Sun. Jan 11th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

ಮಂಗಳೂರು: ರಾಹುಲ್ ಗಾಂಧಿ ದೊಡ್ಡ ಹುಚ್ಚ..ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕು – ಶಾಸಕ ಭರತ್ ಶೆಟ್ಟಿ ವಾಗ್ದಾಳಿ

ಮಂಗಳೂರು: (ಜು.9) ರಾಹುಲ್ ಗಾಂಧಿ ಒಬ್ಬ ಹುಚ್ಚ ಅವನಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಘಟಕ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ವೇಳೆ ಮಾತನಾಡಿದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಯನ್ನು ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು ರಾಹುಲ್ ಗಾಂದಿ ದೊಡ್ಡ ಹುಚ್ಚ ಎಂದ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿದ ರಾಹುಲ್‌ ಗಾಂಧಿಗೆ ಪಾರ್ಲಿಮೆಂಟ್‌ ಒಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಬೇಕು, ಆಗ ಎಲ್ಲವೂ ಸರಿಹೋಗುತ್ತೆ ಎಂದರು.

ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದರು. ಆ ಹುಚ್ಚನಿಗೆ ಶಿವ 3ನೇ ಕಣ್ಣು ಬಿಟ್ಟರೇ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್ಲ. ಅವರು ಹಿಂದೂ ವಿರೋಧಿ ನೀತಿಯನ್ನ ಅಳವಡಿಸಿಕೊಂಡಿದ್ದಾರೆ. ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತ ನೋಡಿ? ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ. ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅಲ್ಲಿ ಅವರು ಬೊಗಳಿದರೆ ಇಲ್ಲಿನ ನಾಯಕರು ಬಾಲ ಬಿಚ್ಚಲು ಶುರು ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *