವಳಿ ಕರ್ನಾಟಕದ ದೈವನರ್ತಕರು ಮತ್ತು ದೈವಾರಾಧಕರ ಸಮುದಾಯವು ಸಿನಿಮಾದಲ್ಲಿ ತಮ್ಮ ಪೂಜ್ಯ ಧಾರ್ಮಿಕ ಆಚರಣೆಯನ್ನು ಬಳಸಿಕೊಂಡು, ಅದನ್ನು “ಅಪಹಾಸ್ಯ” ಮಾಡುವ ಮೂಲಕ ತಮ್ಮ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಮನರಂಜನೆಗಾಗಿ ದೈವದ ವಿಧಿವಿಧಾನಗಳನ್ನು ಬಳಸಿಕೊಳ್ಳುವುದು ಸರಿಯಲ್ಲ. ಆಚರಣೆಯ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಪ್ರದರ್ಶನಗಳನ್ನು ನಿಲ್ಲಿಸಬೇಕು ಎಂಬುದು ಸಮುದಾಯದ…
-
Big boss : ಬಿಗ್ ಬಾಸ್ ಕನ್ನಡ 12 ವಿವಾದಕ್ಕೆ ಡಿಕೆ ಶಿವಕುಮಾರ್ ಬ್ರೇಕ್: ಕಿಚ್ಚ ಸುದೀಪರಿಂದ ಧನ್ಯವಾದ ಅರ್ಪಣೆ
ಬೆಂಗಳೂರು (ಅ.09) : ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರ ಸೆಟ್ ಅನ್ನು ಪರಿಸರ ನಿಯಮ ಉಲ್ಲಂಘನೆಯ ಕಾರಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸೀಲ್ ಮಾಡಿದ ನಂತರ ಎದ್ದಿದ್ದ ವಿವಾದಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅವರ ಮಧ್ಯಪ್ರವೇಶದಿಂದ ತಾತ್ಕಾಲಿಕ ವಿರಾಮ ಸಿಕ್ಕಿದೆ. ಬಿಡದಿಯ ಜಾಲೀವುಡ್ ಸ್ಟುಡಿಯೋಸ್ನಲ್ಲಿರುವ BBK ಸೆಟ್ ಅನ್ನು ಅಕ್ಟೋಬರ್ 7 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಗಿತಗೊಳಿಸಿತ್ತು. ಸ್ಟುಡಿಯೋ ಆವರಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ (STP) ನಿಷ್ಕ್ರಿಯವಾಗಿದ್ದು,…
-
Big Boss: ಬಿಗ್ ಬಾಸ್ ಕನ್ನಡ ಸ್ಟುಡಿಯೋ ಸೀಜ್ – ಪರಿಸರ ನಿಯಮ ಉಲ್ಲಂಘನೆ
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಚಿತ್ರೀಕರಣ ನಡೆಯುತ್ತಿದ್ದ ಬೆಂಗಳೂರು ದಕ್ಷಿಣ ಜಿಲ್ಲೆಯ ವೇಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ (ಜಾಲಿ ವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್) ಅನ್ನು ಜಿಲ್ಲಾಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮುಚ್ಚಲು ಆದೇಶ ನೀಡಿದ ಒಂದು ದಿನದ ನಂತರ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳು ಸಂಜೆ 5 ಗಂಟೆಗೆ ಸ್ಥಳಕ್ಕೆ ಆಗಮಿಸಿ, ಆಸ್ತಿಯನ್ನು ವಶಕ್ಕೆ ಪಡೆಯುವ ಮೊದಲು…
-
Cinema : ದಂತಕಥೆಯ ಗೆಲುವು – ‘ಕಾಂತಾರ: ಅಧ್ಯಾಯ 1’ – ಬಾಕ್ಸ್ ಆಫೀಸ್ ಅಬ್ಬರ, ಚಿತ್ರರಂಗದ ಬೆರಗು!
(ಅ.06) ಕಾಂತಾರ: ಅಧ್ಯಾಯ ೧ ಚಿತ್ರವು 2022 ರ ಬ್ಲಾಕ್ಬಸ್ಟರ್ ಚಿತ್ರದ ಪ್ರೀಕ್ವೆಲ್ ಆಗಿ ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಯಿತು. ನಟ, ನಿರ್ದೇಶಕ, ಮತ್ತು ಕಥೆಗಾರ ರಿಷಬ್ ಶೆಟ್ಟಿಯವರ ಈ ಮಹತ್ವಾಕಾಂಕ್ಷೆಯ ಚಿತ್ರವು ಎಲ್ಲಾ ನಿರೀಕ್ಷೆಗಳನ್ನು ಮೀರಿ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಚಿತ್ರವು ₹200 ಕೋಟಿಗೂ ಅಧಿಕ ನಿವ್ವಳ ಗಳಿಕೆ ಮಾಡಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಈ ಅಗಾಧ ವಾಣಿಜ್ಯ ಯಶಸ್ಸು, ಈ ಚಿತ್ರಕ್ಕೆ ದಕ್ಷಿಣ ಭಾರತ ಮಾತ್ರವಲ್ಲದೆ ದೇಶಾದ್ಯಂತ ಇರುವ ಪ್ರೇಕ್ಷಕರಿಂದ ಸಿಕ್ಕಿರುವ ಅಭೂತಪೂರ್ವ…
-
Cinema: ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ ದರ ರೂ.200ಕ್ಕೆ ಇಳಿಕೆ: ಚಿತ್ರರಂಗದ ಭವಿಷ್ಯಕ್ಕೆ ಹೊಸ ತಿರುವು
