Sat. Apr 19th, 2025

Gardadi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ – ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ:(ಆ.13) ಪ್ರಧಾನಿ ನರೇಂದ್ರ ಮೋದಿಜಿಯವರ ಆಶಯದಂತೆ ಪ್ರತಿ ಮನೆ ಮನೆಯಲ್ಲೂ ಹರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನೆಯ ಮುಂಭಾಗದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಯಿತು.

ಇದನ್ನೂ ಓದಿ: 🛑ಪುತ್ತೂರು: ಪೊಲೀಸ್ ರೈಡ್ ಮಾಡುವಾಗ ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ಪತ್ತೆ.!!

ಈ ಸಂದರ್ಭದಲ್ಲಿ ಗರ್ಡಾಡಿ ಶಕ್ತಿ ಕೇಂದ್ರ ಪ್ರಮುಖ್ ದಿನಕರ ಕುಲಾಲ್, ಪಡoಗಡಿ ಗ್ರಾಮ ಪಂಚಾಯತ್ ಸದಸ್ಯರ ಯೋಗೀಶ್ ಭಟ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್, ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಕಾರ್ಯದರ್ಶಿ ಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೊಡಿಯೇಲು, ಯುವಮೋರ್ಚಾ ಸಂಚಾಲಕ ಸಂತೋಷ್ ಕುಮಾರ್, ಕೇಶವ್ ಮಂಡಿಂಜೆ ಹಾಗೂ ಇನ್ನಷ್ಟು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *