Wed. Apr 9th, 2025

Mangaluru: ತುಳುನಾಡಿನ ಕಾರ್ಣಿಕ ದೈವ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಶಿವರಾಜ್ ಕುಮಾರ್ ದಂಪತಿ ಭೇಟಿ

ಮಂಗಳೂರು:(ಅ.15) ತುಳುನಾಡಿನ ಕಾರ್ಣಿಕ ಕುತ್ತಾರಿನ ದೈವ ಕೊರಗಜ್ಜನ ಕ್ಷೇತ್ರಕ್ಕೆ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ರವರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: 😱⁉ನಿವೇದಿತಾ ಗೌಡರ ಬೆಡ್‌ ರೂಮ್‌ ಫೋಟೋ ವೈರಲ್!!

ಶಿವರಾಜ್ ಕುಮಾರ್ ದಂಪತಿ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸಿ ಶಿವರಾಜ್ ಕುಮಾರ್ ಹೇಳಿದ್ದೇನು?
ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರ ಗಳಿವೆ. ಅದರಲ್ಲಿ ಕುತ್ತಾರಿನ ಕೊರಗಜ್ಜನ ಕ್ಷೇತ್ರವೂ ಒಂದು. ಇಲ್ಲಿ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ. ಕೊರಗಜ್ಜನಲ್ಲಿ ನಂಬಿಕೆ ಇದೆ.

ಇಲ್ಲಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರೆ ಎಲ್ಲಾ ಒಳ್ಳೆದಾಗುತ್ತೆ ಎಂಬ ನಂಬಿಕೆ ಇದೆ. ಕೊರಗಜ್ಜನಲ್ಲಿ ಜನರು ಕೂಡ ಅಪಾರ ನಂಬಿಕೆ ಇಟ್ಟಿದ್ದಾರೆ. ಇಲ್ಲಿ ಬಂದು ಪ್ರಾರ್ಥನೆ ಸಲ್ಲಿಸಿದ್ದೇವೆ, ಎಲ್ಲವೂ ಒಳ್ಳೆದಾಗುತ್ತೆ ಎಂದು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಹೇಳಿದರು.

Leave a Reply

Your email address will not be published. Required fields are marked *