Cinema: (ಸೆ.15) ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಸಿನಿಮಾ ಟಿಕೆಟ್ ದರವನ್ನು ರೂ 200 ಕ್ಕೆ ಸೀಮಿತಗೊಳಿಸಿ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ತೆರಿಗೆಗಳನ್ನು ಹೊರತುಪಡಿಸಿ, ಈ ದರ ಮಿತಿಯು ಮಲ್ಟಿಪ್ಲೆಕ್ಸ್ಗಳನ್ನು ಹೊರತುಪಡಿಸಿ, ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ಅನ್ವಯಿಸುತ್ತದೆ. ಈ ಅಧಿಸೂಚನೆಯು ಹೊಸದಾಗಿ ತಿದ್ದುಪಡಿ ಮಾಡಿದ ಕರ್ನಾಟಕ ಸಿನಿಮಾಸ್ (ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ರ ಭಾಗವಾಗಿದೆ. 75 ಅಥವಾ ಅದಕ್ಕಿಂತ ಕಡಿಮೆ ಆಸನಗಳೊಂದಿಗೆ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸುವ ಮಲ್ಟಿಸ್ಕ್ರೀನ್ ಚಿತ್ರಮಂದಿರಗಳಿಗೆ ಈ ಹೊಸ ನಿಯಮ ಅನ್ವಯಿಸುವುದಿಲ್ಲ. ಇದು ಅಧಿಕೃತ…
-
ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಹೊಸ ಚಲನಚಿತ್ರ ಪೈಕಾ
ಬೆಳ್ತಂಗಡಿ: ಚಲನಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ, ಪ್ರೇಕ್ಷಕರ ಮನದಲ್ಲಿ ಮನೆ ಮಾಡಿ,ದಸ್ಕತ್ ಎಂಬ ಚಲನಚಿತ್ರದ ಮೂಲಕ ಬಹುದೊಡ್ಡ ಯಶಸ್ಸು ಪಡೆದು , ಈಗ ಅದೇ ತಂಡ ಮತ್ತೊಂದು ಹೊಸ ಮೈಲುಗಲ್ಲಿಗೆ ತಲುಪುವ ಹುರುಪಲ್ಲಿದ್ದಾರೆ. ಇದನ್ನೂ ಓದಿ: 🔴ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಇದು ತುಳು , ಕನ್ನಡ, ಹಾಗೂ ಮಲಯಾಳಂ ಭಾಷೆಯಲ್ಲಿ ಸಿದ್ಧವಾಗುತ್ತಿರುವ ಹೊಸ ಚಲನಚಿತ್ರ ಅದುವೇ ಪೈಕಾ. ಉದಯ್ ಪೂಜಾರಿ ಬಲ್ಲಾಳ್ ಬಾಗ್ ಅರ್ಪಿಸುವ ,ಪಿ ಎಸ್ ಪ್ರೊಡಕ್ಷನ್ಸ್ ನಿರ್ಮಾಣದ ,…
-
Hansika Motwani : ಸ್ನೇಹಿತೆಯ ಪತಿಯನ್ನೇ ಪಟಾಯಿಸಿ ಮದುವೆಯಾದ ‘ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ – ಕೇವಲ ಎರಡೇ ವರ್ಷಕ್ಕೆ ಮುರಿದು ಬಿತ್ತು ಹನ್ಸಿಕಾ ಮೋಟ್ವಾನಿ ದಾಂಪತ್ಯ
Hansika Motwani :(ಜು.21) ಹನ್ಸಿಕಾ ಮೋಟ್ವಾನಿ ಹಾಗೂ ಸೊಹೈಲ್ ಖತುರಿಯಾ ಅವರು 2022ರಲ್ಲಿ ವಿವಾಹ ಆದರು. ಆದರೆ, ಈ ದಾಂಪತ್ಯದಲ್ಲಿ ಯಾವುದೂ ಸರಿ ಇಲ್ಲ ಎಂಬ ವದಂತಿಗಳು ಹುಟ್ಟಿಕೊಂಡಿದೆ ಎಂದರೆ ನಂಬಲೇಬೇಕು. ಈ ವಿಚಾರ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಸೊಹೈಲ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಹನ್ಸಿಕಾ ಅವರ ಸ್ಪಷ್ಟನೆ ಸರಿ ಇಲ್ಲ ಎಂದು ಫ್ಯಾನ್ಸ್ ಆರೋಪಿಸುತ್ತಾ ಇದ್ದಾರೆ. ಇದನ್ನೂ ಓದಿ: ⭕ಪಡುಬಿದ್ರಿ : ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್…
-
B Saroja Devi Passes Away: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ
ಬೆಂಗಳೂರು:(ಜು.೧೪) ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಇದನ್ನೂ ಓದಿ: ⭕ದೆಹಲಿ: 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ…
-
Puttur: ಪುತ್ತೂರಿನಲ್ಲಿ ಜು.11 ಕ್ಕೆ ‘ಧರ್ಮ ಚಾವಡಿ’ ತುಳು ಚಿತ್ರ ಬಿಡುಗಡೆ
ಪುತ್ತೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದ ಧರ್ಮ ಚಾವಡಿ’ ತುಳು ಚಿತ್ರ ಜು.11ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು ಪುತ್ತೂರಿನಲ್ಲಿ ಜಿ.ಎಲ್ ವನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ನಲ್ಲಿ ಚಿತ್ರ ಪ್ರರ್ದಶನವಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಮಾತನಾಡಿ, ತುಳು ಸಿನೆಮಾರಂಗದಲ್ಲಿ ನಾವು ಪ್ರಥಮವಾಗಿ ಧರ್ಮ ದೈವ ಚಿತ್ರ ಮಾಡಿದ್ದೆವು ಅದು…










