Wed. Apr 16th, 2025

Subrahmanya: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ

ಸುಬ್ರಹ್ಮಣ್ಯ:(ಆ.6) ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದ್ದಾರೆ. ಯಶ್ ಜೊತೆಗೆ ಪತ್ನಿ ರಾಧಿಕಾ ಪಂಡಿತ್ ಹಾಗೂ ಕುಟುಂಬ ಸಮೇತವಾಗಿ ಭೇಟಿ ನೀಡಿದ್ದು, ಯಶ್ ಅವರ ಮುಂದಿನ ಚಿತ್ರ ಟಾಕ್ಸಿಕ್‌ ಶೂಟಿಂಗ್ ಆರಂಭವಾಗುವ ಮೊದಲು ಸುಬ್ರಮಣ್ಯ ದೇವರ ಆಶೀರ್ವಾದ ಪಡೆಯಲು ಕುಕ್ಕೆಗೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 🛑ಉಡುಪಿ: ಪ್ಲಾಝಾದಲ್ಲಿ ಯುವಕನ ಗೂಂಡಾಗಿರಿ..! ಸಿಸಿಟಿವಿ ದೃಶ್ಯ ವೈರಲ್

ಈ ಸಂದರ್ಭದಲ್ಲಿ ಅಭಿಮಾನಿಗಳು ಸೆಲ್ಫಿ ತೆಗೆಯಲು ಮುಗಿಬಿದ್ದರು.

Leave a Reply

Your email address will not be published. Required fields are marked *