Fri. Aug 22nd, 2025

Kota Srinivas Poojary : ದ.ಕ. ವಿಧಾನ ಪರಿಷತ್ ಉಪಚುನಾವಣೆ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ , ಸಹ ಉಸ್ತುವಾರಿಗಳಾಗಿ ಶಾಸಕ ರಾಜೇಶ್ ನಾಯ್ಕ್, ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ನೇಮಕ

ಮಂಗಳೂರು:(ಅ.3) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.

Leave a Reply

Your email address will not be published. Required fields are marked *