Sat. Apr 19th, 2025

Belthangadi: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ – ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ:(ಆ.21) ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಇದನ್ನೂ ಓದಿ: 🔶ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *