Sat. Apr 19th, 2025

Ujire: ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ:(ಸೆ.18) ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ 44ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಇದನ್ನೂ ಓದಿ: 🟣ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ

ಈ ಸಂದರ್ಭದಲ್ಲಿ ಶ್ರೀ ಯು. ಶರತ್ ಕೃಷ್ಣ ಪಡ್ವೆಟ್ನಾಯ ಅನುವಂಶಿಕ ಆಡಳಿತ ಮುಖ್ಯಸ್ಥರು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ,

ಶ್ರೀ ಕೆ. ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್, ಶ್ರೀ ಎನ್. ಮಾಧವ ಹೊಳ್ಳ ಅಧ್ಯಕ್ಷರು, ಶ್ರೀ ಹುಕುಮ್ ರಾಮ್ ಪಟೇಲ್,

ಶ್ರೀ ಲಕ್ಷ್ಮಣ ಸಫಲ್ಯ, ಉಪಾಧ್ಯಕ್ಷರುಗಳು, ಶ್ರೀ ಶಿವಪ್ರಕಾಶ್ ಸೂರ್ಯ ಕೋಶಾಧಿಕಾರಿಗಳು ಉಪಸ್ಥಿತರಿದ್ದರು.

ಸಂಜೀವ ಶೆಟ್ಟಿ ಕುಂಠಿನಿ ಇವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *