Wed. Apr 16th, 2025

Puttur: ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆ ಜೊತೆ ಅಂಗಡಿ ಸಿಬ್ಬಂದಿ ಅನುಚಿತ ವರ್ತನೆ

ಪುತ್ತೂರು:(ಸೆ.28) ಸರಕಾರದ ಉಚಿತ ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ

ಇದನ್ನೂ ಓದಿ: 🟣ಉಡುಪಿ: ಹಗ್ಗ ಹಿಡಿದು ಹೊಳೆ ದಾಟಿ ವಿದ್ಯುತ್ ದುರಸ್ತಿಗೊಳಿಸಿದ ಲೈನ್ ಮ್ಯಾನ್

ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ ಘಟನೆ ಕೆಯ್ಯರಿನಿಂದ ವರದಿಯಾಗಿದೆ.

ಸೆ.27ರಂದು ಬೆಳಿಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯರು ರೇಷನ್ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ

ಸಿಬ್ಬಂದಿ ಮಹಿಳೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಬಗ್ಗೆ ಮಹಿಳೆ ಸಂಪ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *