Tue. Jul 22nd, 2025

Puttur: ಪುತ್ತೂರಿನ ಜಿ.ಎಲ್. ಆಚಾರ್ಯ ಚಿನ್ನದ ಮಳಿಗೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು:(ಆ.15) ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ.ಎಲ್. ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🔶ಉಜಿರೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇದ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *