Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Puttur: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪುತ್ತೂರಿನ ಸಾರ್ಥಕ್ .ಕೆ

ಪುತ್ತೂರು:(ಆ.7) ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರಿನಲ್ಲಿ ಕಲಿಯುತ್ತಿರುವ ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ.

ಇದನ್ನೂ ಓದಿ: 🛑ದೆಹಲಿ: ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿಯಾದ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ

ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ, ಪುತ್ತೂರಿನಲ್ಲಿ ಕಲಿಯುತ್ತಿರುವ ಸಾರ್ಥಕ್.ಕೆ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ, ಇವರು ಕೇಶವತಿ.ಕೆ, ರವಿ. ಕೆ ದಂಪತಿಗಳ ಪುತ್ರ.


ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರ ಮಾರ್ಗದರ್ಶನದಲ್ಲಿ ರೋಹಿತ್ ಎಸ್.ಎನ್, ನಿಖಿಲ್ ಕೆ.ಟಿ, ರೋಶಿನಿ, ಪಾವನ, ನಿವೇದಿತಾ, ಭವಿಶ್, ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.

Leave a Reply

Your email address will not be published. Required fields are marked *