Wed. Apr 16th, 2025

Kokkada: ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

ಕೊಕ್ಕಡ:(ಆ.17) ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ

ಇದನ್ನೂ ಓದಿ: 🔴ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ

ಮಧ್ಯಾಹ್ನದ ವಿಶೇಷ ಭೋಜನವನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ ಏರ್ಪಡಿಸಿ, ಶಾಸಕರಿಗೆ ಶುಭ ಹಾರೈಸುವ ಮೂಲಕ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ನೆರವೇರಿಸಿದರು.

ತನ್ನ ತಾಲೂಕೇ ತನ್ನ ಕುಟುಂಬ ಎಂದು ತಿಳಿದಿರುವ ಶಾಸಕರ ಜನ್ಮದಿನ ಈ ರೀತಿಯಲ್ಲಿ ಆಚರಿಸಿದ್ದು, ತುಂಬಾನೇ ಖುಷಿ ಕೊಟ್ಟಿತು ಎಂದು ಸಂಭ್ರಮ ಹಂಚಿಕೊಂಡರು.

Leave a Reply

Your email address will not be published. Required fields are marked *